ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರ ಜೀವನ ಅವರು ಅಂದುಕೊಂಡಷ್ಟು ಸುಲಭವೂ ಸುಗಮವೂ ಆಗಿರಲ್ಲ. ಇಂದು ನೀವು ಯಾರನ್ನು ಯಶಸ್ವಿ ವ್ಯಕ್ತಿಗಳು ಎಂದು ಗುರುತಿಸುತ್ತೀರೋ ಅವರು ಹುಟ್ಟಿದಾಗಿನಿಂದ ಯಶಸ್ಸು ಪಡೆದು ಬಂದವರಲ್ಲ ಬದಲಿಗೆ ಅವಮಾನ ಸನ್ಮಾನ ಎಲ್ಲವನ್ನು ಮೆಟ್ಟಿ ನಿಂತು ಸಮಾಜದಲ್ಲಿ ತಲೆ ಎತ್ತಿ ಬದುಕಿದವರು. ನೆನಪಿರಲಿ ಬದುಕಿನ ದಾರಿಯಲ್ಲಿ ನಮ್ಮವರಿಂದಲೇ ನಮಗೆ ವಾಮನ ನಮ್ಮವರಿಂದಲೇ ಸನ್ಮಾನ.

ಅದೇನೇ ಇರಲಿ ಇಲೊಬ್ಬಳು ಹೆಣ್ಣುಮಗಳಿದ್ದಾಳೆ ಆಕೆ ಹೇಗೆ ಐಪಿಎಸ್ ಅಧಿಕಾರಿ ಆದಳು ಎನ್ನುವ ಸ್ಟೋರಿಯನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ. ಈ ಸ್ಟೋರಿ ಕೇಳಿದ ನೀವು ಖಂಡಿತ ಈಕೆಗೆ ಸೆಲ್ಯೂಟ್ ಹೊಡೆಯುತ್ತೀರಿ. ಜೀವನದಲ್ಲಿ ಛಲ ಎನ್ನುವ ಎನ್ನುವ ಒಂದು ಕಿಡಿ ಸಾಕು ನಿಮ್ಮನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಎನ್ನುವುದನ್ನು ಸಾರಿ ಸಾರಿ ನಿರೂಪಿಸಿದ್ದಾಳೆ ಈಕೆ. ಹಿಮಾಚಲ ಪ್ರದೇಶ ಬಡ ಕುಟುಂಬ ಒಂದರಲ್ಲಿ ಜನಿಸಿದ ಈಕೆಯ ಹೆಸರು ಶಾಲಿನಿ ಅಗ್ನಿಹೋತ್ರಿ, ಐಪಿಎಸ್ ಅಧಿಕಾರಿ.

ಇಷ್ಟಕ್ಕೂ ಈಕೆ ನಡೆದು ಬಂದ ಹಾದಿ ಅಷ್ಟು ಸುಲಭವಲ್ಲ. ಶಾಲಿನಿಯ ತಂದೆ ಸರಕಾರಿ ಬಸ್ ಕಂಡಕ್ಟರ್ ಮತ್ತು ಅಮ್ಮ ಮನೆಯೊಡತಿ. ಒಮ್ಮೆ ಶಾಲಿನಿ ಚಿಕ್ಕವಳಿರುವಾಗ ತನ್ನ ಅಮ್ಮನೊಂದಿಗೆ ಬಸ್ ನಲ್ಲಿ ಪ್ರಯಾಣಿಸುವಾಗ ಅಮ್ಮ ಕೂತಿದ್ದ ಸೀಟ್ ಬಳಿ ಒಬ್ಬ ವ್ಯಕ್ತಿ ಖಾಲಿ ಇದ್ದರೂ ಕೈ ಇಟ್ಟು ಕುಳಿತಿದ್ದ. ಕೈ ತೆಗೆಯಲು ಶಾಲಿನಿ ಎಷ್ಟೇ ಹೇಳಿದರು ಆತ ನಿರಾಕರಿಸಿದ, ನೀನೇನು ಡಿಸಿ ನಾ ನಿನ್ನ ಮಾತು ಕೇಳಲು ಎಂದು ಗದರಿಸಿದ. ಚಿಕ್ಕ ವಯಸ್ಸಿನ ಶಾಲಿನಿಗೆ ಡಿಸಿ ಪದದ ಅರ್ಥವೆ ಗೊತ್ತಿರಲಿಲ್ಲ ಆದರೆ ಅಂದು ಆಕೆಗೆ ತಿಳಿಯಿತು ಡಿಸಿ ಎಂದರೆ ಉನ್ನತ ಹುದ್ದೆ ಸಮಾಜದಲ್ಲಿ ಎಲ್ಲರು ಬೆಲೆಕೊಡುವ ಶಕ್ತಿಯುಳ್ಳ ಹುದ್ದೆ.

ಅಂದೇ ಆಕೆ ತಾನು ಸಮಾಜದಲ್ಲಿ ದೊಡ್ಡ ವ್ಯಕ್ತಿಯಾಗಬೇಕೆಂದು ಪಣ ತೊಟ್ಟಳು. ಅಲ್ಲಿಂದ ನಡೆದುದ್ದೆಲ್ಲ ವಿಸ್ಮಯ ಶಾಲಿನಿಯ ಛಲಕ್ಕೆ ಓಳು ಕೂಡ ವಾಲಾ ಬಳಿ ಬರಲು ಹೆದರುತ್ತಿತ್ತು. ಹತ್ತನೇ ತರಗತಿ ಹಾಗು ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಈಕೆ ಇರುವ ಜಿಲ್ಲೆ ಒಂದು ಕುಗ್ರಾಮ ಮತ್ತು ಹಿಂದುಳಿದ ವರ್ಗದವರು ಎಂದು ಬಿಂಬಿಸಲಾಗಿತ್ತು. ಎಲ್ಲ ತಡೆ ಗಳನ್ನೂ ಮೆಟ್ಟಿ ನಿಂತ ಶಾಲಿನಿ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪೊಲೀಸ್ ಆಗುವ ಕನಸು ನನಸು ಮಾಡಿಕೊಂಡು ಇಂದು ಐಪಿಎಸ್ ಅಧಿಕಾರಿಯಾಗಿ ತನ್ನ ಅಪ್ಪನೆದುರು ನಿಂತಿದ್ದಾಳೆ.

ಶಾಲಿನಿಯ ಅಕ್ಕ ಡೆಂಟಲ್ ಸರ್ಜನ್ ಮತ್ತು ತಮ್ಮ ಸೇನೆಯಲ್ಲಿ ಲೆಫ್ಟಿನೆಂಟ್ ಆಗಿ ನೇಮಕಗೊಂಡಿದ್ದಾನೆ. ಶಾಲಿನಿ ಐಪಿಎಸ್ ಟ್ರೇನಿ ಸಂದರ್ಭದಲ್ಲಿ ಪ್ರಧಾನ್ ಮಂತ್ರಿ ಹಾಗು ಹೋಮ್ ಮಿನಿಸ್ಟ್ರಿ ಕಡೆಯಿಂದ ಕೊಡುವ ಬೆಸ್ಟ್ ಟ್ರೇನಿ ಎನ್ನುವ ಪ್ರಶಸ್ತಿಗೆ ಕೂಡ ಭಾಗಿಯಾಗಿದ್ದಾಳೆ. ಈಕೆಯ ಕಥೆ ಓದಿದ ನೀವು ದಯವಿಟ್ಟು ಹಂಚಿಕೊಂಡು ನಾಲ್ಕು ಜನರಿಗೆ ದಾರಿದೀಪವಾಗಬೇಕು ಈಕೆಯ ಜೀವನ. ಹ್ಯಾಟ್ಸಾಪ್ ಹೆಣ್ಣು ಮಗಳೇ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್’ನ ಈ ಗ್ರಾಮದಲ್ಲಿ ಕತ್ತಲಾದ…
ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…
ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…
ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…
60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.