ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಮನೆಗೆ ಧಿಡೀರ್ ಅಂತ ಅತಿಥಿಗಳು ಬಂದರೆ ಇಲ್ಲಿದೆ ನೋಡಿ ಬಿಸಿ ಬಿಸಿ ತುಪ್ಪಾನ್ನ ಮಾಡುವ ವಿಧಾನ
ಬೇಕಾದ ಸಾಮಾಗ್ರಿಗಳು
ಅಕ್ಕಿ – 1 ಕಪ್
ತುಪ್ಪ – 1/2 ಕಪ್
ಈರುಳ್ಳಿ – 1 ದೊಡ್ಡ ಗಾತ್ರ
ಗೋಡಂಬಿ- 5-10 ಪೀಸ್
ಶುಂಟಿ, ಬೆಳುಳ್ಳಿ – 1 ಚಮಚ
ಏಲಕ್ಕಿ, ದಾಲ್ಚಿನಿ – 1
ಒಣ ದ್ರಾಕ್ಷಿ – 5 ಪೀಸ್
ಉಪ್ಪು – ರುಚಿಗೆ
ಕೊತ್ತಂಬರಿ ಸೊಪ್ಪು – ಸ್ವಲ್ಪ
ತಯಾರಿಸುವ ವಿಧಾನ :
ಅಕ್ಕಿಯನ್ನು ತೊಳೆದು ಅದರ ನೀರನ್ನು ಪೂರ್ತಿಯಾಗಿ ಆರಲು ಬಿಡಿ. ಅಗಲವಾದ ಪಾತ್ರೆ ತೆಗೆದುಕೊಂಡು ಅದಕ್ಕೆ ತುಪ್ಪ ಹಾಕಿ ಬಿಸಿ ಮಾಡಿ, ತುಪ್ಪ ಸ್ವಲ್ಪ ಬಿಸಿಯಾದ ಮೇಲೆ ಹೆಚ್ಚಿದ ನೀರುಳ್ಳಿ ಹಾಕಿ, ನೀರುಳ್ಳಿ ಹೋಳುಗಳು ಕಂದು ಬಣ್ಣಕ್ಕೆ ಬಂದ ಕೂಡಲೇ ಅದನ್ನು ಪಾತ್ರೆಯಿಂದ ತೆಗೆದಿಡಿ, ನಂತರ ದ್ರಾಕ್ಷಿ, ಗೋಡಂಬಿ ಹುರಿಯಿರಿ, ಅದೇ ಬಾಣಲೆಗೆ ಶುಂಠಿ, ಬೆಳುಳ್ಳಿ ಹಾಕಿ ಚೆನ್ನಾಗಿ ಕಂದು ಬಣ್ಣ ಬರುವವರೆಗೆ ಕಾಯಿಸಿ, ಏಲಕ್ಕಿ, ದಾಲ್ಚಿನಿ ಹಾಕಿ ಹದವಾಗಿ ಹುರಿಯಿರಿ, ನಂತರ ಹುರಿದಿಟ್ಟ ನೀರುಳ್ಳಿ ಹಾಕಿ, ಇದಕ್ಕೆ ಅಕ್ಕಿ ಹಾಕಿ, ನೀರು ಸೇರಿಸಿ 10 ನಿಮಿಷಗಳ ಕಾಲ ಬೇಯಿಸಿ, ಬೇಯಲು ಪ್ರಾರಂಭವಾದಾಗ ಉಪ್ಪು, ಕೊಂತ್ತಂಬರಿ ಸೊಪ್ಪು ಹಾಕಿ, ಪಾತ್ರೆಯನ್ನು ಮುಚ್ಚಿಡಿ. 10 ನಿಮಿಷಗಳ ನಂತರ ಮುಚ್ಚಳ ತೆರೆದು ನೋಡಿ. ಬಿಸಿ ಬಿಸಿ ರುಚಿಕರವಾದ ತುಪ್ಪಾನ್ನ ಸವಿಯಲು ಸಿದ್ಧ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.
ಉಡುಪಿಯಲ್ಲಿ ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…
ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…
ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…
ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್