ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರ ಜೀವನ ಅವರು ಅಂದುಕೊಂಡಷ್ಟು ಸುಲಭವೂ ಸುಗಮವೂ ಆಗಿರಲ್ಲ. ಇಂದು ನೀವು ಯಾರನ್ನು ಯಶಸ್ವಿ ವ್ಯಕ್ತಿಗಳು ಎಂದು ಗುರುತಿಸುತ್ತೀರೋ ಅವರು ಹುಟ್ಟಿದಾಗಿನಿಂದ ಯಶಸ್ಸು ಪಡೆದು ಬಂದವರಲ್ಲ ಬದಲಿಗೆ ಅವಮಾನ ಸನ್ಮಾನ ಎಲ್ಲವನ್ನು ಮೆಟ್ಟಿ ನಿಂತು ಸಮಾಜದಲ್ಲಿ ತಲೆ ಎತ್ತಿ ಬದುಕಿದವರು. ನೆನಪಿರಲಿ ಬದುಕಿನ ದಾರಿಯಲ್ಲಿ ನಮ್ಮವರಿಂದಲೇ ನಮಗೆ ವಾಮನ ನಮ್ಮವರಿಂದಲೇ ಸನ್ಮಾನ.

ಅದೇನೇ ಇರಲಿ ಇಲೊಬ್ಬಳು ಹೆಣ್ಣುಮಗಳಿದ್ದಾಳೆ ಆಕೆ ಹೇಗೆ ಐಪಿಎಸ್ ಅಧಿಕಾರಿ ಆದಳು ಎನ್ನುವ ಸ್ಟೋರಿಯನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ. ಈ ಸ್ಟೋರಿ ಕೇಳಿದ ನೀವು ಖಂಡಿತ ಈಕೆಗೆ ಸೆಲ್ಯೂಟ್ ಹೊಡೆಯುತ್ತೀರಿ. ಜೀವನದಲ್ಲಿ ಛಲ ಎನ್ನುವ ಎನ್ನುವ ಒಂದು ಕಿಡಿ ಸಾಕು ನಿಮ್ಮನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಎನ್ನುವುದನ್ನು ಸಾರಿ ಸಾರಿ ನಿರೂಪಿಸಿದ್ದಾಳೆ ಈಕೆ. ಹಿಮಾಚಲ ಪ್ರದೇಶ ಬಡ ಕುಟುಂಬ ಒಂದರಲ್ಲಿ ಜನಿಸಿದ ಈಕೆಯ ಹೆಸರು ಶಾಲಿನಿ ಅಗ್ನಿಹೋತ್ರಿ, ಐಪಿಎಸ್ ಅಧಿಕಾರಿ.

ಇಷ್ಟಕ್ಕೂ ಈಕೆ ನಡೆದು ಬಂದ ಹಾದಿ ಅಷ್ಟು ಸುಲಭವಲ್ಲ. ಶಾಲಿನಿಯ ತಂದೆ ಸರಕಾರಿ ಬಸ್ ಕಂಡಕ್ಟರ್ ಮತ್ತು ಅಮ್ಮ ಮನೆಯೊಡತಿ. ಒಮ್ಮೆ ಶಾಲಿನಿ ಚಿಕ್ಕವಳಿರುವಾಗ ತನ್ನ ಅಮ್ಮನೊಂದಿಗೆ ಬಸ್ ನಲ್ಲಿ ಪ್ರಯಾಣಿಸುವಾಗ ಅಮ್ಮ ಕೂತಿದ್ದ ಸೀಟ್ ಬಳಿ ಒಬ್ಬ ವ್ಯಕ್ತಿ ಖಾಲಿ ಇದ್ದರೂ ಕೈ ಇಟ್ಟು ಕುಳಿತಿದ್ದ. ಕೈ ತೆಗೆಯಲು ಶಾಲಿನಿ ಎಷ್ಟೇ ಹೇಳಿದರು ಆತ ನಿರಾಕರಿಸಿದ, ನೀನೇನು ಡಿಸಿ ನಾ ನಿನ್ನ ಮಾತು ಕೇಳಲು ಎಂದು ಗದರಿಸಿದ. ಚಿಕ್ಕ ವಯಸ್ಸಿನ ಶಾಲಿನಿಗೆ ಡಿಸಿ ಪದದ ಅರ್ಥವೆ ಗೊತ್ತಿರಲಿಲ್ಲ ಆದರೆ ಅಂದು ಆಕೆಗೆ ತಿಳಿಯಿತು ಡಿಸಿ ಎಂದರೆ ಉನ್ನತ ಹುದ್ದೆ ಸಮಾಜದಲ್ಲಿ ಎಲ್ಲರು ಬೆಲೆಕೊಡುವ ಶಕ್ತಿಯುಳ್ಳ ಹುದ್ದೆ.

ಅಂದೇ ಆಕೆ ತಾನು ಸಮಾಜದಲ್ಲಿ ದೊಡ್ಡ ವ್ಯಕ್ತಿಯಾಗಬೇಕೆಂದು ಪಣ ತೊಟ್ಟಳು. ಅಲ್ಲಿಂದ ನಡೆದುದ್ದೆಲ್ಲ ವಿಸ್ಮಯ ಶಾಲಿನಿಯ ಛಲಕ್ಕೆ ಓಳು ಕೂಡ ವಾಲಾ ಬಳಿ ಬರಲು ಹೆದರುತ್ತಿತ್ತು. ಹತ್ತನೇ ತರಗತಿ ಹಾಗು ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಈಕೆ ಇರುವ ಜಿಲ್ಲೆ ಒಂದು ಕುಗ್ರಾಮ ಮತ್ತು ಹಿಂದುಳಿದ ವರ್ಗದವರು ಎಂದು ಬಿಂಬಿಸಲಾಗಿತ್ತು. ಎಲ್ಲ ತಡೆ ಗಳನ್ನೂ ಮೆಟ್ಟಿ ನಿಂತ ಶಾಲಿನಿ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪೊಲೀಸ್ ಆಗುವ ಕನಸು ನನಸು ಮಾಡಿಕೊಂಡು ಇಂದು ಐಪಿಎಸ್ ಅಧಿಕಾರಿಯಾಗಿ ತನ್ನ ಅಪ್ಪನೆದುರು ನಿಂತಿದ್ದಾಳೆ.

ಶಾಲಿನಿಯ ಅಕ್ಕ ಡೆಂಟಲ್ ಸರ್ಜನ್ ಮತ್ತು ತಮ್ಮ ಸೇನೆಯಲ್ಲಿ ಲೆಫ್ಟಿನೆಂಟ್ ಆಗಿ ನೇಮಕಗೊಂಡಿದ್ದಾನೆ. ಶಾಲಿನಿ ಐಪಿಎಸ್ ಟ್ರೇನಿ ಸಂದರ್ಭದಲ್ಲಿ ಪ್ರಧಾನ್ ಮಂತ್ರಿ ಹಾಗು ಹೋಮ್ ಮಿನಿಸ್ಟ್ರಿ ಕಡೆಯಿಂದ ಕೊಡುವ ಬೆಸ್ಟ್ ಟ್ರೇನಿ ಎನ್ನುವ ಪ್ರಶಸ್ತಿಗೆ ಕೂಡ ಭಾಗಿಯಾಗಿದ್ದಾಳೆ. ಈಕೆಯ ಕಥೆ ಓದಿದ ನೀವು ದಯವಿಟ್ಟು ಹಂಚಿಕೊಂಡು ನಾಲ್ಕು ಜನರಿಗೆ ದಾರಿದೀಪವಾಗಬೇಕು ಈಕೆಯ ಜೀವನ. ಹ್ಯಾಟ್ಸಾಪ್ ಹೆಣ್ಣು ಮಗಳೇ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…
ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…
ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ 1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…