ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ಕಿರಿಯರ ವಿಶ್ವಕಪ್ ಎತ್ತಿ ಹಿಡಿದಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ 47.2 ಓವರುಗಳಲ್ಲಿ ಭಾರತ ವೇಗಿಗಳ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ತಂಡ 216 ರನ್ ಗಳಿಗೆ ಆಲೌಟ್ ಆಯಿತು..
ಆಸ್ಟ್ರೇಲಿಯಾ ಪರವಾಗಿ ಜೋನಾಥನ್ ಮೆರ್ಲೊ 76, ಪರಮ್ ಉಪ್ಪಲ್ 34 ಜ್ಯಾಕ್ ಎಡ್ವಾರ್ಡ್ಸ್ 28 ರನ್ ಗಳಿಸಿದರು. ಭಾರತದ ಇಶಾನ್ ಪೊರೆಲ್, ಶಿವಾ ಸಿಂಗ್, ಕಮಲೇಶ್ ನಗರಕೋಟಿ, ಅನುಕೂಲ್ ರಾಯ್ ತಲಾ 2 ವಿಕೆಟ್ ಪಡೆದರು.
ಗುರಿಯನ್ನು ಬೆನ್ನತ್ತಿದ ಭಾರತಕ್ಕೆ ಆರಂಭಿಕ ಬ್ಯಾಟ್ಸಮನ್ ಗಳಾದ ಪೃಥ್ವಿ ಶಾ ಹಾಗೂ ಮಂಜೋತ್ ಕಾಲ್ರಾ ಉತ್ತಮ ಆರಂಭ ಒದಗಿಸಿದರು. ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಮಂಜೋತ್ ಕಾಲ್ರಾ (101) ಅಜೇಯ ಶತಕ ಬಾರಿಸಿದರು. ನಾಯಕ ಪೃಥ್ವಿ ಶಾ 29, ಶುಭಮನ್ ಗಿಲ್ 31, ಹಾರ್ವಿಕ್ ದೇಸಾಯಿ 47 ರನ್ ಗಳಿಸಿದರು. ಭಾರತ 38.5 ಓವರುಗಳಲ್ಲಿ ಗುರಿಯನ್ನು ತಲುಪಿ ಭರ್ಜರಿ ಜಯ ಗಳಿಸಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.
ಯಾರ ಮನೆಯಲ್ಲಿ ಇಲಿಗಳು ಇಲ್ಲ ಹೇಳಿ, ಇನ್ನು ಇಲಿಗಳ ಕಾಟ ಕೇವಲ ಮನೆಯಲ್ಲಿ ಮಾತ್ರವಲ್ಲೇ ಹೊಲ ಗದ್ದೆಗಳಲ್ಲಿ ಕೂಡ ಇರುತ್ತದೆ, ಹೌದು ಹೊಲ ಗದ್ದೆಗಳಲ್ಲಿ ಇಲಿಗಳ ಕಾಟ ಆರಂಭವಾಯಿತು ಅಂದರೆ ರೈತರಿಗೆ ದಿಕ್ಕೇ ತೋಚದಂತೆ ಆಗುತ್ತದೆ. ಇಲಿಗಳು ಇಲ್ಲಿ ಇರುತ್ತದೆಯೋ ಅಲ್ಲಿ ಸರ್ವಶನಾಶ ಆಗುತ್ತದೆ ಎಂದು ಹೇಳಿದರೆ ತಪ್ಪಾಗಲ್ಲ, ಯಾಕೆ ಅಂದರೆ ಇಲಿಗಳು ಕಚ್ಚದ ವಸ್ತುಗಳೇ ಇಲ್ಲ. ಎಷ್ಟೇ ಗಟ್ಟಿ ವಸ್ತುವಾದರೂ ಅದನ್ನ ತೂತು ಮಾಡುವ ಶಕ್ತಿಯನ್ನ ಹೊಂದಿರುತ್ತದೆ ಇಲಿಗಳು, ಮನೆಯ ವಸ್ತುಗಳನ್ನ ಹಾಲು ಮಾಡುತ್ತದೆ ಮತ್ತು…
ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.
ಇತ್ತೀಚೆಗೆ ಶಿವರಾಜ್ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….
ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…