ವಿಚಿತ್ರ ಆದರೂ ಸತ್ಯ

ಈಕೆ 23 ವರ್ಷದ ಯುವಕನನ್ನು ಮದ್ವೆಯಾಗಲು ಕೊಟ್ಟಿದ್ದು ಬರೋಬರಿ….?ಆಮೇಲೆ ಏನಾಯ್ತು ಗೊತ್ತಾ..?

649

ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.

ಇಷ್ಟೆಲ್ಲಾ ಪೀಟಿಕೆ ಯಾಕಂತೀರಾ..ನೋಡಿ,ಚೀನಾ ದೇಶದ ಮಹಿಳೆ, ತನ್ನ ವಯಸ್ಸಿಗಿಂತ 15 ವರ್ಷ ವಯಸ್ಸು ಕಡಿಮೆ ಇರುವ ಯುವಕನನ್ನು ಮದುವೆಆಗಿದ್ದಾರೆ.

ಹೌದು,ಇದು ನಿಜ.ನಿಮ್ಗೆ ಈಗೊಂದು ಪ್ರಶ್ನೆ ಕಾಡ್ತಾಯಿರಬಹುದು. ಆ ಯುವಕ ಈ ಮದುವೆಗೆ ಒಪ್ಪಿದ್ದಾದ್ರು ಹೇಗೆ ಅಂತ ಆಲ್ವಾ.ಕಾರಣ ಇದೆ.

ಯುವಕ ಆ ಮದುವೆಗೆ ಒಪ್ಪಲು ಏನು ಕಾರಣ..?

38 ವರ್ಷದ ಮಹಿಳೆ ಆ ಮಹಿಳೆ, 23 ವಯಸ್ಸಿನ ಆ ಯುವಕನನ್ನು ಮದುವೆಆಗಲು ಬರೋಬ್ಬರಿ 5 ಕೋಟಿ  ಹಣವನ್ನು ವರದಕ್ಷಿಣೆಯಾಗಿ ಕೊಟ್ಟಿದ್ದಾಳೆ.ಇವರು ಜನವರಿ 10 ರಂದು ಮದುವೆಯಾಗಿದ್ದಾರೆ.ಈ ಹೆಂಗಸಿಗೆ ಈಗಾಗಲೇ ಮದುವೆ ಆಗಿದ್ದು, 14 ವರ್ಷದ ಮಗ ಕೂಡ ಇದ್ದಾನೆ.

ಈಕೆಗೆ ಗಂಡ ಇಲ್ಲವಾದ ಕಾರಣ ತನಗಿಂತ ಚಿಕ್ಕವಯಸ್ಸಿನವನನ್ನು ಮದುವೆಯಾಗಲು ಬಯಸಿದ್ದರು.ಹಾಗಾಗಿ ವಯಸ್ಸಿನಲ್ಲಿ ತನಗಿಂತ 15ವರ್ಷ ಚಿಕ್ಕವನಾದ ಯುವಕನೊಂದಿಗೆ ಮದುವೆಯಾಗಲು, ಆ ಯುವಕನಿಗೆ ಪ್ರಸ್ತಾಪ ಮಾಡಿದ್ದರು.

ಆಚ್ಚರಿ ಎಂಬಂತೆ 38ವರ್ಷದ ಆಕೆಯನ್ನು ಮದುವೆಯಾಗಲು ಆ ಯುವಕ ಕೂಡ ಒಪ್ಪಿದ್ದನು.ಆದರೆ ಮೊದ ಮೊದಲು ಆ ಯುವಕನ ಪೋಷಕರು ಇದಕ್ಕೆ ಒಪ್ಪಿರಲಿಲ್ಲ.ಆದರೆ ನೋಡಿ ಹಣ ಏನೆಲ್ಲಾ ಮಾಡುತ್ತೆ ಅಂದ್ರೆ,ಅವರು 50ಲಕ್ಷ ಹಣ ಕೊಡುವುದಾಗಿ ಹೇಳಿದ ತಕ್ಷಣ ಪೋಷಕರು ಸಹ ಒಪ್ಪಿದ್ದಾರೆ.ನಂತರ ಎರಡೂ ಕಡೆ ಪರಸ್ಪರ ಒಪ್ಪಿ ಅದ್ದೂರಿಯಾಗಿ ಮದುವೆಯಾಗಿದ್ದಾರೆ.

ಇವರ ಮದುವೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮದುವೆಯ ಹೆಣ್ಣು ಬಿಳಿ ಬಣ್ಣದ ಗೌನ ಧರಿಸಿದ್ದಾರೆ. ಜೊತೆಗೆ ಚಿನ್ನದ ಬಳೆಗಳು, ನೆಕ್ಲೇಸ್ ಮತ್ತು ಓಲೆಯನ್ನು ಧರಿಸಿದ್ದಾರೆ.

ಇವರಿಬ್ಬರು ಕೆಂಪು ಸ್ಪೋರ್ಟ್ಸ್ ಕಾರಿನಲ್ಲಿ ಕುಳಿತು ಮೆರವಣೆಗೆ ಹೊರಟಿರುವುದನ್ನು ಈ ವಿಡಿಯೋದಲ್ಲಿ ನೀವು ನೋಡಬಹುದು…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉದ್ಯೋಗ

    ಡಿಆರ್‌ಡಿಒ ನೇಮಕಾತಿ 2020-21:

    ಚಂಡೀಗ .ದಲ್ಲಿ ಡಿಆರ್‌ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್‌ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್‌ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್‌ಗಾಗಿ ಡಿಆರ್‌ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್‌ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…

  • ಸುದ್ದಿ

    ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…

  • inspirational, ಸುದ್ದಿ

    ಗಾಂಧಿಜಿ ಪ್ರತಿಮೆಯ ಮುಂದೆ ಧರಣಿಗೆ ಕುಳಿತ ಕಾಂಗ್ರೆಸ್ ಶಾಸಕರು….!

    ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ‌ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….

  • ಸುದ್ದಿ

    ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡು ಅಭಿವೃದ್ಧಿಗೆ ಮುಂದಾದ ಡಿಬಾಸ್ ಫ್ಯಾನ್ಸ್,.!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…

  • ಸುದ್ದಿ

    ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.

    ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…

  • ಉಪಯುಕ್ತ ಮಾಹಿತಿ

    ಸ್ಮಾರ್ಟ್‌ಫೋನ್‌ಗಳನ್ನು ದೇಹಕ್ಕೆ ತಾಕುವಂತೆ ಪ್ಯಾಂಟ್ ಜೇಬಿನಲ್ಲಿ, ವಕ್ಷೋಜಗಳಲ್ಲಿ ಇಟ್ಟುಕೊಂಡರೆ ಏನಾಗುತ್ತದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸ್ಮಾರ್ಟ್‌ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್‌ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್‌ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್‍ಫೋನ್ಸ್‌ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ