ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.

ತ್ರೇತಾಯುಗದಲ್ಲಿ ರಾವಣನು ಬ್ರಹ್ಮ ಮತ್ತು ಶಿವನ ವರ ಪ್ರಸಾದದಿಂದ ಎಲ್ಲಾ ಲೋಕಗಳನ್ನು ಗೆದ್ದಿದ್ದನು. ಅಲ್ಲದೆ ಆತ ನವಗ್ರಹಗಳನ್ನು ಜಯಿಸಿ, ತನ್ನ ಸಿಂಹಾಸವನ್ನೇರುವ ಮೆಟ್ಟಿಲುಗಳಾಗಿ ಅವರನ್ನು ನೇಮಿಸಿಕೊಳ್ಳುತ್ತಾನೆ.ಆಗ ಲಂಕೆಗೆ ಬಂದ ಹನುಮಂತನು ಶನಿ ಭಗವಾನನು ಸೇರಿದಂತೆ ಎಲ್ಲಾ ನವಗ್ರಗಳನ್ನು ರಾವಣನ ಕಪಿಮುಷ್ಟಿಯಿಂದ ಬಿಡಿಸಿರುತ್ತಾನೆ.

ರಾಮಾಯಣ ದಲ್ಲಿ ,ರಾವಣನ ಬಿಗಿ ಹಿಡಿತದಿಂದ ಶನಿಯನ್ನು , ಹನುಮಂತನನ್ನು, ರಕ್ಷಿಸಿದ ಕಾರಣದಿಂದ, ಕೃತಜ್ಞತೆಯಾಗಿ ,ಹನುಮಂತನಿಗೆ ಭಾಷೆಯನ್ನೂ ನೀಡಿ, ಯಾರು (ಹನುಮಂತ )ನನ್ನು ಪ್ರಾರ್ಥಿಸುತ್ತಾರೋ, ಅದರಲ್ಲಿಯೂ ಶನಿವಾರದಂದು ಪೂಜಿಸುತ್ತಾರೋ, ಅಂತಹವರಿಗೆ ಶನಿಗ್ರಹದ ” ದೋಷ ” ದಿಂದ ಮುಕ್ತರನ್ನಾಗಿಸಿ ಅಥವಾ ಕಡೆಯ ಪಕ್ಷ ಕಷ್ಟಗಳನ್ನು ಆದಷ್ಟೂ ಕಡಿಮೆ ಮಾಡಿಸುವುದಾಗಿ ತಿಳಿಸುತ್ತಾನೆ.

ಹನುಮಂತ ಮತ್ತು ಶನಿ ಭಗವಾನ್ ನಡುವೆ ನಡೆದ ಜಟಾಪಟಿಯಲ್ಲಿ , ಶನಿಯು ಹನುಮಂತನ ಹೆಗಲನ್ನು ಏರಿ, ಹನುಮಂತ ನ ಮೇಲೆ ಪ್ರಭಾವವನ್ನು ಬೀರುವ ಸಂದರ್ಭದಲ್ಲಿ , ಹನುಮಾನನು ಬಹಳ ಎತ್ತರವಾಗಿ ಬೆಳೆಯಲಾರಂಭಿಸಿದಾಗ, ಶನಿಯು ಹನುಮಾನನ ತೋಳುಗಳ ನಡುವೆ ಸಿಲುಕಿಕೊಂಡು, ಕೊಠಡಿಯ ಚಾವಣಿಯ ನಡುವೆ ಸಿಲುಕಿ,

ಅತ್ಯಂತ ನೋವಿನಿಂದ ನರಳುತ್ತಾ, ತಡೆದುಕೊಳ್ಳಲಾಗದೆ, ಶನಿಯು ಹನುಮಾನನನ್ನು,ತನ್ನನ್ನು ಈ ಕಷ್ಟದಿಂದ ಪಾರು ಮಾಡಲು ಬೇಡಿಕೊಳ್ಳಲಾಗಿ , ಯಾರು ಹನುಮಾನನನ್ನು,ಪ್ರಾರ್ಥಿಸುತ್ತಾರೋ, ಅಂತಹ ವ್ಯಕ್ತಿಗಳ ಮೇಲಿನ ತನ್ನ ಪ್ರಭಾವವನ್ನು ಕಡಿಮೆ ಮಾಡುವುದಾಗಿ, ಶನಿ ಭಗವಾನನು ಆಶ್ವಾಸನೆಯನ್ನು ನೀಡಿದ ಮೇಲೆ , ಹನುಮಾನನು ಶನಿ ಭಗವಾನನ್ನು ಬಿಡುಗಡೆ ಮಾಡುತ್ತಾನೆ…..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…
2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.
ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ
ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…
ಸದ್ಯ ಮನೆಯಲ್ಲಿ ಕೇವಲ ಐದು ಜನ ಸ್ಪರ್ಧಿಗಳು ಉಳಿದುಕೊಂಡಿದ್ದು, ಎಲ್ಲರೂ ಕೂಡ ಗೆಲುವಿನ ಸಮೀಪದಲ್ಲಿದ್ದಾರೆ. ಚಂದನ್ ಶೆಟ್ಟಿ ಮನೆಯಲ್ಲಿರೋ ಸ್ಟ್ರಾಂಗ್ ಕಂಟೆಸ್ಟೆಂಟ್ಗಳ ಪೈಕಿ ಒಬ್ಬರಾಗಿದ್ದಾರೆ.. ಮನೆಯಿಂದ ಹೊರ ಬಂದ ಎಲ್ಲ ಸ್ಪರ್ಧಿಗಳೂ ಸಹ ಚಂದನ್ ಫೈನಲ್ನಲ್ಲಿ ಉಳಿದುಕೊಳ್ಳುವ ಸ್ಪರ್ಧಿ ಅಂತ ಹೇಳಿದ್ದರು.
ಚಾಮರಾಜನಗರ ತಾಲೂಕಿನ ಚಂದಕವಾಡಿ ನಿವಾಸಿ ಟೈಲರ್ ಎಸಾಬುಲ್ಲಾ ಖಾನ್ ಕಳೆದ 12 ವರ್ಷಗಳಿಂದ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ಹುಡುಗರಿಗೆ ಅಂಗಿ, ನಿಕ್ಕರ್ ಮತ್ತು ಬಾಲಕಿಯರಿಗೂ ಡ್ರೆಸ್ ಹೊಲಿದು ಕೊಡುತ್ತಿದ್ದಾರೆ. ಪ್ರತಿ ಸರ್ಕಾರಿ ಶಾಲೆಗೆ ಕೂಡ ತಾವೇ ಖುದ್ದಾಗಿ ಭೇಟಿ ನೀಡಿ ಮಕ್ಕಳಿಂದ ಬಟ್ಟೆಯ ಅಳತೆ ಪಡೆದುಕೊಳ್ಳುತ್ತಾರೆ. 5 ವರ್ಷದಿಂದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿದು ಕೊಟ್ಟಿದ್ದಾರೆ. ಪ್ರತಿ ವರ್ಷ 5 ರಿಂದ6 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುತ್ತಿದ್ದಾರೆ. ಬೇರೆಯವರ ಬಳಿ ಒಂದು ಜೊತೆ ಬಟ್ಟೆ…