ಆಧ್ಯಾತ್ಮ

ತುಳಸಿ ಗಿಡದಿಂದ ಮನೆಯಲ್ಲಿ ನಡೆಯಬಹುದಾದ, ಒಳ್ಳೆಯ ಮತ್ತು ಕೆಟ್ಟ ವಿಷಯಗಳ ಬಗ್ಗೆ ತಿಳಿದುಕೊಳ್ಳಬಹುದಂತೆ..!ಅದು ಹೇಗೆ ಗೊತ್ತಾ..?

1381

ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…

ಆಧ್ಯಾತ್ಮಿಕವಾಗಿಯೂ ತುಳಸಿ ಗಿಡ ಮನೆಯಲ್ಲಿದ್ದರೆ ಒಳ್ಳೆಯದೆಂದು ಅದರಿಂದ ನಮೆಗೆಲ್ಲವೂ ಒಳ್ಳೆಯದಾಗುತ್ತದಂತೆ. ಆದರೆ,ಒಮ್ಮೊಮ್ಮೆ ಮನೆಯಲ್ಲಿರುವ ತುಳಸಿ ಗಿಡದ ಸಹಜ ಬಣ್ಣದಲ್ಲಿ ಬದಲಾಣೆಯಾಗುವುದು, ಇಲ್ಲವೆ ಎಲೆಗಳು ಒಣಗಿ ಉದುರಿ ಹೋಗುವುದು ಮೊದಲಾದುವುಗಳನ್ನು ನಾವು ಆಗಾಗ್ಗೆ ನೋಡುತ್ತಿರುತ್ತೇವೆ.

ಹೀಗೆ ಬೌತಿಕವಾಗಿ ನಡೆಯುವ ಪ್ರಕ್ರಿಯೆಗಳಿಂದಾಗಿ ಆ ಮನೆಯಲ್ಲಿ ನಡೆಯಬಹುದಾದ ಆಗು ಹೋಗುಗಳ ಬಗ್ಗೆ ತಿಳಿದುಕೊಳ್ಳಬಹುದಂತೆ.

ಈ ನಿಟ್ಟಿನಲ್ಲಿ ತುಳಸಿ ಗಿಡದಲ್ಲಾಗುವ ಬದಲಾವಣೆಗಳನ್ನು ಹಾಗೂ ಅದರಿಂದಾಗುವ ಪರಿಣಾಮಗಳನ್ನು ತಿಳಿದುಕೊಳ್ಳೋಣ.

1 ದಿನಾಲೂ ನೀರು ಹಾಕಿ ಚೆನ್ನಾಗಿ ಪೋಷಿಸುತ್ತಿದ್ದರೂ, ತುಳಸಿ ಗಿಡದ ಎಲೆಗಳು ಒಣಗಿಹೋಗುತ್ತಿದ್ದರೆ…. ಆ ಮನೆಯ ಯಜಮಾನ ಅನಾರೋಗ್ಯ ಪೀಡಿತರಾಗುತ್ತರಂತೆ. ಯಾವುದಾದರೂ ಒಂದು ಗಂಭೀರ ಕಾಯಿಲೆಗೆ ತುತ್ತಾಗುವ ಅವಕಾಶವಿರುತ್ತದಂತೆ.

2 ಇತರೆ ಕಾರಣಗಳಿಂದಾಗಿ ತುಳಸಿ ಗಿಡ ಒಣಗುತ್ತಿದ್ದರೆ,ಒಡನೆಯೇ ನೀರು ಹಾಕಿ ಚೆನ್ನಾಗಿ ಬೆಳೆಯುವಂತೆ ನೋಡಿಕೊಳ್ಳಬೇಕಂತೆ.ಹಾಗೆ ಮಾಡದಿದ್ದರೆ ಕೇಡು ಸಂಭವಿಸುತ್ತದಂತೆ.

3 ತುಳಸಿ ಗಿಡ ಹಚ್ಚ ಹಸಿರಾಗಿರುವ ಮನೆಯಲ್ಲಿ ಯಾವಾಗಲೂ ಸುಖ ಸಂತೋಷಗಳು ತುಂಬಿ ತುಳುಕಾಡುತ್ತಿರುತ್ತವಂತೆ.ಅಂತಹ ಮನೆಯವರಿಗೆ ಯಾವುದೇ ಸಮಸ್ಯೆಗಳು ಬರುವುದಿಲ್ಲವಂತೆ…

4 ತುಳಸಿ ಗಿಡದ ಎಲೆಗಳ ಬಣ್ಣ ಒಮ್ಮೆಲೇ ಬದಲಾದರೆ… ಆ ಮನೆಯ ಪೈಕಿ ಯಾರೋ ಒಬ್ಬರು ಮಾಯ ಮಾಟದಂತಹ ಪ್ರಯೋಗಕ್ಕೆ ಈಡಾಗುತ್ತಾರೆಂಬುದನ್ನು ಸೂಚಿಸುತ್ತದೆ. ಹೀಗೆ ಪ್ರಯೋಗ ನಡೆಸಿ ಅವರನ್ನು ಹಾಳು ಮಾಡಬೇಕೆಂದುಕೊಂಡರೆ ಮಾತ್ರ ಈ ರೀತಿ ಎಲೆಗಳ ಬಣ್ಣ ಬದಲಾಗುತ್ತದಂತೆ.

5 ಒಂದು ವೇಳೆ ತುಳಸಿ ಗಿಡಕ್ಕೆ ನೀರೆರೆಯದಿದ್ದರೂ, ಎಲೆಗಳು ಹಸಿರಾಗಿ,ಚೆನ್ನಾಗಿ ಬೆಳೆಯುತ್ತಿದ್ದರೆ, ಆ ಮನೆಯವರಿಗೆಲ್ಲರಿಗೂ ಅದೃಷ್ಟ ಕೂಡಿಬರುತ್ತದಂತೆ. ಭವಿಷ್ಯದಲ್ಲಿ ಅಂತಹವರಿಗೆ ಹೇರಳವಾಗಿ ಸಂಪತ್ತು ಬರುತ್ತದಂತೆ.

6 ತುಳಸಿ ಗಿಡವನ್ನು ಬೆಳೆಸುತ್ತಿರುವ ಕುಂಡದಲ್ಲಿ, ಮತ್ತೊಂದು ಸಸಿ ತನ್ನಷ್ಟಕ್ಕೆ ತಾನೇ ಹುಟ್ಟಿದರೆ,ತಾವು ಅಂದುಕೊಂಡದ್ದನ್ನು ಸಾಧಿಸುತ್ತಾರಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬ್ರೆಕಿಂಗ್ ಸುದ್ದಿ..ಮುದ್ದಹನುಮೇಗೌಡರು ತಮ್ಮ ನಾಮಪತ್ರ ಹಿಂಪಡೆಯುವುದು ಖಚಿತ.?ಈ ಸುದ್ದಿ ನೋಡಿ

    ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ. ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ…

  • ಸಿನಿಮಾ, ಸುದ್ದಿ

    ಶ್ರೀಲಂಕಾದಲ್ಲಿ ಆದ ಬಾಂಬ್ ಸ್ಪೋಟದಲ್ಲಿ ಸ್ವಲ್ಪದರಲ್ಲೇ ಪಾರಾದ್ಲು ಈ ನಟಿ..!

    ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…

  • ಸುದ್ದಿ

    ಈ ಹಳ್ಳಿಯಲ್ಲಿ ಒಂದು ಮೂಟೆ ಸಿಮೆಂಟ್’ಗೆ 8000 ಕೊಡ್ಬೇಕು.?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ, ಅಮ್ಮಮ್ಮಾ ಅಂದ್ರೆ  300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ  8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್‌ಗೆ ಇಷ್ಟೊಂದು ದುಬಾರಿ…

  • ಉಪಯುಕ್ತ ಮಾಹಿತಿ

    ರಕ್ತಸಂಬಂಧಿಗಳೊಳಗೆ ಮದುವೆಯಾದರೆ ಏನಾಗುತ್ತೆ ಗೊತ್ತಾ..?ಈ ಲೇಖನ ಓದಿ ಮತ್ತೆ ಶೇರ್ ಮಾಡಿ…

    ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು

  • ಆಧ್ಯಾತ್ಮ

    ಶಿವನ ಆಭರಣಗಳಲ್ಲಿ ಅಡಗಿರುವ ಸತ್ಯವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.

  • ಸುದ್ದಿ, ಸ್ಪೂರ್ತಿ

    42 ನಿಮಿಷಗಳಲ್ಲಿ 80 ಕಿಮೀ ಚಲಿಸಿ. ಅವಳಿ ಮಕ್ಕಳ ಜೀವ ಉಳಿಸಿದ ಅಂಬ್ಯುಲೆನ್ಸ್ ಸಿಬ್ಬಂದಿ.

    ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….