ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್.ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

ಸಾಮಾನ್ಯ ಸೇಲ್ಸ್ ಮ್ಯಾನ್ ಆಗಿ ಜೀವನ ನಡೆಸುತ್ತಿದ್ದ ದಿವಾಕರ್ ಬಿಗ್ ಬಾಸ್ ನ ಕೊನೆಯವರೆಗೂ ಉಳಿದು ರನ್ನರ್ ಆಪ್ ಆಗುತ್ತಾರೆ ಎಂದು ಯಾರು ಕೂಡ ಮೊದಲಿಗೆ ಊಹಿಸಿರಲಿಲ್ಲ.

ಇಲ್ಲಿ ಓದಿ :-ದಿವಾಕರ್’ಗೆ ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಯಾಕೆ ಹೀಗಾಯ್ತು ಗೊತ್ತಾ..?
ಒಂಬತ್ತು ವರ್ಷಗಳಿಂದ ಸೇಲ್ಸ್ ಮ್ಯಾನ್ ಕೆಲಸ ಮಾಡುತ್ತಿದ್ದೇನೆ. ಜೀವನದಲ್ಲಿ ತುಂಬಾ ಕಷ್ಟ ಪಟ್ಟಿದ್ದೇನೆ. ಜೀವನ ನಡೆಸಲು ಏನೇನು ಕೆಲಸ ಮಾಡಬೇಕೋ, ಎಲ್ಲವನ್ನೂ ಮಾಡಿದ್ದೇನೆ. ಎಮ್ಮೆ ಮೇಯಿಸಿದ್ದೇನೆ. ಕೂಲಿ, ಗಾರೆ ಕೆಲಸ ಮಾಡಿದ್ದೇನೆ. ಹೊಟ್ಟೆ ಹಸಿವು ಆದಾಗ ಭಿಕ್ಷೆ ಕೂಡ ಬೇಡಿದ್ದೇನೆ” ಎಂದು ದಿವಾಕರ್ ಹೇಳಿಕೊಂಡಿದ್ದರು.

ಆದ್ರೆ, ಬಿಗ್ ಬಾಸ್ ಬರುವುದಕ್ಕೆ ಮುಂಚೆ ಊರೂರು ಸುತ್ತಿ ಸೇಲ್ಸ್ ಮ್ಯಾನ್ ಆಗಿ ತೈಲ ಮಾರಾಟ ಮಾಡುತ್ತಿದ್ದ ದಿವಾಕರ್, ಸದ್ಯ ಇಡೀ ಕರ್ನಾಟಕಕ್ಕೆ ‘ಬಿಗ್ ಬಾಸ್’ ಮೂಲಕ ಚಿರಪರಿಚಿತರಾಗಿಬಿಟ್ಟಿದ್ದಾರೆ.
ಘಟಾನುಘಟಿಗಳನ್ನೇ ಹಿಂದೆ ಹಾಕಿ 106 ದಿನ ‘ಬಿಗ್ ಬಾಸ್’ ಮನೆಯಲ್ಲಿ ಇದ್ದು ಕೊನೆಗೆ ಖ್ಯಾತಿ, ಜನಪ್ರಿಯತೆ ಜೊತೆಗೆ ಒಂದು ಲಕ್ಷ ರೂಪಾಯಿ ಬಹುಮಾನ ಹಣ ಮತ್ತು ರನ್ನರ್-ಅಪ್’ಯೊಂದಿಗೆ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ.

ಖುಷಿಯ ಅಲೆಯಲ್ಲಿ, ರನ್ನರ್ ಆಪ್ ಟ್ರೋಪಿ ಹಿಡಿದು ಮನೆಗೆ ಹೋದ ದಿವಾಕರ್’ಗೆ ಅವರ ಪತ್ನಿ ಮಮತಾ ಅವರ ಕಡೆಯಿಂದ ಶಾಕಿಂಗ್ ನ್ಯೂಸ್ ಕಾಡಿತ್ತು. ಒಂದು ಕಡೆ ವಿನ್ನರ್ ಆಗಬೇಕಿದ್ದ ದಿವಾಕರ್ ರನ್ನರ್ ಆಪ್ ಆಗಿದ್ದು ಬೇಸರ ತಂದಿದ್ದರೂ, ಅವರಿಗೆ ಬೇರೆಯದೇ ವಿಷಯದಲ್ಲಿ ತುಂಬಾ ಬೇಸರವಾಗಿತ್ತು.
ದಿವಾಕರ್ ರವರಿಗೆ ಈಗಾಗಲೇ ಒಬ್ಬ ಗಂಡು ಮಗು ಇದ್ದಾನೆ.ಆದ್ರೆ ದಿವಾಕರ್ ರವರಿಗೆ ಹೆಣ್ಣು ಮಕ್ಕಳೆಂದರೆ ಪಂಚಪ್ರಾಣ.ಈ ವಿಚಾರವಾಗಿಯೇ ಬೇರೆಯದೇ ಸುದ್ದಿ ನಿರೀಕ್ಷೆ ಮಾಡಿದ್ದ ದಿವಾಕರ್’ಗೆ ಅಲ್ಲಿ ಕಹಿ ಸುದ್ದಿ ಕಾಡಿತ್ತು..!ಅದು ಏನು ಗೊತ್ತಾ…

ದಿವಾಕರ್ ಬಿಗ್ ಬಾಸ್ ಮನೆಯೊಳಗೆ ಹೋಗುವ ಮುನ್ನ ಅವರ ಹೆಂಡತಿ ಮಮತಾ ಎರಡನೇ ಮಗುವಿಗಾಗಿ ಗರ್ಭಿಣಿ ಯಾಗಿದ್ದರು.ಆದರೆ ದಿವಾಕರ್ ಬಿಗ್ ಬಾಸ್ ಮನೆಯಲ್ಲಿದ್ದಾಗ , ಪತ್ನಿ ಮಮತಾರವರಿಗೆ ಅನಾರೋಗ್ಯ ಉಂಟಾಗಿ ಗರ್ಭಪಾತವಾಗಿತ್ತು.ಆದ್ರೆ ಈ ವಿಷಯ ದಿವಾಕರ್’ಗೆ ತಿಳಿಸಿರಲಿಲ್ಲ.ಪತ್ನಿ ಮಮತಾ ಬಿಗ್ ಬಾಸ್ ಮನೆಯೊಳಗೆ ಹೋಗಿದ್ದಾಗ ಕೂಡ ಈ ವಿಷಯದ ಬಗ್ಗೆ ತಿಳಿಸಿರಲಿಲ್ಲ.

ಹೌದು,ದಿವಾಕರ್ ಬಿಗ್ ಬಾಸ್ ಮನೆಯಿಂದ ಬಂದಮೇಲೆ ಎರಡನೇ ಮಗುವಿನ ಕುರಿತಾಗಿ ಚರ್ಚೆ ನಡೆದಿದ್ದು, ಕೊನೆಗೂ ಮಮತಾರವರು ನಿಜ ವಿಷಯವನ್ನು ದಿವಾಕರ್’ಗೆ ಹೇಳಿದ್ದಾರೆ.ಎರಡನೇ ಮಗುವಿನ ಆಗಮನದ ಖುಷಿಯಲ್ಲಿದ್ದ ದಿವಾಕರ್’ಗೆ ಈ ಪತ್ನಿ ಮಮತಾಗೆ ಗರ್ಭಪಾತ ಆಗಿರುವ ವಿಷಯ ಕೇಳಿ ತುಂಬಾ ಬೇಸರವಾಗಿದೆಯಂತೆ.ಎರಡನೇ ಮಗುವಾಗಿ ಹೆಣ್ಣು ಮಗು ಹುಟ್ಟಲಿ ಎಂದು ಅಂದುಕೊಂಡಿದ್ದ ದಿವಾಕರ್ ರವರಿಗೆ ತುಂಬಾ ಬೇಜಾರಗಿದೆಯಂತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.
ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…
ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ. ಕೇದಾರನಾಥ ಗುಹೆಯಲ್ಲಿ…
ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…
ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 5 ರ ಸ್ಪರ್ಧಿ ರಿಯಾಜ್ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…