ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ ಸುಮಾರು ವಾರಗಳು ಬಿಗ್ ಬಾಸ’ನಲ್ಲಿ ಇದ್ದು ಕಾಮಾನ್ ಮ್ಯಾನ್’ಗೂ ಕೂಡ ಜನ ಪ್ರೀತಿ ತೋರಿಸ್ತಾರೆ ಅನ್ನೋದರ ಬಗ್ಗೆ ಸಾಧಿಸಿ ತೋರಿಸಿದ್ದಾರೆ.

ಈ ಸಲದ ಬಿಗ್ ಬಾಸ್ ಶೋ ಕಾಮನ್ ಮ್ಯಾನ್ ಮತ್ತು ಸೆಲೆಬ್ರೆಟಿಗಳ ನಡುವಿನ ಸಮರ ಎಂದು ಬಿಂಬಿಸಲಾಗಿತ್ತು.ಬಿಗ್ ಬಾಸ್ ನಲ್ಲಿ ನಡೆದ ಕೆಲವೊಂದು ಸನ್ನಿವೇಶಗಳು ಜನರಲ್ಲಿ ಉಂಟು ಮಾಡಿದ್ದು ಸಹಜ.

ನೆನ್ನೆ ಬಿಡದಿ ಹತ್ತಿರವಿರುವ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ, ತನ್ನ ವಿಶಿಷ್ಟ ಗಾಯನದಿಂದಲೇ, ಕರ್ನಾಟಕದ ಜನರಲ್ಲಿ ಮನೆ ಮಾತಾಗಿರುವ ಚಂದನ್ ಶೆಟ್ಟಿಯನ್ನು ಸುದೀಪ್ ಅವರು ವಿಜೇತ ಎಂದು ಘೋಷಣೆ ಮಾಡಿದರು. ತುಂಬಾ ಕಷ್ಟದಲ್ಲಿ ಜೀವನಸಾಗಿಸುತ್ತಿದ್ದ, ಸೇಲ್ಸ್ ಮ್ಯಾನ್ ಆಗಿದ್ದ, ಕಾಮಾನ್ ಮ್ಯಾನ್ ದಿವಾಕರ್ ರನ್ನರ್ ಅಪ್ ಪಟ್ಟವನ್ನು ತಮ್ಮದಾಗಿಸಿಕೊಂಡರು.ಹಾಗೂ ನಟ ಕಾರ್ತಿಕ್ ಜಯರಾಂ ಮೂರನೇ ಸ್ಥಾನ ಗಳಿಸಿಕೊಂಡರು.

ಜಗನ್ ಮಾತನಾಡುತ್ತಾ ಹೊರಗಡೆ ಸೆಲೆಬ್ರೆಟಿಗಳ ಬಗ್ಗೆ ತುಂಬಾ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ.ನಾವು ಅಂದ್ರೆ ಸೆಲೆಬ್ರೆಟಿಗಳು ಕಾಮಾನ್ ಮ್ಯಾನ್’ಗಳನ್ನು ತುಳಿತಾ ಇದ್ದೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಬಣ್ಣಿಸಲಾಗುತ್ತಿದೆ.ನಿಜ ಹೇಳೆಬೇಕಂದ್ರೆ ಆತರ ಏನೂ ನಡೆದಿಲ್ಲ.ನಾವೆಲ್ಲಾ ಒಂದೇ, ಮನೆಯಲ್ಲಿ ಒಂದೇ ತರ ಇದ್ದೆವು ಎಂದು ಹೇಳಿದ್ರು ಇವರ ಮಾತಿಗೆ ಮಾತು ಜೋಡಿಸಿದ ಸಿಹಿ ಕಹಿ ಚಂದ್ರುರವರು ಸಹ ಹೊರಗಡೆ ಸೆಲೆಬ್ರೆಟಿಗಳನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ ಎಂದು ಹೇಳಿದ್ರು.
ಈ ಸೆಲೆಬ್ರೆಟಿಗಳು ಏನೇ ಹೇಳಿದ್ರು, ಕಾಮಾನ್ ಮ್ಯಾನ್ ಗಳನ್ನು ಅವರು ನೋಡೋದು ಹಾಗೆಯೇ ಬಿಡಿ.ಏಕೆಂದರೆ ಒಬ್ಬ ಕಾಮಾನ್ ಮ್ಯಾನ್ ಸೆಲೆಬ್ರೆಟಿಯನ್ನು ಅವರ ಹತ್ತಿರ ಹೋಗಿ ಮಾತನಾಡಿಸೋದು ಅಷ್ಟೊಂದು ಸುಲಭ ಇಲ್ಲ.ಇದಕ್ಕೆ ನೀವೇ ನೋಡಿದಂತೆ ತುಂಬಾ ನಿದರ್ಶನಗಳಿವೆ.

ತನ್ನ ವಿಶಿಷ್ಟ ಗಾಯನದಿಂದಲೇ ಕರ್ನಾಟಕದ ಜನರ ಮನೆಮಾತಾಗಿರುವ ರ್ಯಾಪರ್ ಚಂದನ್ ಶೆಟ್ಟಿ, ಈಗಾಗಲೇ ಅವರು ಕರುನಾಡಿನ ಕೋಟ್ಯಾಂತರ ಜನರ ಮನವನ್ನು ಗೆದ್ದಿದ್ದಾರೆ. ಇವರಿಗಿರುವ ಟ್ಯಾಲೆಂಟ್’ಗೆ ಬಿಗ್ ಬಾಸ್ ತರದ ನೂರಾರು ವೇದಿಕೆಗಳು ಇವರನ್ನು ಹುಡುಕಿಕೊಂಡು ಬರುತ್ತವೆ. ಸೆಲೆಬ್ರೆಟಿಗಳು ಹೇಳಿದ ಹಾಗೆ ಇವರ ಒಂದು ಹಾಡನ್ನು youtubeನಲ್ಲಿ ಬಿಟ್ರೆ ಕೆಲವೇ ನಿಮಿಷಗಳಲ್ಲಿ ಕೋಟ್ಯಾಂತರ ಜನ ನೋಡುತ್ತಾರೆ.ಇವರಿಗಿರುವ ಟ್ಯಾಲೆಂಟ್’ಗೆ ಹಣ ಸಂಪಾದನೆ ಮಾಡುವುದು ಇವರಿಗೆ ಕಷ್ಟವೇನಲ್ಲ. ಇವರು ಟ್ರೋಪಿ ಗೆಲ್ಲುವುದಕ್ಕೆ ಅರ್ಹರು ಅದರಲ್ಲಿ ಬೇರೆ ಮಾತಿಲ್ಲ. ಆದರೆ ಇವರ ಜೊತೆ ಇದ್ದಿದ್ದು ಕಷ್ಟ ಜೀವಿ ಸೇಲ್ಸ್ ಮ್ಯಾನ್ ದಿವಾಕರ್. ಈ ಎಲ್ಲಾ ಕಾರಣಗಳಿಂದ ಚಂದನ್ ಶೆಟ್ಟಿ ಗೆಲ್ಲಬಾರದಿತ್ತು ಎಂಬುದು ನಮ್ಮ ಅಭಿಪ್ರಾಯ ಅಷ್ಟೆ.

ಕಾಮಾನ್ ಮ್ಯಾನ್ ಆಗಿ ಎಂಟ್ರಿ ಕೊಟ್ಟಿದ್ದ ಸೇಲ್ಸ್ ಮ್ಯಾನ್ ದಿವಾಕರ್ ತುಂಬಾ ಕಷ್ಟ ಜೀವನದಿಂದ ಬಂದವರು. ಆದ್ರು ಬಿಗ್ ಬಾಸ್’ನಲ್ಲಿ ಕೊನೆಯವರೆಗೂ ಘಟಾನು ಘಟಿಗಳ ಜೊತೆ ಆಟ ಆಡಿ ಎಲ್ಲರ ಮನ ಗೆದ್ದದ್ದು ಸುಳ್ಳಲ್ಲ.ನೆನ್ನೆ ಗ್ರಾಂಡ್ ಪಿನಾಲೆ ವೇದಿಕೆಯಲ್ಲಿ ಯಾರೂ ಗೆಲ್ಲ ಬೇಕು ಎಂಬ ಸುದೀಪ್ ಪ್ರಶ್ನೆಗೆ ಅಲ್ಲಿದ್ದ ಸೇಲೆಬ್ರೆಟಿಗಳೇ ಕಾಮಾನ್ ಮ್ಯಾನ್ ದಿವಾಕರ್ ಗೆಲ್ಲಬೇಕು.ಏಕೆಂದರೆ ಅವರಿಗೆ ಈ ತರದ ಬೇರೆ ವೇದಿಕೆಗಳು ಸಿಗುವುದು ಕಷ್ಟ. ಅವರಿಗೆ ಹಣದ ಅವಶ್ಯಕತೆ ತುಂಬಾ ಇದೆ.ಒಂದು ವೇಳೆ ಬಿಗ್ ಬಾಸ್ ಗೆದ್ರೆ ಬರುವ ಹಣ ಅವರ ಕುಟುಂಬಕ್ಕೆ ಮತ್ತು ಮಗನ ಮುಂದಿನ ಜೀವನಕ್ಕೆ ತುಂಬಾ ಅನುಕುಲವಾಗುತ್ತೆ, ಹಾಗಾಗಿ ದಿವಾಕರ್ ರವರೆ ಬಿಗ್ ಬಾಸ್ ಗೆಲ್ಲಬೇಕು ಎಂದು ಹೇಳಿದ್ರು.

ಆದ್ರೆ ಕೊನೆಯಲ್ಲಿ ರನ್ನರ್ ಆಪ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡ್ರು.ಆದ್ರೆ ದಿವಾಕರ್ ರವರಿಗೆ ಕೇವಲ ಒಂದು ಲಕ್ಷ ಹಣ ಮಾತ್ರ ಕೊಟ್ಟಿದ್ದು, ಯಾಕೋ ಮೋಸ ಅನಿಸ್ತು.ಈ ಕಾರಣಗಳಿಂದ ಚಂದನ್ ಶೆಟ್ಟಿ ರವರಿಗೆ ಹೋಲಿಸಿದರೆ ಕಾಮಾನ್ ಮ್ಯಾನ್ ದಿವಾಕರ್ ರವರೇ ಗೆಲ್ಲಬೇಕಿತ್ತು ಎಂಬುದು ನಮ್ಮ ಅಭಿಮತ ಅಷ್ಟೆ.ಇದಕ್ಕೆ ನೀವೇನ್ ಹೇಳ್ತೀರಾ ಕಾಮೆಂಟ್ ಮೂಲಕ ತಿಳಿಸಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ. ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ…
ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…
ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು. ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು…
ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ