ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರ ಜೀವನ ಅವರು ಅಂದುಕೊಂಡಷ್ಟು ಸುಲಭವೂ ಸುಗಮವೂ ಆಗಿರಲ್ಲ. ಇಂದು ನೀವು ಯಾರನ್ನು ಯಶಸ್ವಿ ವ್ಯಕ್ತಿಗಳು ಎಂದು ಗುರುತಿಸುತ್ತೀರೋ ಅವರು ಹುಟ್ಟಿದಾಗಿನಿಂದ ಯಶಸ್ಸು ಪಡೆದು ಬಂದವರಲ್ಲ ಬದಲಿಗೆ ಅವಮಾನ ಸನ್ಮಾನ ಎಲ್ಲವನ್ನು ಮೆಟ್ಟಿ ನಿಂತು ಸಮಾಜದಲ್ಲಿ ತಲೆ ಎತ್ತಿ ಬದುಕಿದವರು. ನೆನಪಿರಲಿ ಬದುಕಿನ ದಾರಿಯಲ್ಲಿ ನಮ್ಮವರಿಂದಲೇ ನಮಗೆ ವಾಮನ ನಮ್ಮವರಿಂದಲೇ ಸನ್ಮಾನ.

ಅದೇನೇ ಇರಲಿ ಇಲೊಬ್ಬಳು ಹೆಣ್ಣುಮಗಳಿದ್ದಾಳೆ ಆಕೆ ಹೇಗೆ ಐಪಿಎಸ್ ಅಧಿಕಾರಿ ಆದಳು ಎನ್ನುವ ಸ್ಟೋರಿಯನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ. ಈ ಸ್ಟೋರಿ ಕೇಳಿದ ನೀವು ಖಂಡಿತ ಈಕೆಗೆ ಸೆಲ್ಯೂಟ್ ಹೊಡೆಯುತ್ತೀರಿ. ಜೀವನದಲ್ಲಿ ಛಲ ಎನ್ನುವ ಎನ್ನುವ ಒಂದು ಕಿಡಿ ಸಾಕು ನಿಮ್ಮನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಎನ್ನುವುದನ್ನು ಸಾರಿ ಸಾರಿ ನಿರೂಪಿಸಿದ್ದಾಳೆ ಈಕೆ. ಹಿಮಾಚಲ ಪ್ರದೇಶ ಬಡ ಕುಟುಂಬ ಒಂದರಲ್ಲಿ ಜನಿಸಿದ ಈಕೆಯ ಹೆಸರು ಶಾಲಿನಿ ಅಗ್ನಿಹೋತ್ರಿ, ಐಪಿಎಸ್ ಅಧಿಕಾರಿ.

ಇಷ್ಟಕ್ಕೂ ಈಕೆ ನಡೆದು ಬಂದ ಹಾದಿ ಅಷ್ಟು ಸುಲಭವಲ್ಲ. ಶಾಲಿನಿಯ ತಂದೆ ಸರಕಾರಿ ಬಸ್ ಕಂಡಕ್ಟರ್ ಮತ್ತು ಅಮ್ಮ ಮನೆಯೊಡತಿ. ಒಮ್ಮೆ ಶಾಲಿನಿ ಚಿಕ್ಕವಳಿರುವಾಗ ತನ್ನ ಅಮ್ಮನೊಂದಿಗೆ ಬಸ್ ನಲ್ಲಿ ಪ್ರಯಾಣಿಸುವಾಗ ಅಮ್ಮ ಕೂತಿದ್ದ ಸೀಟ್ ಬಳಿ ಒಬ್ಬ ವ್ಯಕ್ತಿ ಖಾಲಿ ಇದ್ದರೂ ಕೈ ಇಟ್ಟು ಕುಳಿತಿದ್ದ. ಕೈ ತೆಗೆಯಲು ಶಾಲಿನಿ ಎಷ್ಟೇ ಹೇಳಿದರು ಆತ ನಿರಾಕರಿಸಿದ, ನೀನೇನು ಡಿಸಿ ನಾ ನಿನ್ನ ಮಾತು ಕೇಳಲು ಎಂದು ಗದರಿಸಿದ. ಚಿಕ್ಕ ವಯಸ್ಸಿನ ಶಾಲಿನಿಗೆ ಡಿಸಿ ಪದದ ಅರ್ಥವೆ ಗೊತ್ತಿರಲಿಲ್ಲ ಆದರೆ ಅಂದು ಆಕೆಗೆ ತಿಳಿಯಿತು ಡಿಸಿ ಎಂದರೆ ಉನ್ನತ ಹುದ್ದೆ ಸಮಾಜದಲ್ಲಿ ಎಲ್ಲರು ಬೆಲೆಕೊಡುವ ಶಕ್ತಿಯುಳ್ಳ ಹುದ್ದೆ.

ಅಂದೇ ಆಕೆ ತಾನು ಸಮಾಜದಲ್ಲಿ ದೊಡ್ಡ ವ್ಯಕ್ತಿಯಾಗಬೇಕೆಂದು ಪಣ ತೊಟ್ಟಳು. ಅಲ್ಲಿಂದ ನಡೆದುದ್ದೆಲ್ಲ ವಿಸ್ಮಯ ಶಾಲಿನಿಯ ಛಲಕ್ಕೆ ಓಳು ಕೂಡ ವಾಲಾ ಬಳಿ ಬರಲು ಹೆದರುತ್ತಿತ್ತು. ಹತ್ತನೇ ತರಗತಿ ಹಾಗು ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಈಕೆ ಇರುವ ಜಿಲ್ಲೆ ಒಂದು ಕುಗ್ರಾಮ ಮತ್ತು ಹಿಂದುಳಿದ ವರ್ಗದವರು ಎಂದು ಬಿಂಬಿಸಲಾಗಿತ್ತು. ಎಲ್ಲ ತಡೆ ಗಳನ್ನೂ ಮೆಟ್ಟಿ ನಿಂತ ಶಾಲಿನಿ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪೊಲೀಸ್ ಆಗುವ ಕನಸು ನನಸು ಮಾಡಿಕೊಂಡು ಇಂದು ಐಪಿಎಸ್ ಅಧಿಕಾರಿಯಾಗಿ ತನ್ನ ಅಪ್ಪನೆದುರು ನಿಂತಿದ್ದಾಳೆ.

ಶಾಲಿನಿಯ ಅಕ್ಕ ಡೆಂಟಲ್ ಸರ್ಜನ್ ಮತ್ತು ತಮ್ಮ ಸೇನೆಯಲ್ಲಿ ಲೆಫ್ಟಿನೆಂಟ್ ಆಗಿ ನೇಮಕಗೊಂಡಿದ್ದಾನೆ. ಶಾಲಿನಿ ಐಪಿಎಸ್ ಟ್ರೇನಿ ಸಂದರ್ಭದಲ್ಲಿ ಪ್ರಧಾನ್ ಮಂತ್ರಿ ಹಾಗು ಹೋಮ್ ಮಿನಿಸ್ಟ್ರಿ ಕಡೆಯಿಂದ ಕೊಡುವ ಬೆಸ್ಟ್ ಟ್ರೇನಿ ಎನ್ನುವ ಪ್ರಶಸ್ತಿಗೆ ಕೂಡ ಭಾಗಿಯಾಗಿದ್ದಾಳೆ. ಈಕೆಯ ಕಥೆ ಓದಿದ ನೀವು ದಯವಿಟ್ಟು ಹಂಚಿಕೊಂಡು ನಾಲ್ಕು ಜನರಿಗೆ ದಾರಿದೀಪವಾಗಬೇಕು ಈಕೆಯ ಜೀವನ. ಹ್ಯಾಟ್ಸಾಪ್ ಹೆಣ್ಣು ಮಗಳೇ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇನ್ನು ಈ ಜ್ವರ ನಮಗೆ ಕಾಣಿಸಿಕೊಂಡ ತಕ್ಷಣ ನಮ್ಮ ದೇಹದಲ್ಲಿ ಇರುವ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಾ ಹೋಗುತ್ತದೆ ಮತ್ತು ನಮ್ಮ ಜೀವ ಕುಗ್ಗುತ್ತಾ ಹೋಗುತ್ತದೆ. ಸ್ನೇಹಿತರೆ ನಮಗೆ ಜ್ವರ ಕಾಣಿಸಿಕೊಂಡರೆ ಈ ಒಂದು ಹಣ್ಣನ್ನ ಸೇವನೆ ಮಾಡಿದರೆ ನಿಮ್ಮ ದೇಹವನ್ನ ಜ್ವರದಿಂದ ರಕ್ಷಣೆ ಮಾಡಿಕೊಳ್ಳಬಹುದು, ಹಾಗಾದರೆ ಆ ಹಣ್ಣು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ…
ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.
ಏಡಿಗಳು ಹೆಚ್ಚು ಕಾಲ ಬಾಳುವುದು ತೀರ ಅಪರೂಪ ವಿಚಾರ. ಆದರೆ ನ್ಯೂಯಾರ್ಕ್ ನಲ್ಲಿ ಏಡಿಯೊಂದು ಬರೋಬ್ಬರಿ 132 ವರ್ಷ ಬದುಕಿದೆ.
ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020 ರಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆ ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಪ್ರಾಧಿಕಾರವು ಜೂನಿಯರ್ ಎಂಜಿನಿಯರ್ ಉದ್ಯೋಗ ಖಾಲಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸುತ್ತದೆ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಆಗಸ್ಟ್ 2020 ಅಧಿಸೂಚನೆ ವಿವರಗಳು ಜೂನಿಯರ್ ಎಂಜಿನಿಯರ್ ಬಿ.ಟೆಕ್ / ಬಿ.ಇ. ಉದ್ಯೋಗದ ಸ್ಥಳ ನವದೆಹಲಿ, ಬೆಂಗಳೂರು ಒಟ್ಟು ಖಾಲಿ ಹುದ್ದೆಗಳು 4 ದಿನಾಂಕ ಸೇರಿಸಲಾಗಿದೆ 17/08/2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/10/2020 ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121…