ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ. ನೀವು ಇಡೀ ದಿನ ಸಂತೋಷವಾಗಿರುತ್ತೀರಿ.
ಕೆಟ್ಟದಾಗಿ ದಿನ ಶುರುವಾದ್ರೆ ದಿನವಿಡೀ ಏನೋ ಸರಿ ಇಲ್ವಲ್ಲ ಅನ್ನೋಹಾಗೆ ಮಾಡುತ್ತೆ. ರಾತ್ರಿ ನಿದ್ದೆ ಸರಿಯಾಗ್ ಆದ್ರೆ ಬೆಳಿಗ್ಗೆ ಹರ್ಷವಾಗಿರ್ತೀವಿ. ನಿದ್ರೆ ತುಂಬ ಅಗತ್ಯ ನಮ್ಗೆ. ವಿಶ್ರಾಂತಿ ನಂತರ ಒಳ್ಳೆ ಅಭ್ಯಾಸ ರೂಢಿಸಿಕೊಂಡ್ರೆ ದಿನವೆಲ್ಲಾ ಹುಮ್ಮಸ್ಸಿಂದ ಇರ್ತೀವಿ. ಹುರುಪಿಂದ ಕೆಲಸ ಮಾಡ್ತೀವಿ. ಆದ್ರಿಂದ ಈ ಅಭ್ಯಾಸಗಳ್ನ ಶುರು ಹಚ್ಕೊಳಿ.
ಮೊಬೈಲ್ನ ಮಲ್ಗೊವಾಗ ಪಕ್ಕದಲ್ಲೇ ಇಟ್ಕೊಂಡ್ರೆ ಬೆಳಿಗ್ಗೆ ಎದ್ದಾಗ ಬೇಡ ಅಂದ್ರೂ ನೋಡ್ಬೇಕು ಅನ್ಸತ್ತೆ ಅಲ್ವಾ. ಅದ್ಕೆ ಒಂದ್ ಸಣ್ಣ ಪುಸ್ತಕನೋ ಸಣ್ಣ ಚೀಟಿಯನ್ನೋ ಇಟ್ಕೊಳಿ. ಅದ್ರಲ್ಲಿ ನಿಮ್ ಗುರಿ, ನಾಳೆ ಮಾಡ್ಬೇಕಾದ ಕೆಲ್ಸಗಳ್ನ ಬರ್ದಿಟ್ಕೊಳಿ. ಇದನ್ನ ಎದ್ದ ತಕ್ಷಣ ನೋಡಿ.
ಬೆಳಿಗ್ಗೆ ಎದ್ದ ತಕ್ಷಣ ತುಂಬಾ ಕೆಲ್ಸ ಇದೆ ಆದ್ರೆ ಎನ್ ಮಾಡ್ಬೇಕು ಅಂತಾನೇ ಗೊತ್ತಾಗ್ತ ಇಲ್ಲ ಅನ್ನೋ ಗೊಂದಲಕ್ಕೆ ಬೀಳ್ದೇ ನೀವ್ ಮಾಡ್ಕೊಂಡಿರೋ ನೋಟ್ಸಗಳ್ನ ನೋಡಿ, ದಿನ ಹೇಗಿರ್ಬೇಕು ಅಂತ ಪ್ಲಾನ್ ಮಾಡ್ಕೊಂಡು ದಿನ ಆರಂಭಿಸಿ.
ಧ್ಯಾನ ಮಾಡೊದ್ರಿಂದ ನಮ್ ಮನಸ್ಸಿಗೆ ಖುಷಿ ಸಿಗತ್ತೆ. ರೀಸರ್ಚ್ ಪ್ರಕಾರ ಧ್ಯಾನ ಮಾಡೊದ್ರಿಂದ ಪಾಸಿಟಿವ್ ಆಗಿರ್ತೀವಿ, ನಮ್ಮಲ್ಲಿರೋ ಕ್ರಿಯೀಟಿವಿಟಿ ಹೊರಬರತ್ತೆ.
ಧ್ಯಾನ ಅಂದ ತಕ್ಷಣ ಅರ್ಧ ಗಂಟೆನೋ ಒಂದ್ ಗಂಟೆನೋ ಕಷ್ಟ ಪಟ್ಟು ಕೂತ್ಕೊಬೇಕಿಲ್ಲ. 5-10 ನಿಮಿಷ ಉಸಿರಾಟ ಗಮನಿಸಿ, ಮನ್ಸನ್ನ ಕೇಂದ್ರಿಕರಿಸಿ, ಸ್ವಲ್ಪ ಹೊತ್ತು ಕೂತಿರಿ ಸಾಕು. ನಿಧಾನವಾಗಿ ಅದು 5-10 ನಿಮಿಷದಿಂದ 15-30 ನಿಮಿಷ ಆಗುತ್ತೆ, ಒಂದ್ ಗಂಟೆನೂ ಆಗ್ಬೋದು.
ಇದೊಂತರ ಧ್ಯಾನದ ತರಾನೇ. ತುಂಬಾನೇ ಪರಿಣಾಮಕಾರಿಯಾದ ವಿಧಾನ. ಆಗೋದಕ್ಕಿಂತ ಮುಂಚೆನೇ ಹೀಗೆ ಆಗ್ಬೇಕು ಇಲ್ಲ ಹೀಗೆ ಆಗ್ಬಿಟ್ರೆ ಅದಕ್ಕೆ ಹೇಗೆ ತಯಾರಿರ್ಬೇಕು ಅನ್ನೋದನ್ನ ಕಲ್ಪನೆ ಮಾಡ್ಕೊಳ್ಳೊದು. ನನ್ನ ದಿನ ಪೂರ್ತಿ ಈ ತರಾನೇ ಇರ್ಬೇಕು ಅನ್ನೋ ಕಲ್ಪನೆ ಮಾಡ್ಕೊಂಡ್ರೆ ಅದೇ ತರ ಇರೋ ಹಾಗೆ ನೀವ್ ಪ್ರಯತ್ನಿಸ್ತೀರ.
ಉದಾಹರ್ಣೆಗೆ ಮಾಡ್ಬೇಕಾಗಿರೋ ಕೆಲ್ಸಾನ ಕಲ್ಪಿಸಿಕೊಳ್ಳಿ, ಹೇಗೆ ನಿರ್ವಹಿಸ್ತೀರ ಅಂತ ಮುಂಚೆನೇ ನಿರ್ಧರಿಸಿ. ಇದು ನಿಮಗೆ ಕೆಲಸದ ಬಗ್ಗೆ ಜವಾಬ್ದಾರಿ ಮೂಡ್ಸತ್ತೆ. ತೊಂದ್ರೆ ಇಲ್ದೇ ಕೆಲ್ಸ ಮಾಡಿ ಮುಗಿಸೋಹಾಗಾಗತ್ತೆ.
ಇಷ್ಟೇ ಸಾಕು ದಿನ ಪೂರ್ತಿ ಪಾಸಿಟಿವ್ ಆಗಿರಕ್ಕೆ. ಇದೇನು ಕಷ್ಟದ ಕೆಲ್ಸ ಅಲ್ಲ, ತುಂಬಾನೇ ಪ್ರಯೋಜವಕಾರಿ ವಿಧಾನ.
ಈ ಹವ್ಯಾಸ ನಿಮ್ ಮನ್ಸಿಗೂ ನಿಮ್ ದೇಹಕ್ಕೂ ಶಕ್ತಿ ಕೊಡೊವಂತದ್ದು. ಬಿಸಿ ಬಿಸಿಯಾದದ್ದು ಕುಡೀರಿ ಅಂದಾಕ್ಷಣ ಕಾಫಿ ಟೀ ಓಕೆ ನಾ ಅಂತೀರಿ ಅಲ್ವಾ? ಯಾವ್ದಾದ್ರೂ ಆಯ್ತು ಪರವಾಗಿಲ್ಲ ಬಿಸಿ ಬಿಸಿ ಇದ್ರೆ ಸಾಕು. ಪ್ರತಿ ಗುಟುಕು ಕುಡಿಯೋವಾಗ ಅದ್ನ ಆನಂದಿಸಿ. ಬಿಸಿ ಬಿಸಿಯಾಗಿರೋದ್ರಿಂದ ಅದು ಹೊಟ್ಟೆಗೆ ಹೋಗೋದನ್ನ ಗಮನಿಸ್ಬೋದು, ಈ ಅನುಭವನ ಆಸ್ವಾದಿಸಿ.
ಬೆಳಗ್ಗೆ ಹಾಸಿಗೆ ಬಿಟ್ಟು ಬರಕ್ಕೆ ಯಾರ್ಗೂ ಮನಸ್ಸಿರಲ್ಲ. ತುಂಬ ಬೇಜಾರ್ ಮಾಡ್ಕೊಂಡು ಯಾರ್ದೋ ಕಷ್ಟಕ್ಕೆ ಏಳ್ತೀವಿ. ಒಂಚೂರ್ ಮನಸ್ಸು ಮಾಡಿ… ಬಲ್ಗಡೆಗೆ ಹೊರ್ಳಿ ಎದ್ದು ಕೂತ್ಕಳಿ. ನಿಧಾನವಾಗಿ ಎರಡೂ ಕಾಲನ್ನ ನೆಲದ ಮೇಲೆ ಇಟ್ಟು ನೇರವಾಗಿ ನಿಂತ್ಕೊಳ್ಳಿ. ಇದ್ರಿಂದ ನಿಮ್ಮ ಹೃದಯ ಮತ್ತೆ ಬೆನ್ನಿಗೆ ಒಳ್ಳೇದು.
ಬೆಳಿಗ್ಗಿನ ತಿಂಡಿ ಅನ್ನೋದು ನಿಮ್ ದಿನದ ಅತೀ ಮುಖ್ಯವಾದ ಆಹಾರ. ವಿಪರ್ಯಾಸ ಅಂದ್ರೆ ತುಂಬಾ ಜನ್ರು ಕಾಲೇಜು ಆಫಿಸಿಗೆ ಹೋಗೋ ಆತ್ರದಲ್ಲಿ ತಿಂಡಿನ ತಿನ್ನದೇ ಇಲ್ಲ. ಟಿಂಡಿ ದಿನ ಪೂರ್ತಿ ಕೆಲ್ಸ ಮಾಡಕ್ಕೆ ಶಕ್ತಿ ಕೊಡುತ್ತೆ, ಚೈತನ್ಯದಿಂದ ಇರ್ಲಿಕ್ಕೆ ಸಹಾಯ ಮಾಡತ್ತೆ. ಅದಿಕ್ಕೆ ಇನ್ಮೇಲೆ ತಿಂಡಿ ತಿನ್ನದ್ ಮಿಸ್ ಮಾಡ್ಬೇಡಿ.
ಇನ್ಮೇಲೆ ಆದರೂ ಎದ್ದಾಗ ಈ ತರದ ಅಭ್ಯಾಸಗಳನ್ನು ಶುರು ಹಚ್ಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು. ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…
ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…
ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…
ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ. ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18…