News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಸಿಎಂ “ಸಿದ್ದರಾಮಯ್ಯ”ನವರನ್ನು ಭೇಟಿಯಾದ “ಪ್ರಥಮ್ (MLA)! ಯಾಕೆ ಗೊತ್ತಾ ???

140

ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್,  ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ.

ಹೌದು, ಯಾರು ಆ ದಂಡನಾಯಕರು ಅಂತೀರಾ!  

ಅವರೇ ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯ ನವರು. ವಿಧಾನಸೌಧದ ಸಿಎಂ ಕೊಠಡಿಗೆ  ತೆರಳಿದ  ಪ್ರಥಮ್ ಅವರು ತಮ್ಮ ಮುಂದಿನ ಚಿತ್ರ ‘ಎಂಎಲ್‍ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರಕ್ಕೆ  ಕ್ಲ್ಯಾಪ್ ಮಾಡಲು ಸಿಎಂ ಅವರಿಗೆ ಆಹ್ವಾನಿಸಿದ್ದಾರೆ.

ಈ ಸಿನಿಮಾದಲ್ಲಿ  ಪ್ರಥಮ್,  ಎಂಎಲ್‍ಎ ಪಾತ್ರ ಮಾಡುತ್ತಿದ್ದಾರೆ. ಶುಕ್ರವಾರ ಮೂಹೂರ್ತ ಇದೆ. ಹೀಗಾಗಿ ರಾಜ್ಯದ ದಂಡನಾಯಕರಾದ  ಸಿಎಂ ಸಿದ್ದರಾಮಯ್ಯ ನವರ  ಕೈಯಲ್ಲಿ ಕ್ಲ್ಯಾಪ್ ಮಾಡುವಂತೆ ಆಹ್ವಾನ ನೀಡಿದ್ದಾರೆ.

‘ಎಂಎಲ್‍ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರವೂ ಜವಾಬ್ದಾರಿ ಇಲ್ಲದ ವ್ಯಕ್ತಿಯೊಬ್ಬ ಎಂಎಲ್‍ಎ ಆಗಿ ಆಯ್ಕೆಯಾದರೆ ಏನೆಲ್ಲ ಆಗಬಹುದು ಎನ್ನುವ ಕಥೆಯನ್ನು ಹೊಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು

    ಇಂದಿನ ಸ್ಮಾರ್ಟ್‌ಫೋನ್‌ಗಳೇ ಗಂಡ-ಹೆಂಡತಿಯ ನಡುವೆ ದೂರ ಹೆಚ್ಚಿಸುತ್ತಿವೆಯೇ? ಇತ್ತೀಚಿನ ವರ್ಷಗಳಲ್ಲಿ ಸ್ಮಾರ್ಟ್‌ಫೋನ್‌ಗಳು ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಬೆಳಗ್ಗೆ ಎದ್ದ ಕ್ಷಣದಿಂದ ರಾತ್ರಿ ಮಲಗುವವರೆಗೂ ಮೊಬೈಲ್ ಕೈಯಲ್ಲೇ ಇರುತ್ತದೆ. ಆದರೆ ಇದೇ ಸ್ಮಾರ್ಟ್‌ಫೋನ್‌ಗಳು ಈಗ ಕುಟುಂಬ ಸಂಬಂಧಗಳ ಮೇಲೆ, ವಿಶೇಷವಾಗಿ ಗಂಡ-ಹೆಂಡತಿ ಸಂಬಂಧಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂಬ ಆತಂಕಕಾರಿ ವರದಿಗಳು ಹೊರಬಿದ್ದಿವೆ. ಭಾರತದಲ್ಲಿ ನಡೆದ ಹಲವು ಅಧ್ಯಯನಗಳು ದಾಂಪತ್ಯ ಜೀವನದಲ್ಲಿ “ಮೊಬೈಲ್ ಅಂತರ” ವೇಗವಾಗಿ ಹೆಚ್ಚುತ್ತಿದೆ ಎಂದು ಸೂಚಿಸುತ್ತಿವೆ. ಏನು ಹೇಳುತ್ತಿವೆ ಅಧ್ಯಯನಗಳು? ಭಾರತದಲ್ಲಿ…

  • ಸುದ್ದಿ

    ಟ್ಯಾಟೂ ಪ್ರಿಯರಿಗೆ ಇಲ್ಲಿದೆ ಶಾಕಿಂಗ್ ನ್ಯೂಸ್…! ತಪ್ಪದೆ ಇದನ್ನು ಓದಿ..,

    ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…

  • Automobile

    ಈ ಬೈಕ್ ಕಲುಷಿತ ನೀರಿನಲ್ಲಿ ಓಡಿಸಬಹುದು! ಇದು ಕೊಡೋ ಮೈಲೇಜ್ ಬಗ್ಗೆ ಕೇಳಿದ್ರೆ, ಶಾಕ್ ಆಗ್ತೀರಾ…

    ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.

  • ಜ್ಯೋತಿಷ್ಯ

    ಶ್ರೀ ಗುರುರಾಯರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…

  • ಉಪಯುಕ್ತ ಮಾಹಿತಿ

    ವಾಹನ ಸವಾರರಿಗೆ ಬಿಗ್ ಶಾಕ್.!ಯಾಮಾರಿದ್ರೆ ಬೀಳುತ್ತೆ ದುಬಾರಿ ದಂಡ….

    ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…