ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.

ಫೆ. 9ರಿಂದ ಯೋಜನೆ ಜಾರಿ ಇನ್ಮುಂದೆ ಪಡಿತರ ಅಂಗಡಿಗಳಲ್ಲಿ ಬೆರಳಚ್ಚು ವ್ಯವಸ್ಥೆ ಕಡ್ಡಾಯವಾಗಲಿದೆ. ಫೆ. 9 ರಿಂದ ಈ ಯೋಜನೆ ಜಾರಿಗೆ ಬರಲಿದ್ದು, ರೇಷನ್ ಕಾರ್ಡ್ ತೋರಿಸಿದರೆ ಆಗಲ್ಲ. ಜತೆಗೆ ಪಡಿತರ ಪಡೆಯಲು ಕಾರ್ಡುದಾರರ ಬೆರಳಚ್ಚು ಬೇಕಾಗುತ್ತದೆ.

ರೇಷನ್ ಕಾರ್ಡ್ ಸಂಖ್ಯೆ ಫೀಡ್ ಮಾಡಿದಾಗ, ಕಾರ್ಡ್ ಹೊಂದಿರುವವರ ಪೂರ್ಣ ವಿವರಗಳು ಬಹಿರಂಗಗೊಳ್ಳುತ್ತವೆ. ಇದರ ನಂತರ, ಕಾರ್ಡುದಾರರು ಬಯೋಮೆಟ್ರಿಕ್ ಗಣಕದಲ್ಲಿ ಹೆಬ್ಬೆಟ್ಟನ್ನು ಒತ್ತಬೇಕಾಗುತ್ತದೆ. ತದನಂತರ ರೇಷನ್ ವಿತರಿಸಲಾಗುತ್ತದೆ. ಕಾರ್ಡುದಾರನ ಪರವಾಗಿ ಅವನ ಕುಟುಂಬದ ಯಾವುದೇ ಸದಸ್ಯರು ಬಯೋಮೆಟ್ರಿಕ್ ಗಣಕದಲ್ಲಿ ಹೆಬ್ಬೆಟ್ಟನ್ನು ಒತ್ತಿದ ನಂತರ ರೇಷನ್ ನೀಡಲಾಗುವುದು.

ಡೆಹ್ರಾಡೂನ್ ಜಿಲ್ಲೆಯ 1043 ರೇಷನ್ ಅಂಗಡಿಗಳಲ್ಲಿ ಯೋಜನೆ ಜಾರಿಗೆ ಬರುತ್ತಿದೆ. ನ್ಯಾಯಬೆಲೆ ಪಡಿತರ ಅಂಗಡಿಗಳಿಗೆ ಬಯೋಮೆಟ್ರಿಕ್ ಯಂತ್ರವನ್ನು ನೀಡಲಾಗುತ್ತಿದೆ. ಇದೇ ಫೆ. 9ರ ಒಳಗಾಗಿ ಎಲ್ಲ ಅಂಗಡಿಗಳಿಗೂ ಬಯೋಮೆಟ್ರಿಕ್ ಯಂತ್ರ ಲಭ್ಯವಾಗಲಿದೆ.
ಪಡಿತರ ವ್ಯವಸ್ಥೆಯಲ್ಲಿ ಆಗುತ್ತಿರುವ ಭ್ರಷ್ಟಾಚಾರವನ್ನು ತಡೆಯುವ ಉದ್ದೇಶದಿಂದ ಪ್ರಧಾನಿ ಮೋದಿ ಅವರು ಈ ರಾಜ್ಯಗಳಲ್ಲಿ ‘ಸಾರ್ವಜನಿಕ ವಿತರಣ ವ್ಯವಸ್ಥೆ’ಯ ಮೂಲಕ ಪಡಿತರ ಆಹಾರ ಪದಾರ್ಥ ನೀಡುವ ಬದಲಿಗೆ, ಫಲಾನುಭವಿಗಳಿಗೆ ನೇರವಾಗಿ ಅವರ ಖಾತೆಗೆ ಹಣ ನೀಡುವ ಕುರಿತಾದ ಚಿಂತನೆ ನಡೆಸಿದ್ದಾರೆ. ಈ ಹೊಸ ಯೋಚನೆಯಲ್ಲಿ ಫಲಾನುಭವಿಗಳು ಪಡಿತರ ವ್ಯವಸ್ಥೆಯಲ್ಲಿ ಪಡೆಯುವ ಸಬ್ಸಿಡಿ ಹಣ ನೇರವಾಗಿ ಅವರ ಖಾತೆಗೆ ಜಮೆಯಾಗುದು, ನಂತರ ಫಲಾನುಭವಿಗಳು ಆ ಹಣದಲ್ಲಿ ತಮ್ಮ ಸಮೀಪದಲ್ಲಿರುವ ಅಂಗಡಿಗಳಲ್ಲಿ ಅದೇ ಸಾಮಾಗ್ರಿ ಕೊಳ್ಳುವುದಾಗಿದೆ.

ಮೋದಿ ಅವರ ಈ ಹೊಸ ಚಿಂತನೆ ತಕ್ಷಣವೇ ಜಾರಿಯಾಗುತ್ತದೆಯೇ ಎಂದು ಕೇಳಿದರೆ, ಅದಕ್ಕೆ ಸಿಗುವ ಉತ್ತರ ಇಲ್ಲ. ಈ ಯೋಜನೆ ಸದ್ಯಕ್ಕೆ ಚರ್ಚೆ ಹಂತದಲ್ಲಿದ್ದು, ಇದನ್ನು ಕಾರ್ಯರೂಪಕ್ಕೆ ತರಲು ಪ್ರಧಾನಿ ಮೋದಿ ಅವರ ಮುಂದೆ ಅನೇಕ ಪ್ರಮುಖ ಸವಾಲುಗಳಿವೆ. ಅವುಗಳೆಂದರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ ಘೋಷ ವಾಕ್ಯಗಳಿದ್ದ 250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ ಸುಲಲಿತ ಸಂಚಾರ ಮತ್ತು ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…
ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಹಾಸನದಲ್ಲಿ ಎಸ್ಎಸ್ಎಲ್ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…
ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.