News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational, ದೇಶ-ವಿದೇಶ, ಸುದ್ದಿ

ಗರ್ಭಿಣಿಯನ್ನು 6 ಕಿ.ಮೀ ಹೆಗಲ ಮೇಲೆಯೇ ಹೊತ್ತು ನಡೆದು ಮಾನವೀಯತೆ ಮೆರೆದ ಯೋಧರು.

51

ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಛತ್ತಿಸ್‍ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ.

ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ ಒದ್ದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು, ಮಹಿಳೆಯನ್ನು ಹೊರಸಿನ ಸಮೇತ ಎತ್ತಿಕೊಂಡು, ರಸ್ತೆವರೆಗೆ ಹೆಗಲ ಮೇಲೆ ಹೊತ್ತೊಯ್ದಿದ್ದಾರೆ. ಮಹಿಳೆಯ ಮನೆಯಿದ್ದ ಕಾಡಿನ ಪ್ರದೇಶ ಪಡೇಡಾದಿಂದ ಸುಮಾರು 6ಕಿ.ಮೀ. ದೂರದಲ್ಲಿ ರಸ್ತೆ ಇದ್ದು, ಅಲ್ಲಿಯವರೆಗೂ ಯೋಧರು ಮಹಿಳೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ.

ರಸ್ತೆವರೆಗೆ ಮಹಿಳೆಯನ್ನು ಹೊತ್ತುಕೊಂಡು ಹೋಗಿ, ನಂತರ ವಾಹನದ ಮೂಲಕ ಮಹಿಳೆಯನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯೋಧರ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಗ್ಯಾಜೆಟ್

    ಮಿಲಿಯನ್ ಬಳಕೆದಾರರಿಗೆ ಜಿಯೋ ಕ್ರಿಸ್‌ಮಸ್’ಗೆ ನೀಡುತ್ತಿದೆ ಹೊಸ ಸೇವೆ.! ತಿಳಿಯಲು ಈ ಲೇಖನ ಓದಿ…

    ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್‌ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.

  • ಜ್ಯೋತಿಷ್ಯ

    ಶಿವ ಪರಮೇಶ್ವರನನ್ನು ನೆನೆಯುತ್ತ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಮುಖದಲ್ಲಿ…

  • inspirational

    ಗರ್ಭಿಣಿ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ ಮಾಡಿದ ಪೊಲೀಸರು.

     ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ. ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ…

  • ಆರೋಗ್ಯ, ಸುದ್ದಿ

    ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುವುದು ಗ್ಯಾರಂಟಿ,.!

    ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ  ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ  ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ  ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…

  • ಸುದ್ದಿ

    ಬ್ರಹ್ಮಾವರದಲ್ಲಿ ಮಹಾಮಳೆಯ ಅಬ್ಬರ : ಜನಜೀವನ ಅಸ್ತವ್ಯಸ್ತ…..!

    ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….