ಆರೋಗ್ಯ

ಕರಿಬೇವಿನಲ್ಲಿದೆ ಹತ್ತು ಹಲವಾರು ಆರೋಗ್ಯಕಾರಿ ಉಪಯೋಗಗಳು..!ತಿಳಿಯಲು ಇದನ್ನು ಓದಿ…

1372

ಪ್ರತಿಯೊಂದು ಸಾಂಬಾರು ಮತ್ತು ಎಲ್ಲಾ ವಗ್ಗರಣೆಗಳಲ್ಲಿ ಕರಿಬೇವು ಇದ್ದೇ ಇರುತ್ತದೆ.ಆದ್ರೆ 90ಭಾಗ ಜನ ಊಟದಲ್ಲಿ ಕರಿಬೇವು ತಿನ್ನದೇ ಬಿಸಾಡುತ್ತಾರೆ.ಆದ್ರೆ ಕರಿಬೇವು ಬರಿ ಅಡುಗೆಗೆ ಮಾತ್ರ ಸೀಮಿತವಾಗಿಲ್ಲ.

ಕರಿಬೇವು ಮನುಷ್ಯನ ದೇಹಕ್ಕೆ ಬೇಕಾಗುವ ಹತ್ತಾರು ಆರೋಗ್ಯಕಾರಿ ಲಾಭಗಳನ್ನು ಕೊಡುವಲ್ಲಿ ಇದರ ಪಾತ್ರ ಮಹತ್ವವಾದದ್ದು…

 

*ಆಮ್ಲಪಿತ್ತದಿಂದ (‘ಎಸಿಡಿಟಿ”ಯಿಂದ) ಬಳಲುವವರು ಕರಿಬೇವಿನ ಮರದ ತೊಗಟೆಯ ಒಂದು ಚಮಚೆ ಪುಡಿಯನ್ನು ನೀರಲ್ಲಿ ಬೆರೆಸಿ ಸೇವಿಸಬೇಕು.
ಕರಿಬೇವಿನ ತಾಜಾ ಎಲೆಗಳಿಂದ ತೆಗೆದ ಶುದ್ಧ ರಸವನ್ನು ಕಣ್ಣಲ್ಲಿ ಹಾಕಿದರೆ ಕಣ್ಣಿನ ಪೊರೆಬರುವುದನ್ನು ತಡೆಯಬಹುದು.(ರಸ ತಯಾರಿಸುವಾಗ ಎಚ್ಚರ ಅವಶ್ಯ, ಸ್ವಚ್ಛತೆ ಬಹುಮುಖ್ಯ.)

*ಆಮಶಂಕೆ ಭೇದಿಯಾಗುತ್ತಿದ್ದರೆ ಕರಿಬೇವಿನ ಕಷಾಯ ಉತ್ತಮ. * ರಕ್ತಭೇದಿಯ ಬಾಧೆ ಇದ್ದವರು ಕರಿಬೇವಿನ ಚಟ್ನಿ ತಿನ್ನಬೇಕು.

*ಕರಿಬೇವಿನ ಎಣ್ಣೆ ಬಳಸಿದರೆ ತಲೆಗೂದಲು ಉದುರುವಿಕೆ ನಿಲ್ಲುತ್ತದೆ, ಕೂದಲು ಕಪ್ಪಾಗಿ, ಸೊಂಪಾಗಿ ಬೆಳೆಯುತ್ತವೆ.

*ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.

*ತಲೆಗೆ ಹಚ್ಚುವ ಎಣ್ಣೆಗೆ ಸ್ವಲ್ಪ ಕರಿಬೇವಿನ ಎಲೆ ಹಾಕಿ ಕುದಿಸಿ ಆ ಎಣ್ಣೆಯನ್ನು ತಲೆಗೆ ಹಚ್ಚುವುದು ಒಳ್ಳೆಯದು.

*ಜ್ವರದಿಂದ ಬಳಲುವಾಗ ಕರಿಬೇವಿನ ಕಷಾಯ ಸೇವಿಸಿದರೆ ದಾಹ, ಉಷ್ಣತೆ ಕಡಿಮೆಯಾಗುತ್ತದೆ.

*ಬೊಜ್ಜು ಕರಗಿಸಬೇಕೆನ್ನುವವರಿಗೆ ಸುಲಭೋಪಾಯ- ಪ್ರತಿದಿನ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಕರಿಬೇವಿನ ಎಲೆ(10ರಿಂದ 20) ತಿನ್ನಬೇಕು.

*ದಿನವೂ ಕರಿಬೇವಿನ ಎಲೆ ತಿಂದರೆ ದೇಹದ ತೂಕ ಕಡಿಮೆಯಾಗುವುದು.

*ಮೂಲವ್ಯಾಧಿಯಿಂದ ಬಳಲುವವರು ಕರಿಬೇವಿನ ಚಿಗುರು ಎಲೆಗಳನ್ನು ಜೇನುತುಪ್ಪದಲ್ಲಿ ಅದ್ದಿ ತಿನ್ನಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ತಿಗಣೆಗಳನ್ನು ನಾಶಪಡಿಸುವ ಹತ್ತು ಸುಲಭ ಉಪಾಯಗಳು ಇಲ್ಲಿದೆ ನೋಡಿ.

    ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…

  • ಗ್ಯಾಜೆಟ್

    ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

    ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

  • ವಿಜ್ಞಾನ

    ಪ್ರಪಂಚದಲ್ಲೆ ಶಬ್ದದ ವೇಗಕ್ಕಿಂತ ಎರಡು ಪಟ್ಟು ಸ್ಪೀಡ್ ಹೋಗುತ್ತಿದ್ದ ಸೂಪರ್ ಸೋನಿಕ್ ವಿಮಾನ ಬ್ಯಾನ್ ಆಗಿದ್ದು ಯಾಕೆ ಗೊತ್ತಾ?

    ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…

  • ಸುದ್ದಿ

    ಅ.17ರಿಂದ ಹಾಸನಾಂಬ ಜಾತ್ರೆ ; 13 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ….!

    ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್‌, ಅಪರ ಜಿಲ್ಲಾಧಿಕಾರಿ ನಾಗರಾಜ್‌, ತಹಸೀಲ್ದಾರ್‌…

  • ಸುದ್ದಿ

    ಬಿಗ್ ಶಾಕಿಂಗ್!ತರಗತಿಯಲ್ಲೇ ಕುಡಿದು ರಂಪಾಟ ಮಾಡಿ ಸಿಕ್ಕಿ ಬಿದ್ದ ವಿದ್ಯಾರ್ಥಿನಿಯರು…

    ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ ಸೇವನೆ ಮಾಡಿ ಕುಡಿದಿದ್ದಾರೆ. ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್ ಬೆರೆಸಿಕೊಂಡು ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುವಾಗಲೇ ಸೇವಿಸಿದ್ದಾರೆ. ಮದ್ಯ ಸೇವನೆ ಬಳಿಕ ತರಗತಿಯಲ್ಲಿ ತೂರಾಡುತ್ತಾ ಏನೇನೋ ಮಾತನಾಡಲು…

  • ಸುದ್ದಿ

    ಔಟ್ ಡೇಟೆಡ್ ನೂಡಲ್ಸ್ ನಿಂದ ಮನೆ ಕಟ್ಟಿ ಮಲಗಿದ ಭೂಪ..!

    ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…