ಆರೋಗ್ಯ

“ಅನ್ನ” ತಿನ್ನುವುದಕ್ಕೆ ಮುಂಚೆ ಸ್ವಲ್ಪ ಇದನ್ನು ಓದಿ! ಬೇರೆಯವರೆಗೂ ತಿಳಿಸಿ…..

427

ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ. “ಅನ್ನಂ ಪರಬ್ರಂಹ ಸ್ವರೂಪಮ್” ಎಂದು ದೊಡ್ಡವರು ಹೇಳಿದ್ದಾರೆ. ಆದರೆ ಧನದಾಸೆಯ ದುರುಳರು ನಮ್ಮ ಅನ್ನದ ರೂಪದಲ್ಲಿ ಈ ವಿಷವನ್ನುಣಿಸಲು ಪ್ರಯತ್ನಿಸುತ್ತಿರುವುದು ನಿಜವಾಗಿಯೂ ಆತಂಕಕಾರಿ.

ಈ ಅಕ್ಕಿ ನಿಜವಾದ ಅಕ್ಕಿಯನ್ನು ಎಷ್ಟು ಮಟ್ಟಿಗೆ ಚೆನ್ನಾಗಿ ಹೋಲುತ್ತದೆ ಎಂದರೆ, ಅಕ್ಕಿ ವ್ಯಾಪಾರಿಗಲಿಂದಲೂ ಕೂಡ ಕಂಡುಹಿಡಿಯಲು ಕಷ್ಟವಾಗಿದೆ. ಅಷ್ಟೇ ಅಲ್ಲ, ಇದು ಮಾಮೂಲಿ ಅನ್ನದಂತೆಯೇ ಬೆಂದು ಅರಳುತ್ತದೆ ಸಹಾ.

ಅಷ್ಟೇ ಅಲ್ಲದೇ ಇದರ ಸೇವನೆಯಿಂದ ಹಿರಿಯರ ಸಹಿತ ಮಕ್ಕಳ ಆರೋಗ್ಯಕ್ಕೂ ಮಾರಕವಾಗಬಹುದಾಗಿದ್ದು ಇದನ್ನು ಸೇವಿಸುವ ಮುನ್ನ ಇದು ನಿಜವಾದದ್ದೇ ಅಲ್ಲವೇ ಎಂದು ಪ್ರಮಾಣಿಸಿಕೊಳ್ಳುವುದೇ ಜಾಣತನದ ಕ್ರಮ. ನಿಜವಾದ ಅಕ್ಕಿಯಲ್ಲಿ ಪ್ರಮುಖವಾಗಿ ಪಿಷ್ಟವಿದ್ದರೆ ಪ್ಲಾಸ್ಕಿಕ್ ಅಕ್ಕಿಯಲ್ಲಿ ಥಾಲೇಟ್ (phthalate) ಎಂಬ ಅಂಶವಿರುತ್ತದೆ. ಇವು ಪಿಷ್ಟಕ್ಕೆ ಹೆಚ್ಚು ಕಡಿಮೆ ಸರಿಸಮನಾಗಿದ್ದು ಅಕ್ಕಿಯಂತೆಯೇ ಬೆಂದು ಅರಳುತ್ತದೆ.

ಆದರೆ ಹೊಟ್ಟೆಗೆ ಹೋದ ಬಳಿಕ ಇವು ಜೀರ್ಣಕ್ರಿಯೆಯನ್ನು ಅಡ್ಡಿಪಡಿಸುವುದು ಮಾತ್ರವಲ್ಲ, ಹಾರ್ಮೋನುಗಳನ್ನು ಏರುಪೇರುಗೊಳಿಸುವ ಮೂಲಕ ಸಂತಾನಶಕ್ತಿಯನ್ನೂ ಹೀರಿಬಿಡುತ್ತದೆ.

ಆದ್ದರಿಂದ ಈ ಅಕ್ಕಿಯನ್ನು ಗುರುತಿಸಿ ತಿನ್ನದೇ ಇರುವುದು ಹಾಗೂ ಸಂಬಂಧಪಟ್ಟವರಿಗೆ ಹಾಗೂ ಸುತ್ತಮುತ್ತಲಿನವರಿಗೆ ಸೂಚನೆ ನೀಡುವ ಮೂಲಕ ಎದುರಾಗಬಹುದಾದ ಅಪಾಯದಿಂದ ತಪ್ಪಿಸಬಹುದು.

ಹಾಗಾದರೆ ಇದನ್ನು ಕಂಡುಹಿಡಿಯುವುದಾದರು ಹೇಗೆ? ಇಲ್ಲಿವೆ ಕೆಲುವು ಸೂಚನೆಗಳು…. 

  • ಒಂದು ವೇಳೆ ಅನುಮಾನ ಬಂದರೆ  ಒಂದು ದೊಡ್ಡ ಚಮಚದಷ್ಟು ಅನುಮಾನವಿರುವ ಅಕ್ಕಿಯನ್ನು ತೆಗೆದುಕೊಂಡು ಬೆಂಕಿಕಡ್ಡಿ ಗೀರಿ ಬೆಂಕಿಯನ್ನು ನೇರವಾಗಿ ಅಕ್ಕಿಗೆ  ತಾಕುವಂತೆ ಮಾಡಿ.

  • ಒಂದು ವೇಳೆ ಪ್ಲಾಸ್ಟಿಕ್ ಸುಟ್ಟ ವಾಸನೆ ಬಂದರೆ ಇದರಲ್ಲಿ ಪ್ಲಾಸ್ಟಿಕ್ ಇದೆ ಎಂದು ಅರ್ಥ. ನಿಜವಾದ ಅಕ್ಕಿಯಾದರೆ ಜ್ವಾಲೆ ತಾಕಿದ ಭಾಗ ಸುಟ್ಟು ಬೇರೆಯೇ ವಾಸನೆ ಬರುತ್ತದೆ.

  • ಒಂದು ದೊಡ್ಡಚಮಚದಷ್ಟು ಅಕ್ಕಿಯನ್ನು ಒಂದು ಕಾವಲಿಯ ಮೇಲೆ ಇರಿಸಿ ಒಣಗಿರುವಂತೆಯೇ ಹುರಿಯಿರಿ. ನಿಜವಾದ ಅಕ್ಕಿಯಾದರೆ ಬಾಣಲಿ ತಾಕಿದ ಭಾಗ ಕಂದು ಬಣ್ಣ ತಳೆಯುತ್ತದೆ.

 

  •  ಪ್ಲಾಸ್ಟಿಕ್ ಅಕ್ಕಿಯಾದರೆ ಅಕ್ಕಿ ಕಾವಲಿಗೆ ಅಂಟಿದ ಭಾಗ ಕರಗಿ ಚಿಕ್ಕ ವೃತ್ತಾಕಾರದ ಪದರ ರೂಪುಗೊಳ್ಳುತ್ತದೆ. ಈ ಅಕ್ಕಿಯನ್ನು ಸರ್ವಥಾ ಸೇವಿಸಕೂಡದು.

  • ಒಂದು ದೊಡ್ಡಚಮಚದಷ್ಟು ಅಕ್ಕಿಯನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕಲಕಿ. ನಿಜವಾದ ಅಕ್ಕಿ ನೀರಿನಲ್ಲಿ ಮುಳುಗುತ್ತದೆ ಹಾಗೂ ಅಡ್ಡಲಾಗಿರುತ್ತದೆ. ಪ್ಲಾಸ್ಟಿಕ್ ಅಕ್ಕಿಯಾದರೆ ನೀರಿನಲ್ಲಿ ತೇಲುತ್ತದೆ.

  • ಒಂದು ವೇಳೆ ತೇಲದೇ ಇದ್ದರೂ ಅಕ್ಕಿಯಂತೆ ತಕ್ಷಣವೇ ಮುಳುಗದೇ ತಿರುಗುತ್ತಿರುವ ನೀರಿನಲ್ಲಿ ಕೊಂಚ ಹೊತ್ತು ತಿರುಗುತ್ತಲೇ ಇರುತ್ತದೆ ಹಾಗೂ ಇನ್ನೂ ಒಂದು ವೇಳೆ ಆಳಕ್ಕಿಳಿದರೂ ಅಕ್ಕಿಯಂತೆ ಅಡ್ಡಲಾಗಿರದೇ ನೇರವಾಗಿ ನಿಲ್ಲುತ್ತದೆ.
  • ಒಂದು ಮುಷ್ಟಿಯಷ್ಟು ಅಕ್ಕಿಯನ್ನು ಕುದಿನೀರಿನಲ್ಲಿ ಹಾಕಿ ಅನ್ನ ಮಾಡಿ. ಕೊಂಚ ಹೊತ್ತಿನ ಬಳಿಕ ಪಾತ್ರೆಯಲ್ಲಿರುವ ನೀರಿನ ಮೇಲ್ಪದರವನ್ನು ಗಮನಿಸಿ.
  • ಇಲ್ಲಿ ದಪ್ಪನೆಯ ಬಿಳಿಯಾದ ಪದರವೊಂದು ರೂಪುಗೊಳ್ಳುತ್ತಿರುತ್ತದೆ. ಇದು ಪ್ಲಾಸ್ಟಿಕ್ ಕರಗಿ ಗಾಳಿಗೆ ಗಟ್ಟಿಯಾದ ಪದರವಾಗಿದೆ.
  •  ಕೆಲವು ಪ್ಲಾಸ್ಟಿಕ್ ಅಕ್ಕಿ ಮೇಲಿನ ಯಾವುದೇ ವಿಧಾನಕ್ಕೆ ತನ್ನ ಗುಟ್ಟು ಬಿಟ್ಟುಕೊಡುವುದಿಲ್ಲ. ಇದನ್ನು ಕಂಡುಕೊಳ್ಳಲು ಕೊಂಚ ಹೆಚ್ಚಿನ ಕಾಲಾವಕಾಶ ಬೇಕು. ಅನ್ನವನ್ನು ಬೇಯಿಸಿ ಎರಡು ದಿನಗಳ ಕಾಲ ಗಾಳಿಗೆ ತೆರೆದಿಡಿ.
  •  ನಿಜವಾದ ಅಕ್ಕಿಯಾದರೆ ಒಂದೇ ದಿನಕ್ಕೆ ಬೂಸು ಬರುತ್ತದೆ. ಎರಡನೆಯ ದಿನಕ್ಕೆ ಬೂಸು, ಶಿಲೀಂಧ್ರ ಎಲ್ಲವೂ ಬರಲೇಬೇಕು. ಆದರೆ ಪ್ಲಾಸ್ಟಿಕ್ ಅಕ್ಕಿಗೆ ಯಾವುದೇ ವಾಸನೆ ಬರುವುದಿಲ್ಲ.
  •  ಕೆಲವರು ನೀಡಿರುವ ಸಲಹೆಯ ಪ್ರಕಾರ ಒಂದು ಮುಷ್ಟಿಯಷ್ಟು ಬಿಸಿ ಅನ್ನವನ್ನು ಕೈಬೆರಳುಗಳಿಂದಲೇ ಉಂಡೆಕಟ್ಟಿ ಸತತವಾಗಿ ಒಂದು ಅಥವಾ ಎರಡು ನಿಮಿಷಗಳ ಕಾಲ ಚೆಂಡಿನ ಆಕೃತಿ ಬರಿಸಿ. ತಣ್ಣಗಾದ ಬಳಿಕ ಈ ಚೆಂಡನ್ನು ಮೇಜಿನ ಮೇಲೆ ಬಡಿಯಿರಿ.

  •  ಒಂದು ವೇಳೆ ಇದು ಪ್ಲಾಸ್ಟಿಕ್ ಅಕ್ಕಿಯಾಗಿದ್ದರೆ ಚೆಂಡಿನಂತೆಯೇ ಪುಟಿಯುತ್ತದೆ, ಒಡೆಯುವುದಿಲ್ಲ. ನಿಜವಾದ ಅಕ್ಕಿಯನ್ನು ಎಷ್ಟೇ ಉಂಡೆಗಟ್ಟಿದರೂ ಕೆಳಗೆ ಬಿದ್ದ ತಕ್ಷಣ ಒಡೆದು ಚೂರುಚೂರಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೊಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ..!

    ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್​ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್​ ಬ್ಲಾಕ್​ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ  ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್‌, ಬಸವನ ಬಾಗೇವಾಡಿ- ಎಸ್‌.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್‌, ಗುರಮಿಠಕಲ್-‌ ಲಲಿತಾ ಅನಾಪುರ್‌, ಬೀದರ್-‌ ಈಶ್ವರ್‌ ಸಿಂಗ್‌ ಠಾಕೂರ್‌, ಭಾಲ್ಕಿ- ಪ್ರಕಾಶ್‌ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…

  • ಸುದ್ದಿ

    50 ವರ್ಷದ ಹಿಂದೆ ಸತ್ತು ಸಮಾಧಿಯಾದವನು ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ.ಹೇಗೆ ಗೊತ್ತಾ,.??

    ಐವತ್ತು ವರ್ಷಗಳ  ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ  ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು.   .ನಿಮ್ಮ ಸಮಸ್ಯೆ.ಏನೇ .ಇರಲಿ…

  • ಕ್ರೀಡೆ

    ಐಪಿಎಲ್ 2018ರ ಸಂಪೂರ್ಣ ವೇಳಾಪಟ್ಟಿ ಕನ್ನಡದಲ್ಲಿ…ತಿಳಿಯಲು ಮುಂದೆ ಓದಿ ತಪ್ಪದೆ ಶೇರ್ ಮಾಡಿ…

    ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್‌ಶಿಪ್‌ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್‌ಶಿಪ್‌ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್‌ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.