ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ 07/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ನಿಮ್ಮ ಪ್ರಿಯತಮೆ ಉಡುಗೊರೆಗಳ ಜೊತೆ ನಿಮ್ಮ ಸ್ವಲ್ಪ ಸಮಯವನ್ನೂ ಅಪೇಕ್ಷಿಸಬಹುದು. ನಿಮ್ಮ ನಡೆಯಲ್ಲಿ ಪ್ರಾಮಾಣಿಕವಾಗಿರಿ.ಕುಟುಂಬದವರೊಂದಿಗೆ ಕ್ಷೇತ್ರ ದರ್ಶನ, ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ, ಓದಿನಲ್ಲಿ ಪ್ರಗತಿ, ಗಣಪತಿ ದರ್ಶನ ಮಾಡಿ.ನಿಮ್ಮ ಮಾತಿಗೂ ಕೃತಿಗೂ ಅಂತರವಿರದಿರಲಿ. ಕೆಲ ಗ್ರಹಗಳ ಸಂಚಾರದಿಂದ ಇಂದು ನಿಮಗೆ ಅಧಿಕ ಒತ್ತಡ ಉಂಟಾಗುವುದು. ಹಾಗಾಗಿ ಆದಷ್ಟು ತಾಳ್ಮೆಯಿಂದ ಇರಿ. ಕುಲದೇವತಾ ಪ್ರಾರ್ಥನೆ ಮಾಡಿರಿ.

ಬೆನ್ನು ನೋವು ಅಥವಾ ಮಂಡಿ ನೋವು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಪೈಪೋಟಿ, ಶತ್ರುಗಳಿಂದ ಅಪಾಯ, ಕಾಗದ ಪತ್ರಗಳು ಕಾಣೆಯಾಗುತ್ತವೆ, ಗುರು ಸ್ಮರಣೆ ಮಾಡಿ. ಈ ದಿನ ಕಾಲು ಕೆಜಿಯಷ್ಟು ತೊಗರಿಬೇಳೆಯನ್ನು ದಾನ ಮಾಡಿರಿ.ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ. ನೀವು ಇಂದು ನಿಮ್ಮ ಸಂಗಾತಿಯ ಜೊತೆಗೆ ನಿಮ್ಮ ಜೀವನದ ಅತ್ಯುತ್ತಮ ದಿನವನ್ನು ಕಳೆಯುತ್ತೀರಿ.

ಕೆಲವರಿಗೆ ಅನಿರೀಕ್ಷಿತ ಪ್ರಯಾಣ ಒತ್ತಡಭರಿತವೂ ಮತ್ತು ಉದ್ವೇಗಭರಿತವೂ ಆಗಿರುತ್ತದೆ. ನಿಮ್ಮ ಸುತ್ತಲಿರುವ ಜನರು ಏನಾದರೂ ಮಾಡಿ ನಿಮ್ಮ ಜೀವನ ಸಂಗಾತಿ ಮತ್ತೆ ನಿಮ್ಮ ಜೊತೆ ಪ್ರೇಮದಲ್ಲಿ ಬೀಳುವಂತೆ ಮಾಡಬಹುದು. ಗುರುಹಿರಿಯರ ಸಲಹೆಯನ್ನು ತಪ್ಪದೆ ಪಾಲಿಸಿ. ನ್ಯಾಯಾಲಯದ ತೀರ್ಪಿಗೆ ತಿರುಗಾಟ, ನರ ದೌರ್ಬಲ್ಯ, ವಾತ ಬಾಧೆ, ಕ್ಷೇತ್ರ ದರ್ಶನ ಭಾಗ್ಯ.

ಬಂಧುಗಳ ಆಗಮನದಿಂದ ಮನಸ್ಸಿಗೆ ಆನಂದವಾಗುವುದು. ಮನೆಯಲ್ಲಿ ಸಂಭ್ರಮದ ವಾತಾವರಣ ಮೂಡುವುದು. ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ಮಾತಿನ ರೂಪದಲ್ಲಿ ಅಪಮಾನ ಆಗುವ ಸಾಧ್ಯತೆ ಇರುತ್ತದೆ. ಸಮಾಜ ಸೇವಕರಿಗೆ ಗೌರವ, ವಿವಾಹ ಯೋಗ, ಭ್ರಾತೃ ಪ್ರೇಮ, ಕಾರ್ಯ ಲಾಭ.

ನಿಮ್ಮ ಕುಟುಂಬದ ಸದಸ್ಯರ ಅಗತ್ಯಗಳ ಮೇಲೆ ಗಮನ ಹರಿಸುವುದು ಇಂದು ನಿಮ್ಮ ಆದ್ಯತೆಯಾಗಿರಬೇಕು. ಭಾವನಾತ್ಮಕ ತೊಂದರೆಗಳು ನಿಮ್ಮನ್ನು ಕಾಡುತ್ತವೆ. ನೀವು ಸ್ವಲ್ಪ ಕಾಲ ಒಬ್ಬಂಟಿಯಾಗಿದ್ದಂತೆ ತೋರುತ್ತದೆ ಸಹೋದ್ಯೋಗಿಗಳು,ನಿಮ್ಮ ಸಹಾಯಕ್ಕೆ ಬರಬಹುದು – ಆದರೆ ಅವರು ಹೆಚ್ಚೇನೂ ಸಹಾಯ ಮಾಡಲು ಸಾಧ್ಯವಾಗುವುದಿಲ್ಲ.ಧರ್ಮ, ನ್ಯಾಯ ಹಾಗೂ ಸತ್ಯಗಳನ್ನು ರಕ್ಷಿಸುವುದೇ ನಿಮ್ಮ ಮೊದಲನೆಯ ಆದ್ಯತೆ ಆಗಿರುವುದು. ಹಾಗಿದ್ದರೂ ನಿಮ್ಮ ಕೈ ಕೆಳಗೆ ಕೆಲಸ ಮಾಡುವ ಜನರು ನಿಮ್ಮನ್ನು ತಪ್ಪಾಗಿ ಅರ್ಥೈಸಿಕೊಂಡು ಕೆಲಸದಿಂದ ದೂರು ಸರಿಯುವರು. ಗುರು ಮಂತ್ರ ಪಠಿಸಿರಿ.

ವಿದೇಶ ಪ್ರವಾಸ ಅಥವಾ ದೂರ ಪ್ರವಾಸದ ಸಾಧ್ಯತೆ ಇರುವುದು. ಬಂಧುಗಳ ಹಾಗೂ ಹಿತೈಷಿಗಳ ಭೇಟಿಯ ಸಾಧ್ಯತೆ ಇದೆ. ಮಹತ್ತರ ಕಾರ್ಯಕ್ಕೆ ಸಾಕ್ಷಿಯಾಗುವಿರಿ. ತಾಯಿಯ ಆರೋಗ್ಯದ ಕಡೆ ಗಮನ ಹರಿಸುವುದು ಉತ್ತಮ. ಪತಿ-ಪತ್ನಿಯರಲ್ಲಿ ಹೊಂದಾಣಿಕೆ, ಅನವಶ್ಯಕ ಖರ್ಚುಗಳು, ಮಿತ್ರರೇ ಶತ್ರುಗಳಾಗುವರು, ರಾಘವೇಂದ್ರ ಅಷ್ಟೋತ್ತರ ಪಠಿಸಿ.

ಕೆಲಸದ ಸ್ಥಳದಲ್ಲಿ ನಿಮ್ಮ ಹೆಗಲಿಗೆ ಹೊಸದೇ ರೀತಿಯ ಜವಾಬ್ದಾರಿಗಳು ಏರಲಿವೆ. ಅಂತೆಯೇ ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಗೆಳೆಯರ ಜೊತೆ ವಾದ-ವಿವಾದ ಬೇಡ. ಮಗನ ಬೇಡಿಕೆಯನ್ನು ಪೂರೈಸುವಲ್ಲಿ ಸಂತಸ ಕಾಣುವಿರಿ.

ಸ್ತ್ರೀ ಮೂಲಕ ಧನ ಪ್ರಾಪ್ತಿ, ಸಾಧುಗಳು ರಾಜಕೀಯ ಪ್ರವೇಶ. ನಿಮ್ಮ ಪ್ರೇಮಿಗೆ ಇಷ್ಟವಿಲ್ಲದ ಉಡುಪುಗಳು ಅವರಿಗೆ ಮುಜುಗರ ಉಂಟುಮಾಡಬಹುದಾದ್ದರಿಂದ ಅವುಗಳನ್ನು ಧರಿಸಬೇಡಿ. ಹಣಕಾಸಿನ ಪರಿಸ್ಥಿತಿ ಸುಧಾರಿಸಲು ಕನಕಧಾರಾ ಸ್ತೋತ್ರವನ್ನು ಪಠಿಸುವುದು ಒಳ್ಳೆಯದು.ವ್ಯರ್ಥವಾದ ಪ್ರಯತ್ನಗಳಿದ ಕಂಗೆಟ್ಟಿರುವ ನೀವು ಬೆಟ್ಟಿಂಗ್, ಜೂಜು ಇತ್ಯಾದಿಗಳಲ್ಲಿ ಹಣ ಹೂಡುವುದು ತರವಲ್ಲ. ಈ ದಿನ ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು.

ದುಡುಕಿನ ನಿರ್ಧಾರ, ವ್ಯವಹಾರದಲ್ಲಿ ಜಾಗ್ರತೆ ಇರಲಿ, ನಿಮ್ಮ ಪ್ರೇಮಿಯ ಅನಗತ್ಯ ಬೇಡಿಕೆಗಳಿಗೆ ಮಣಿಯಬೇಡಿ. ಕೆಲಸದಲ್ಲಿ ಎಲ್ಲವೂ ಚೆನ್ನಾಗಿರುವಂತೆ ತೋರುತ್ತದೆ. ನಿಮ್ಮ ಮನಸ್ಥಿತಿ ದಿನವಿಡೀ ಚೆನ್ನಾಗಿರುತ್ತದೆ. ಹತಾಶೆಯ ಭಾವನೆ ನಿಮ್ಮನ್ನುಅವರಿಸಲು ಬಿಡಬೇಡಿ.ಮನರಂಜನೆ ಅಥವಾ ಹೊರನೋಟದ ಸುಧಾರಣೆಗಾಗಿ ಹೆಚ್ಚು ಖರ್ಚು ಮಾಡಬೇಡಿ. ಎಲ್ಲಾ ಕೆಲಸ ಸುಲಲಿತವಾಗುತ್ತಿದೆ ಎಂದುಕೊಳ್ಳುತ್ತಿರುವಾಗಲೇ ವಿಪರೀತ ಉದರಶೂಲೆ ಕಾಡುವುದರಿಂದ ಕಚೇರಿಗೆ ಹೋಗಿ ಕೆಲಸ ಮಾಡುವುದೇ ದುಸ್ತರವಾಗುವ ಸಾಧ್ಯತೆ ಇದೆ. ವಿಶ್ರಾಂತಿ ಪಡೆಯಿರಿ.

ಬೆಲೆ ಬಾಳುವ ವಸ್ತು ಖರೀದಿ, ಪ್ರಯಾಣ, ಪುಸ್ತಕ ವ್ಯಾಪಾರಿಗಳಿಗೆ ಶುಭ. ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು ಖರೀದಿಸಲು ಪ್ರಯತ್ನಿಸಿ.ತುರ್ತು ಕಾರ್ಯ ನಿರ್ವಹಣೆಗಾಗಿ ಸಾಲ ಮಾಡಬೇಕಾಗುವುದು. ಬಂಧುಗಳು ಸಹ ನಿಮ್ಮ ಈ ಪರಿಸ್ಥಿತಿಯಲ್ಲಿ ಸಹಾಯ ಮಾಡಲು ಹಿಂದೇಟು ಹಾಕುವರು. ಇಂದು ನೀವು ನಿಮ್ಮ ಕನಸಿನ ಹುಡುಗಿಯನ್ನು ಭೇಟಿಯಾಗುತ್ತಿದ್ದ ಹಾಗೆ ನಿಮ್ಮ ಕಣ್ಣುಗಳು ಬೆಳಗುತ್ತವೆ ಹಾಗೂ ನಿಮ್ಮ ಹೃದಯ ವೇಗವಾಗಿ ಬಡಿದುಕೊಳ್ಳುತ್ತದೆ.

ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆಯಿಂದು ನಿಮಗೆ ತಲುಪುವುದು. ಔಷಧಿ ವ್ಯಾಪಾರಿಗಳಿಗೆ ಲಾಭ, ಅನ್ನದಾನ ಮಾಡಿ. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆ ಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಒದಗಿಬರುವುದು. ನಿಮ್ಮನ್ನು ಟೀಕಿಸುವವರು ಸಹ ನಿಮ್ಮ ಮುಂದೆ ಮಾತನಾಡಲು ಅಸಮರ್ಥರಾಗುವರು. ನಿಮ್ಮ ತಪ್ಪನ್ನು ಕ್ಷ ಮಿಸಿ ನಿಮಗೆ ಗೌರವವನ್ನು ಕೊಡುವರು.

ಸರ್ಕಾರಿ ಅಥವಾ ಅರೇ ಸರ್ಕಾರಿ ನೌಕರರಿಗೆ ಉತ್ತಮ ದಿನ. ಪ್ರತಿಭೆಗೆ ತಕ್ಕ ಪುಸ್ಕಾರ ಸಿಗಲಿದೆ. ವ್ಯಾಪಾರದಲ್ಲಿ ಏರಿಳಿತ ಆಗಲಿದೆ. ಹೊಸ ಹೂಡಿಕೆಗಳನ್ನು ಮಾಡುವಾಗ ಸ್ವತಂತ್ರರಾಗಿರಿ ಮತ್ತು ನಿಮ್ಮ ಸ್ವಂತ ನಿರ್ಧಾರಗಳನ್ನು ಕೈಗೊಳ್ಳಿ. ಅರಳಿ ವೃಕ್ಷ ಪ್ರದಕ್ಷಿಣೆ ಮಾಡಿ.ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಗಮನವಿರಲಿ. ಆಂಜನೇಯ ಸ್ತೋತ್ರ ಪಠಿಸಿ. ವಿಷ್ಣು ದೇವಾಲಯಕ್ಕೆ ತುಳಸಿ ಮಾಲೆ ನೀಡಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್ಆರ್ಟಿಸಿ) ವೋಲ್ವೊ ಬಸ್ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್ ಕ್ಲಬ್ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್ಗಳು ಹೆಚ್ಚಿನ ಮೈಲೇಜ್ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್…
ತಮಿಳುನಾಡು ರಾಜಕೀಯದಲ್ಲಿ ಭಾರೀ ಅನಿಶ್ಚಿತತೆ ನಿರ್ಮಾಣವಾಗಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ರಾಜಕೀಯ ಎಚ್ಚರಿಕೆಯನ್ನು ನೀಡಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ತಮ್ಮ ಪಕ್ಷದ ಎಲ್ಲಾ 108 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶ ಹೊರಬಿದ್ದಿದೆ. ತಮಿಳುನಾಡಿನ 2026 ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 234 ಸದಸ್ಯರ ಸದನದಲ್ಲಿ ಬಹುಮತಕ್ಕೆ 118 ಸ್ಥಾನಗಳು ಅಗತ್ಯವಿದ್ದರೂ, TVK 108 ಸ್ಥಾನಗಳನ್ನು ಗೆದ್ದು…
ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ ಸೇವನೆ ಮಾಡಿ ಕುಡಿದಿದ್ದಾರೆ. ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್ ಬೆರೆಸಿಕೊಂಡು ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುವಾಗಲೇ ಸೇವಿಸಿದ್ದಾರೆ. ಮದ್ಯ ಸೇವನೆ ಬಳಿಕ ತರಗತಿಯಲ್ಲಿ ತೂರಾಡುತ್ತಾ ಏನೇನೋ ಮಾತನಾಡಲು…
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…