ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…

ಆಧ್ಯಾತ್ಮಿಕವಾಗಿಯೂ ತುಳಸಿ ಗಿಡ ಮನೆಯಲ್ಲಿದ್ದರೆ ಒಳ್ಳೆಯದೆಂದು ಅದರಿಂದ ನಮೆಗೆಲ್ಲವೂ ಒಳ್ಳೆಯದಾಗುತ್ತದಂತೆ. ಆದರೆ,ಒಮ್ಮೊಮ್ಮೆ ಮನೆಯಲ್ಲಿರುವ ತುಳಸಿ ಗಿಡದ ಸಹಜ ಬಣ್ಣದಲ್ಲಿ ಬದಲಾಣೆಯಾಗುವುದು, ಇಲ್ಲವೆ ಎಲೆಗಳು ಒಣಗಿ ಉದುರಿ ಹೋಗುವುದು ಮೊದಲಾದುವುಗಳನ್ನು ನಾವು ಆಗಾಗ್ಗೆ ನೋಡುತ್ತಿರುತ್ತೇವೆ.

ಹೀಗೆ ಬೌತಿಕವಾಗಿ ನಡೆಯುವ ಪ್ರಕ್ರಿಯೆಗಳಿಂದಾಗಿ ಆ ಮನೆಯಲ್ಲಿ ನಡೆಯಬಹುದಾದ ಆಗು ಹೋಗುಗಳ ಬಗ್ಗೆ ತಿಳಿದುಕೊಳ್ಳಬಹುದಂತೆ.
1 ದಿನಾಲೂ ನೀರು ಹಾಕಿ ಚೆನ್ನಾಗಿ ಪೋಷಿಸುತ್ತಿದ್ದರೂ, ತುಳಸಿ ಗಿಡದ ಎಲೆಗಳು ಒಣಗಿಹೋಗುತ್ತಿದ್ದರೆ…. ಆ ಮನೆಯ ಯಜಮಾನ ಅನಾರೋಗ್ಯ ಪೀಡಿತರಾಗುತ್ತರಂತೆ. ಯಾವುದಾದರೂ ಒಂದು ಗಂಭೀರ ಕಾಯಿಲೆಗೆ ತುತ್ತಾಗುವ ಅವಕಾಶವಿರುತ್ತದಂತೆ.
2 ಇತರೆ ಕಾರಣಗಳಿಂದಾಗಿ ತುಳಸಿ ಗಿಡ ಒಣಗುತ್ತಿದ್ದರೆ,ಒಡನೆಯೇ ನೀರು ಹಾಕಿ ಚೆನ್ನಾಗಿ ಬೆಳೆಯುವಂತೆ ನೋಡಿಕೊಳ್ಳಬೇಕಂತೆ.ಹಾಗೆ ಮಾಡದಿದ್ದರೆ ಕೇಡು ಸಂಭವಿಸುತ್ತದಂತೆ.
3 ತುಳಸಿ ಗಿಡ ಹಚ್ಚ ಹಸಿರಾಗಿರುವ ಮನೆಯಲ್ಲಿ ಯಾವಾಗಲೂ ಸುಖ ಸಂತೋಷಗಳು ತುಂಬಿ ತುಳುಕಾಡುತ್ತಿರುತ್ತವಂತೆ.ಅಂತಹ ಮನೆಯವರಿಗೆ ಯಾವುದೇ ಸಮಸ್ಯೆಗಳು ಬರುವುದಿಲ್ಲವಂತೆ…

4 ತುಳಸಿ ಗಿಡದ ಎಲೆಗಳ ಬಣ್ಣ ಒಮ್ಮೆಲೇ ಬದಲಾದರೆ… ಆ ಮನೆಯ ಪೈಕಿ ಯಾರೋ ಒಬ್ಬರು ಮಾಯ ಮಾಟದಂತಹ ಪ್ರಯೋಗಕ್ಕೆ ಈಡಾಗುತ್ತಾರೆಂಬುದನ್ನು ಸೂಚಿಸುತ್ತದೆ. ಹೀಗೆ ಪ್ರಯೋಗ ನಡೆಸಿ ಅವರನ್ನು ಹಾಳು ಮಾಡಬೇಕೆಂದುಕೊಂಡರೆ ಮಾತ್ರ ಈ ರೀತಿ ಎಲೆಗಳ ಬಣ್ಣ ಬದಲಾಗುತ್ತದಂತೆ.
5 ಒಂದು ವೇಳೆ ತುಳಸಿ ಗಿಡಕ್ಕೆ ನೀರೆರೆಯದಿದ್ದರೂ, ಎಲೆಗಳು ಹಸಿರಾಗಿ,ಚೆನ್ನಾಗಿ ಬೆಳೆಯುತ್ತಿದ್ದರೆ, ಆ ಮನೆಯವರಿಗೆಲ್ಲರಿಗೂ ಅದೃಷ್ಟ ಕೂಡಿಬರುತ್ತದಂತೆ. ಭವಿಷ್ಯದಲ್ಲಿ ಅಂತಹವರಿಗೆ ಹೇರಳವಾಗಿ ಸಂಪತ್ತು ಬರುತ್ತದಂತೆ.
6 ತುಳಸಿ ಗಿಡವನ್ನು ಬೆಳೆಸುತ್ತಿರುವ ಕುಂಡದಲ್ಲಿ, ಮತ್ತೊಂದು ಸಸಿ ತನ್ನಷ್ಟಕ್ಕೆ ತಾನೇ ಹುಟ್ಟಿದರೆ,ತಾವು ಅಂದುಕೊಂಡದ್ದನ್ನು ಸಾಧಿಸುತ್ತಾರಂತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…
“ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.
ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.
ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ್ಯಾಂಕ್ 32, 64, 128 ಬಂದಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….
ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ