ಸುದ್ದಿ

ಮನೆಗೆ ಹೋದ ದಿವಾಕರ್ ಪತ್ನಿಯಿಂದ ಈ ಸುದ್ದಿ ಕೇಳಿ ಶಾಕ್ ಆದ್ರು..!ಏನದು ಸುದ್ದಿ ಗೊತ್ತಾ..?

659

‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ  ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್.ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

ಸಾಮಾನ್ಯ ಸೇಲ್ಸ್ ಮ್ಯಾನ್ ಆಗಿ ಜೀವನ ನಡೆಸುತ್ತಿದ್ದ ದಿವಾಕರ್ ಬಿಗ್ ಬಾಸ್ ನ ಕೊನೆಯವರೆಗೂ ಉಳಿದು ರನ್ನರ್ ಆಪ್ ಆಗುತ್ತಾರೆ ಎಂದು ಯಾರು ಕೂಡ ಮೊದಲಿಗೆ ಊಹಿಸಿರಲಿಲ್ಲ.

ಇಲ್ಲಿ ಓದಿ :-ದಿವಾಕರ್’ಗೆ ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಯಾಕೆ ಹೀಗಾಯ್ತು ಗೊತ್ತಾ..?

ಜೀವನದಲ್ಲಿ ತುಂಬಾ ಕಷ್ಟಪಟ್ಟಿದ್ದಾರಂತೆ ದಿವಾಕರ್…

ಒಂಬತ್ತು ವರ್ಷಗಳಿಂದ ಸೇಲ್ಸ್ ಮ್ಯಾನ್ ಕೆಲಸ ಮಾಡುತ್ತಿದ್ದೇನೆ. ಜೀವನದಲ್ಲಿ ತುಂಬಾ ಕಷ್ಟ ಪಟ್ಟಿದ್ದೇನೆ. ಜೀವನ ನಡೆಸಲು ಏನೇನು ಕೆಲಸ ಮಾಡಬೇಕೋ, ಎಲ್ಲವನ್ನೂ ಮಾಡಿದ್ದೇನೆ. ಎಮ್ಮೆ ಮೇಯಿಸಿದ್ದೇನೆ. ಕೂಲಿ, ಗಾರೆ ಕೆಲಸ ಮಾಡಿದ್ದೇನೆ. ಹೊಟ್ಟೆ ಹಸಿವು ಆದಾಗ ಭಿಕ್ಷೆ ಕೂಡ ಬೇಡಿದ್ದೇನೆ” ಎಂದು ದಿವಾಕರ್ ಹೇಳಿಕೊಂಡಿದ್ದರು.

ಕಾಮಾನ್ ಮ್ಯಾನ್’ನಿಂದ ಸೆಲೆಬ್ರೆಟಿವರೆಗು…

ಆದ್ರೆ, ಬಿಗ್ ಬಾಸ್ ಬರುವುದಕ್ಕೆ ಮುಂಚೆ ಊರೂರು ಸುತ್ತಿ ಸೇಲ್ಸ್ ಮ್ಯಾನ್ ಆಗಿ ತೈಲ ಮಾರಾಟ ಮಾಡುತ್ತಿದ್ದ ದಿವಾಕರ್, ಸದ್ಯ ಇಡೀ ಕರ್ನಾಟಕಕ್ಕೆ ‘ಬಿಗ್ ಬಾಸ್’ ಮೂಲಕ ಚಿರಪರಿಚಿತರಾಗಿಬಿಟ್ಟಿದ್ದಾರೆ.

ಘಟಾನುಘಟಿಗಳನ್ನೇ ಹಿಂದೆ ಹಾಕಿ 106 ದಿನ ‘ಬಿಗ್ ಬಾಸ್’ ಮನೆಯಲ್ಲಿ ಇದ್ದು ಕೊನೆಗೆ ಖ್ಯಾತಿ, ಜನಪ್ರಿಯತೆ ಜೊತೆಗೆ ಒಂದು ಲಕ್ಷ ರೂಪಾಯಿ ಬಹುಮಾನ ಹಣ ಮತ್ತು ರನ್ನರ್-ಅಪ್’ಯೊಂದಿಗೆ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ.

ಮನೆಗೆ ಹೋದ ದಿವಾಕರ್’ಗೆ ಹೆಂಡತಿಯಿಂದ…

ಖುಷಿಯ ಅಲೆಯಲ್ಲಿ, ರನ್ನರ್ ಆಪ್ ಟ್ರೋಪಿ ಹಿಡಿದು ಮನೆಗೆ ಹೋದ ದಿವಾಕರ್’ಗೆ ಅವರ ಪತ್ನಿ ಮಮತಾ ಅವರ ಕಡೆಯಿಂದ ಶಾಕಿಂಗ್ ನ್ಯೂಸ್ ಕಾಡಿತ್ತು. ಒಂದು ಕಡೆ ವಿನ್ನರ್ ಆಗಬೇಕಿದ್ದ ದಿವಾಕರ್ ರನ್ನರ್ ಆಪ್ ಆಗಿದ್ದು ಬೇಸರ ತಂದಿದ್ದರೂ, ಅವರಿಗೆ ಬೇರೆಯದೇ ವಿಷಯದಲ್ಲಿ ತುಂಬಾ ಬೇಸರವಾಗಿತ್ತು.

ದಿವಾಕರ್ ರವರಿಗೆ ಈಗಾಗಲೇ ಒಬ್ಬ ಗಂಡು ಮಗು ಇದ್ದಾನೆ.ಆದ್ರೆ ದಿವಾಕರ್ ರವರಿಗೆ ಹೆಣ್ಣು ಮಕ್ಕಳೆಂದರೆ ಪಂಚಪ್ರಾಣ.ಈ ವಿಚಾರವಾಗಿಯೇ ಬೇರೆಯದೇ ಸುದ್ದಿ ನಿರೀಕ್ಷೆ ಮಾಡಿದ್ದ ದಿವಾಕರ್’ಗೆ ಅಲ್ಲಿ ಕಹಿ ಸುದ್ದಿ ಕಾಡಿತ್ತು..!ಅದು ಏನು ಗೊತ್ತಾ…

ಈ ಸುದ್ದಿ ಕೇಳಿ ಶಾಕ್ ಆದ್ರು ದಿವಾಕರ್..!

ದಿವಾಕರ್ ಬಿಗ್ ಬಾಸ್ ಮನೆಯೊಳಗೆ ಹೋಗುವ ಮುನ್ನ ಅವರ ಹೆಂಡತಿ ಮಮತಾ ಎರಡನೇ ಮಗುವಿಗಾಗಿ ಗರ್ಭಿಣಿ ಯಾಗಿದ್ದರು.ಆದರೆ ದಿವಾಕರ್ ಬಿಗ್ ಬಾಸ್ ಮನೆಯಲ್ಲಿದ್ದಾಗ , ಪತ್ನಿ ಮಮತಾರವರಿಗೆ ಅನಾರೋಗ್ಯ ಉಂಟಾಗಿ ಗರ್ಭಪಾತವಾಗಿತ್ತು.ಆದ್ರೆ ಈ ವಿಷಯ ದಿವಾಕರ್’ಗೆ ತಿಳಿಸಿರಲಿಲ್ಲ.ಪತ್ನಿ ಮಮತಾ ಬಿಗ್ ಬಾಸ್ ಮನೆಯೊಳಗೆ ಹೋಗಿದ್ದಾಗ ಕೂಡ ಈ ವಿಷಯದ ಬಗ್ಗೆ ತಿಳಿಸಿರಲಿಲ್ಲ.

ಪತ್ನಿ ಹೇಳಿದ ಸತ್ಯ…

ಹೌದು,ದಿವಾಕರ್ ಬಿಗ್ ಬಾಸ್ ಮನೆಯಿಂದ ಬಂದಮೇಲೆ ಎರಡನೇ ಮಗುವಿನ ಕುರಿತಾಗಿ ಚರ್ಚೆ ನಡೆದಿದ್ದು, ಕೊನೆಗೂ ಮಮತಾರವರು ನಿಜ ವಿಷಯವನ್ನು ದಿವಾಕರ್’ಗೆ ಹೇಳಿದ್ದಾರೆ.ಎರಡನೇ ಮಗುವಿನ ಆಗಮನದ ಖುಷಿಯಲ್ಲಿದ್ದ ದಿವಾಕರ್’ಗೆ ಈ ಪತ್ನಿ ಮಮತಾಗೆ ಗರ್ಭಪಾತ ಆಗಿರುವ ವಿಷಯ ಕೇಳಿ ತುಂಬಾ ಬೇಸರವಾಗಿದೆಯಂತೆ.ಎರಡನೇ ಮಗುವಾಗಿ ಹೆಣ್ಣು ಮಗು ಹುಟ್ಟಲಿ ಎಂದು ಅಂದುಕೊಂಡಿದ್ದ ದಿವಾಕರ್ ರವರಿಗೆ ತುಂಬಾ ಬೇಜಾರಗಿದೆಯಂತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೈತರಿಗೆ ಬಂಪರ್ ಕೊಡುಗೆ, ಇನ್ಮುಂದೆ ಪ್ರತಿ ತಿಂಗಳು ಬಂದು ಕೈಸೇರಲಿದೆ 3000 ರೂ…!

    ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…

  • ಸುದ್ದಿ

    ವಿಚಿತ್ರವಾಗಿ ಸ್ಕೂಟರ್ ಖರೀದಿಸಿದ ಗ್ರಾಹಕ – ಆಶ್ಚರ್ಯಕ್ಕೆ ಒಳಗಾದ ಶೋರೂಂ ಸಿಬ್ಬಂದಿ,!ಕಾರಣವೇನು ಎಂದು ತಿಳಿದರೆ ಶಾಕ್,.!

    ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್‍‍ರವರು ಚೆಕ್‍‍ನಲ್ಲೋ, ಡಿಡಿಯಲ್ಲೋ, ಇ‍ಎಂ‍ಐನಲ್ಲೊ…

  • ಸುದ್ದಿ

    ಈ ʼಜಿಮ್ʼ ಗೆ ಹೋದವರಿಗೆ ಶಾಕಿಂಗ್‌ ಸುದ್ದಿ….ಆರೋಗ್ಯಕ್ಕೆ ತಪ್ಪಿದಲ್ಲ ಕಂಟಕ..ಇದನ್ನೊಮ್ಮೆ ಓದಿ…..!

    ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದೀರಿ. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ನಂತರ ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

    ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…

  • ಉಪಯುಕ್ತ ಮಾಹಿತಿ

    ವಿಧ್ಯಾರ್ಥಿಗಳೇ ವೋಟ್ ಮಾಡಿ, ಉಚಿತ ಇಂಟರ್ನೆಟ್ ಜೊತೆಗೆ, ದಿನಸಿಯನ್ನು ಪಡೆಯಿರಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…