ಗ್ಯಾಜೆಟ್

ಕೇವಲ 98 ರೂ..! ತನ್ನ ಗ್ರಾಹಕರಿಗೆ ಜಿಯೋ ಕೊಡ್ತು ಬಿಗ್ ಆಫರ್…

590

ಕಾಲವೊಂದಿತ್ತು…ನಾವು 1 ಜಿ.ಬಿ. ಡೇಟಾವನ್ನು ತಿಂಗಳಾನು ಗಟ್ಟಲೆ ಎಲ್ಲಿ ಮುಗಿದು ಹೋಗುತ್ತೋ ಅಂತ ಬಳಸ್ತಾ ಇದ್ವಿ. ಅದಕ್ಕೆ ಅಷ್ಟೇ ಹಣವನ್ನು ಕೊಡಬೇಕಾಗಿತ್ತು ಕೂಡ. ಆದ್ರೆ ಜಿಯೋ ಬಂದಮೇಲೆ ಎಲ್ಲಾ ಚೇಂಜ್ ಆಗಿದೆ.ಎಲ್ಲಾ ನೆಟ್ವರ್ಕ್ ಕಂಪನಿಗಳು ಜನಗಳ ಹತ್ತಿರ ಹಣವನ್ನು ಲೂಟಿ ಮಾಡುತ್ತಿದ್ದವು.ಆದ್ರೆ ಜಿಯೋ ಬಂದ ಮೇಲೆ ಅದಕ್ಕೆಲ್ಲಾ ಬ್ರೇಕ್ ಬಿದ್ದಿದೆ.ಇದಕ್ಕಾಗಿಯೇ ನಾವು ಜಿಯೋಗೆ ಕೋಟಿ ಕೋಟಿ ನಮಸ್ಕಾರ ಹೇಳಲೇಬೇಕು.

ಬಿಗ್ ಆಫರ್…

ಹೌದು,ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ ದಿನಕ್ಕೆ 1.5 ಜಿ.ಬಿ. ಡೇಟಾವನ್ನು 28 ದಿನಗಳ ಕಾಲ ನೀಡಲಿದೆ.

ದಿನಕ್ಕೆ 1.5 ಜಿ.ಬಿ. ಡೇಟಾ…

ಈಗಾಗಲೇ 399 ರೂ. ಪ್ರೈಮ್ ಯೋಜನೆಯಲ್ಲಿ ಪ್ರತಿ ದಿನ 1 ಜಿ.ಬಿ. ಡೇಟಾವನ್ನು ಜಿಯೋ ತನ್ನ ಗ್ರಾಹಕರಿಗೆ ನೀಡುತ್ತಿದೆ.ಆದ್ರೆ ಗ್ರಾಹಕರಿಗೆ ಆಫರ್ ಕೊಡುವಲ್ಲಿ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಸ್ಪರ್ಧೆ ಹೆಚ್ಚಾಗಿದ್ದು, ತನ್ನ ಗ್ರಾಹಕರನ್ನು ಉಳಿಸಿಕೊಳ್ಳಲು ಜಿಯೋ ದಿನಕ್ಕೆ 1.5 ಜಿ.ಬಿ. ಡೇಟಾ ನೀಡಲು ಮುಂದಾಗಿದೆ.

ಗಣರಾಜ್ಯೋತ್ಸವ ಆಫರ್…

ಗಣರಾಜ್ಯೋತ್ಸವ ಪ್ರಯುಕ್ತ ಪ್ರಸ್ತುತ ಟ್ಯಾರಿಫ್ ಗಳ ಮೇಲೆ 50 ರೂ. ತಗ್ಗಿಸಿದ್ದು,ಈಗಿರುವ , ಯೋಜನೆಗಳ ಮೇಲೆ ಶೇ. 50 ರಷ್ಟು ಡೇಟಾ ಹೆಚ್ಚುವರಿಯಾಗಿ ನೀಡಲಾಗುವುದು ಎಂದು ರಿಲಿಯನ್ಸ್ ಜಿಯೋ ತಿಳಿಸಿದೆ.

98 ರೂ. ಯೋಜನೆ:-

98 ರೂ. ಯೋಜನೆಯಲ್ಲಿ ದಿನ 1 ಜಿ.ಬಿ. ದೊಂದಿಗೆ ಫ್ರೀ ವಾಯ್ಸ್ ಕಾಲ್ ಮತ್ತು ಮೆಸೇಜ್ ಸೌಲಭ್ಯ ಇರುತ್ತದೆ. ಹೊಸ ಗ್ರಾಹಕರನ್ನು ಸೆಳೆಯಲು ಶೇ. 50 ರಷ್ಟು ಹೆಚ್ಚುವರಿ ಡೇಟಾ ನೀಡಲಾಗುವುದು.

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    “ಆಂಧ್ರ”ದಲ್ಲೂ “ಸುದೀಪ್‌ರ ಫ್ಯಾನ್ಸ್‌ ಕ್ಲಬ್‌” !!!

    ನಟ “ಸುದೀಪ್‌”ರವರು ಭಾರತದ ಪ್ರಮುಖ ನಟರಲ್ಲಿ ಒಬ್ಬರಾಗಿದ್ದಾರೆ. ಹಾಗಾಗಿ ಅವರು ಸದಾ ಸುದ್ದಿಯೇಲ್ಲಿರುತ್ತಾರೆ. ಇದಕ್ಕೆ ಇನ್ನೊಂದು ಕಾರಣ ಅವರು ಹೆಚ್ಚಾಗಿ ಬಳುಸುವ ಸಾಮಾಜಿಕ ಜಾಲತಾಣ ಟ್ವಿಟ್ಟರ್‌. ಕನ್ನಡದ ಬೇರೆಲ್ಲಾ ನಟರಿಗಿಂತ ಸುದೀಪ್‌ರವರು ಟ್ವಿಟ್ಟರ್‌ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.

  • ಸುದ್ದಿ

    ಜಗತ್ತಿನಲ್ಲೇ ಅತಿ ದುಬಾರಿ ಡೈವೋರ್ಸ್; ಪತ್ನಿಗೆ 2.4 ಲಕ್ಷ ಕೋಟಿ ರೂ ಪರಿಹಾರ ಕೊಟ್ಟಿದ್ದು ಯಾರು ಗೊತ್ತೇ.??

    ವಿಶ್ವದ ಅತೀದೊಡ್ಡ  ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್​​​​ ಸಂಸ್ಥಾಪಕ ಹಾಗೂ ಸಿಇಒ ಜೆಫ್​​​ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್​​​ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್​​ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್​​​ ಸಹ ಸಂಸ್ಥಾಪಕ ಬಿಲ್​​ ಗೇಟ್ಸ್​ ಅಲಂಕರಿಸಿದ್ದಾರೆ. ಫೋರ್ಬ್ಸ್​​​ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…

  • ಉಪಯುಕ್ತ ಮಾಹಿತಿ

    ನಿಮ್ಮ ಮುಖದ ಮೇಲಿನ ಅನಾವಶ್ಯಕ ಕೂದಲನ್ನು ತೆಗೆಯಲು ಹೀಗೆ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…

  • ಸುದ್ದಿ

    ಇನ್ನಷ್ಟು ಸುರಕ್ಷಿತವಾದ ಎಂ-ಆಧಾರ್‌ ಆ್ಯಪ್‌ ಬಿಡುಗಡೆ,ಇದರ ವಿಶೇಷತೆಯಾದರು ಏನು ಗೊತ್ತಾ,.!

    ಸ್ಮಾರ್ಟ್‌ಫೋನ್‌ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್‌ ಆ್ಯಪ್‌ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್‌ಫೋನ್‌ಗಳಲ್ಲಿ ಇನ್‌ಸ್ಟಾಲ್‌ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್‌ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್‌ ಕಾರ್ಡ್‌ ಡೌನ್‌ಲೋಡ್‌, ಆಫ್‌ಲೈನ್‌ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್‌ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್‌ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್‌ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್‌ ಆ್ಯಪ್‌ಅನ್ನು ಲಾಕ್‌…

  • ಸಿನಿಮಾ

    ದಂಡುಪಾಳ್ಯ-2 ಟ್ರೈಲರ್ ನೋಡಿದ್ರೆ, ಶಾಕ್ ಆಗ್ತೀರಾ !!!

    ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್‍ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….