ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್.ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಸಾಮಾನ್ಯ ಸೇಲ್ಸ್ ಮ್ಯಾನ್ ಆಗಿ ಜೀವನ ನಡೆಸುತ್ತಿದ್ದ ದಿವಾಕರ್ ಬಿಗ್ ಬಾಸ್ ನ ಕೊನೆಯವರೆಗೂ ಉಳಿದು ರನ್ನರ್ ಆಪ್ ಆಗುತ್ತಾರೆ ಎಂದು ಯಾರು ಕೂಡ ಮೊದಲಿಗೆ ಊಹಿಸಿರಲಿಲ್ಲ.
ಇಲ್ಲಿ ಓದಿ :-ದಿವಾಕರ್’ಗೆ ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಯಾಕೆ ಹೀಗಾಯ್ತು ಗೊತ್ತಾ..?
ಒಂಬತ್ತು ವರ್ಷಗಳಿಂದ ಸೇಲ್ಸ್ ಮ್ಯಾನ್ ಕೆಲಸ ಮಾಡುತ್ತಿದ್ದೇನೆ. ಜೀವನದಲ್ಲಿ ತುಂಬಾ ಕಷ್ಟ ಪಟ್ಟಿದ್ದೇನೆ. ಜೀವನ ನಡೆಸಲು ಏನೇನು ಕೆಲಸ ಮಾಡಬೇಕೋ, ಎಲ್ಲವನ್ನೂ ಮಾಡಿದ್ದೇನೆ. ಎಮ್ಮೆ ಮೇಯಿಸಿದ್ದೇನೆ. ಕೂಲಿ, ಗಾರೆ ಕೆಲಸ ಮಾಡಿದ್ದೇನೆ. ಹೊಟ್ಟೆ ಹಸಿವು ಆದಾಗ ಭಿಕ್ಷೆ ಕೂಡ ಬೇಡಿದ್ದೇನೆ” ಎಂದು ದಿವಾಕರ್ ಹೇಳಿಕೊಂಡಿದ್ದರು.
ಆದ್ರೆ, ಬಿಗ್ ಬಾಸ್ ಬರುವುದಕ್ಕೆ ಮುಂಚೆ ಊರೂರು ಸುತ್ತಿ ಸೇಲ್ಸ್ ಮ್ಯಾನ್ ಆಗಿ ತೈಲ ಮಾರಾಟ ಮಾಡುತ್ತಿದ್ದ ದಿವಾಕರ್, ಸದ್ಯ ಇಡೀ ಕರ್ನಾಟಕಕ್ಕೆ ‘ಬಿಗ್ ಬಾಸ್’ ಮೂಲಕ ಚಿರಪರಿಚಿತರಾಗಿಬಿಟ್ಟಿದ್ದಾರೆ.
ಘಟಾನುಘಟಿಗಳನ್ನೇ ಹಿಂದೆ ಹಾಕಿ 106 ದಿನ ‘ಬಿಗ್ ಬಾಸ್’ ಮನೆಯಲ್ಲಿ ಇದ್ದು ಕೊನೆಗೆ ಖ್ಯಾತಿ, ಜನಪ್ರಿಯತೆ ಜೊತೆಗೆ ಒಂದು ಲಕ್ಷ ರೂಪಾಯಿ ಬಹುಮಾನ ಹಣ ಮತ್ತು ರನ್ನರ್-ಅಪ್’ಯೊಂದಿಗೆ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ.
ಖುಷಿಯ ಅಲೆಯಲ್ಲಿ, ರನ್ನರ್ ಆಪ್ ಟ್ರೋಪಿ ಹಿಡಿದು ಮನೆಗೆ ಹೋದ ದಿವಾಕರ್’ಗೆ ಅವರ ಪತ್ನಿ ಮಮತಾ ಅವರ ಕಡೆಯಿಂದ ಶಾಕಿಂಗ್ ನ್ಯೂಸ್ ಕಾಡಿತ್ತು. ಒಂದು ಕಡೆ ವಿನ್ನರ್ ಆಗಬೇಕಿದ್ದ ದಿವಾಕರ್ ರನ್ನರ್ ಆಪ್ ಆಗಿದ್ದು ಬೇಸರ ತಂದಿದ್ದರೂ, ಅವರಿಗೆ ಬೇರೆಯದೇ ವಿಷಯದಲ್ಲಿ ತುಂಬಾ ಬೇಸರವಾಗಿತ್ತು.
ದಿವಾಕರ್ ರವರಿಗೆ ಈಗಾಗಲೇ ಒಬ್ಬ ಗಂಡು ಮಗು ಇದ್ದಾನೆ.ಆದ್ರೆ ದಿವಾಕರ್ ರವರಿಗೆ ಹೆಣ್ಣು ಮಕ್ಕಳೆಂದರೆ ಪಂಚಪ್ರಾಣ.ಈ ವಿಚಾರವಾಗಿಯೇ ಬೇರೆಯದೇ ಸುದ್ದಿ ನಿರೀಕ್ಷೆ ಮಾಡಿದ್ದ ದಿವಾಕರ್’ಗೆ ಅಲ್ಲಿ ಕಹಿ ಸುದ್ದಿ ಕಾಡಿತ್ತು..!ಅದು ಏನು ಗೊತ್ತಾ…
ದಿವಾಕರ್ ಬಿಗ್ ಬಾಸ್ ಮನೆಯೊಳಗೆ ಹೋಗುವ ಮುನ್ನ ಅವರ ಹೆಂಡತಿ ಮಮತಾ ಎರಡನೇ ಮಗುವಿಗಾಗಿ ಗರ್ಭಿಣಿ ಯಾಗಿದ್ದರು.ಆದರೆ ದಿವಾಕರ್ ಬಿಗ್ ಬಾಸ್ ಮನೆಯಲ್ಲಿದ್ದಾಗ , ಪತ್ನಿ ಮಮತಾರವರಿಗೆ ಅನಾರೋಗ್ಯ ಉಂಟಾಗಿ ಗರ್ಭಪಾತವಾಗಿತ್ತು.ಆದ್ರೆ ಈ ವಿಷಯ ದಿವಾಕರ್’ಗೆ ತಿಳಿಸಿರಲಿಲ್ಲ.ಪತ್ನಿ ಮಮತಾ ಬಿಗ್ ಬಾಸ್ ಮನೆಯೊಳಗೆ ಹೋಗಿದ್ದಾಗ ಕೂಡ ಈ ವಿಷಯದ ಬಗ್ಗೆ ತಿಳಿಸಿರಲಿಲ್ಲ.
ಹೌದು,ದಿವಾಕರ್ ಬಿಗ್ ಬಾಸ್ ಮನೆಯಿಂದ ಬಂದಮೇಲೆ ಎರಡನೇ ಮಗುವಿನ ಕುರಿತಾಗಿ ಚರ್ಚೆ ನಡೆದಿದ್ದು, ಕೊನೆಗೂ ಮಮತಾರವರು ನಿಜ ವಿಷಯವನ್ನು ದಿವಾಕರ್’ಗೆ ಹೇಳಿದ್ದಾರೆ.ಎರಡನೇ ಮಗುವಿನ ಆಗಮನದ ಖುಷಿಯಲ್ಲಿದ್ದ ದಿವಾಕರ್’ಗೆ ಈ ಪತ್ನಿ ಮಮತಾಗೆ ಗರ್ಭಪಾತ ಆಗಿರುವ ವಿಷಯ ಕೇಳಿ ತುಂಬಾ ಬೇಸರವಾಗಿದೆಯಂತೆ.ಎರಡನೇ ಮಗುವಾಗಿ ಹೆಣ್ಣು ಮಗು ಹುಟ್ಟಲಿ ಎಂದು ಅಂದುಕೊಂಡಿದ್ದ ದಿವಾಕರ್ ರವರಿಗೆ ತುಂಬಾ ಬೇಜಾರಗಿದೆಯಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…
ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…
ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…
ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.