ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರ ಜೀವನ ಅವರು ಅಂದುಕೊಂಡಷ್ಟು ಸುಲಭವೂ ಸುಗಮವೂ ಆಗಿರಲ್ಲ. ಇಂದು ನೀವು ಯಾರನ್ನು ಯಶಸ್ವಿ ವ್ಯಕ್ತಿಗಳು ಎಂದು ಗುರುತಿಸುತ್ತೀರೋ ಅವರು ಹುಟ್ಟಿದಾಗಿನಿಂದ ಯಶಸ್ಸು ಪಡೆದು ಬಂದವರಲ್ಲ ಬದಲಿಗೆ ಅವಮಾನ ಸನ್ಮಾನ ಎಲ್ಲವನ್ನು ಮೆಟ್ಟಿ ನಿಂತು ಸಮಾಜದಲ್ಲಿ ತಲೆ ಎತ್ತಿ ಬದುಕಿದವರು. ನೆನಪಿರಲಿ ಬದುಕಿನ ದಾರಿಯಲ್ಲಿ ನಮ್ಮವರಿಂದಲೇ ನಮಗೆ ವಾಮನ ನಮ್ಮವರಿಂದಲೇ ಸನ್ಮಾನ.

ಅದೇನೇ ಇರಲಿ ಇಲೊಬ್ಬಳು ಹೆಣ್ಣುಮಗಳಿದ್ದಾಳೆ ಆಕೆ ಹೇಗೆ ಐಪಿಎಸ್ ಅಧಿಕಾರಿ ಆದಳು ಎನ್ನುವ ಸ್ಟೋರಿಯನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ. ಈ ಸ್ಟೋರಿ ಕೇಳಿದ ನೀವು ಖಂಡಿತ ಈಕೆಗೆ ಸೆಲ್ಯೂಟ್ ಹೊಡೆಯುತ್ತೀರಿ. ಜೀವನದಲ್ಲಿ ಛಲ ಎನ್ನುವ ಎನ್ನುವ ಒಂದು ಕಿಡಿ ಸಾಕು ನಿಮ್ಮನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಎನ್ನುವುದನ್ನು ಸಾರಿ ಸಾರಿ ನಿರೂಪಿಸಿದ್ದಾಳೆ ಈಕೆ. ಹಿಮಾಚಲ ಪ್ರದೇಶ ಬಡ ಕುಟುಂಬ ಒಂದರಲ್ಲಿ ಜನಿಸಿದ ಈಕೆಯ ಹೆಸರು ಶಾಲಿನಿ ಅಗ್ನಿಹೋತ್ರಿ, ಐಪಿಎಸ್ ಅಧಿಕಾರಿ.

ಇಷ್ಟಕ್ಕೂ ಈಕೆ ನಡೆದು ಬಂದ ಹಾದಿ ಅಷ್ಟು ಸುಲಭವಲ್ಲ. ಶಾಲಿನಿಯ ತಂದೆ ಸರಕಾರಿ ಬಸ್ ಕಂಡಕ್ಟರ್ ಮತ್ತು ಅಮ್ಮ ಮನೆಯೊಡತಿ. ಒಮ್ಮೆ ಶಾಲಿನಿ ಚಿಕ್ಕವಳಿರುವಾಗ ತನ್ನ ಅಮ್ಮನೊಂದಿಗೆ ಬಸ್ ನಲ್ಲಿ ಪ್ರಯಾಣಿಸುವಾಗ ಅಮ್ಮ ಕೂತಿದ್ದ ಸೀಟ್ ಬಳಿ ಒಬ್ಬ ವ್ಯಕ್ತಿ ಖಾಲಿ ಇದ್ದರೂ ಕೈ ಇಟ್ಟು ಕುಳಿತಿದ್ದ. ಕೈ ತೆಗೆಯಲು ಶಾಲಿನಿ ಎಷ್ಟೇ ಹೇಳಿದರು ಆತ ನಿರಾಕರಿಸಿದ, ನೀನೇನು ಡಿಸಿ ನಾ ನಿನ್ನ ಮಾತು ಕೇಳಲು ಎಂದು ಗದರಿಸಿದ. ಚಿಕ್ಕ ವಯಸ್ಸಿನ ಶಾಲಿನಿಗೆ ಡಿಸಿ ಪದದ ಅರ್ಥವೆ ಗೊತ್ತಿರಲಿಲ್ಲ ಆದರೆ ಅಂದು ಆಕೆಗೆ ತಿಳಿಯಿತು ಡಿಸಿ ಎಂದರೆ ಉನ್ನತ ಹುದ್ದೆ ಸಮಾಜದಲ್ಲಿ ಎಲ್ಲರು ಬೆಲೆಕೊಡುವ ಶಕ್ತಿಯುಳ್ಳ ಹುದ್ದೆ.

ಅಂದೇ ಆಕೆ ತಾನು ಸಮಾಜದಲ್ಲಿ ದೊಡ್ಡ ವ್ಯಕ್ತಿಯಾಗಬೇಕೆಂದು ಪಣ ತೊಟ್ಟಳು. ಅಲ್ಲಿಂದ ನಡೆದುದ್ದೆಲ್ಲ ವಿಸ್ಮಯ ಶಾಲಿನಿಯ ಛಲಕ್ಕೆ ಓಳು ಕೂಡ ವಾಲಾ ಬಳಿ ಬರಲು ಹೆದರುತ್ತಿತ್ತು. ಹತ್ತನೇ ತರಗತಿ ಹಾಗು ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಈಕೆ ಇರುವ ಜಿಲ್ಲೆ ಒಂದು ಕುಗ್ರಾಮ ಮತ್ತು ಹಿಂದುಳಿದ ವರ್ಗದವರು ಎಂದು ಬಿಂಬಿಸಲಾಗಿತ್ತು. ಎಲ್ಲ ತಡೆ ಗಳನ್ನೂ ಮೆಟ್ಟಿ ನಿಂತ ಶಾಲಿನಿ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪೊಲೀಸ್ ಆಗುವ ಕನಸು ನನಸು ಮಾಡಿಕೊಂಡು ಇಂದು ಐಪಿಎಸ್ ಅಧಿಕಾರಿಯಾಗಿ ತನ್ನ ಅಪ್ಪನೆದುರು ನಿಂತಿದ್ದಾಳೆ.

ಶಾಲಿನಿಯ ಅಕ್ಕ ಡೆಂಟಲ್ ಸರ್ಜನ್ ಮತ್ತು ತಮ್ಮ ಸೇನೆಯಲ್ಲಿ ಲೆಫ್ಟಿನೆಂಟ್ ಆಗಿ ನೇಮಕಗೊಂಡಿದ್ದಾನೆ. ಶಾಲಿನಿ ಐಪಿಎಸ್ ಟ್ರೇನಿ ಸಂದರ್ಭದಲ್ಲಿ ಪ್ರಧಾನ್ ಮಂತ್ರಿ ಹಾಗು ಹೋಮ್ ಮಿನಿಸ್ಟ್ರಿ ಕಡೆಯಿಂದ ಕೊಡುವ ಬೆಸ್ಟ್ ಟ್ರೇನಿ ಎನ್ನುವ ಪ್ರಶಸ್ತಿಗೆ ಕೂಡ ಭಾಗಿಯಾಗಿದ್ದಾಳೆ. ಈಕೆಯ ಕಥೆ ಓದಿದ ನೀವು ದಯವಿಟ್ಟು ಹಂಚಿಕೊಂಡು ನಾಲ್ಕು ಜನರಿಗೆ ದಾರಿದೀಪವಾಗಬೇಕು ಈಕೆಯ ಜೀವನ. ಹ್ಯಾಟ್ಸಾಪ್ ಹೆಣ್ಣು ಮಗಳೇ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.
ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ಮೇಷ ರಾಶಿ ಭವಿಷ್ಯ (Wednesday, November 24, 2021) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಸರಿಯಾದ ಸಂಭಾಷಣೆ ಮತ್ತು ಸಹಕಾರ ಸಂಗಾತಿಯ ಜೊತೆಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ…
ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…
ಫೇಸ್ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.