News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational, ದೇಶ-ವಿದೇಶ, ಸುದ್ದಿ

ಗರ್ಭಿಣಿಯನ್ನು 6 ಕಿ.ಮೀ ಹೆಗಲ ಮೇಲೆಯೇ ಹೊತ್ತು ನಡೆದು ಮಾನವೀಯತೆ ಮೆರೆದ ಯೋಧರು.

51

ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಛತ್ತಿಸ್‍ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ.

ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ ಒದ್ದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು, ಮಹಿಳೆಯನ್ನು ಹೊರಸಿನ ಸಮೇತ ಎತ್ತಿಕೊಂಡು, ರಸ್ತೆವರೆಗೆ ಹೆಗಲ ಮೇಲೆ ಹೊತ್ತೊಯ್ದಿದ್ದಾರೆ. ಮಹಿಳೆಯ ಮನೆಯಿದ್ದ ಕಾಡಿನ ಪ್ರದೇಶ ಪಡೇಡಾದಿಂದ ಸುಮಾರು 6ಕಿ.ಮೀ. ದೂರದಲ್ಲಿ ರಸ್ತೆ ಇದ್ದು, ಅಲ್ಲಿಯವರೆಗೂ ಯೋಧರು ಮಹಿಳೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ.

ರಸ್ತೆವರೆಗೆ ಮಹಿಳೆಯನ್ನು ಹೊತ್ತುಕೊಂಡು ಹೋಗಿ, ನಂತರ ವಾಹನದ ಮೂಲಕ ಮಹಿಳೆಯನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯೋಧರ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…

  • ಸುದ್ದಿ

    ರೈಲಿನಲ್ಲಿ ಮೃತ ಆತ್ಮಗಳಿಗೂ ಆಗುತ್ತದೆ ಟಿಕೆಟ್ ಬುಕ್ಕಿಂಗ್ …!

    ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….

  • ಸುದ್ದಿ

    ಒಟ್ಟೊಟ್ಟಿಗೆ ಮನೆ ಮಾರಾಟಕ್ಕಿಟ್ಟ ಕಾಮಿಡಿ ನಟರು!ಇಷ್ಟಕ್ಕೂ ಇದಕ್ಕೆ ಕಾರಣವೇನು ಗೊತ್ತಾ?ತಿಳಿದರೆ ಶಾಕ್ ಆಗೋದಂತು ಗ್ಯಾರಂಟಿ,.!

    ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ  ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ  ಇಷ್ಟಕ್ಕೂ ಎಲ್ಲರೂ  ಒಟ್ಟಿಗೆ  ಮನೆ ಮಾರಾಟಕ್ಕಿಟ್ಟಿರೋದಕ್ಕೆ  ಕಾರಣವೇನು  ಗೊತ್ತಾ ಆ ಮನೆಯಲ್ಲಿ  ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ  ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು…

  • ಸುದ್ದಿ

    “ಬರದ ನಾಡಿಗೆ ಭಗೀರಥನ ಪ್ರಯತ್ನ” ಕೆಸಿ ವ್ಯಾಲಿ ಯೋಜನೆಯಿಂದ ಜಿಲ್ಲೆಯನೂರಾರು ಕೆರೆಗಳಿಗೆ ನೀರು…!

    ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…

  • ಸುದ್ದಿ

    ಜಾರಿಯಾಯ್ತು ಕೇಂದ್ರ ಸರ್ಕಾರದ ಹೊಸ ರೂಲ್ಸ್ ಮನೆ ಮುಂದೆ ಕಾರು, ಶಾಲಾ ಹೊರಗಡೆ ಬಸ್ಸು ನಿಲ್ಸಿದ್ರೆ ದಂಡ, ಇಲ್ಲಿದೆ ನೋಡಿ ಮಾಹಿತಿ,.!

    ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಟ್ರಾಫಿಕ್ ನಿಯಮ ಹಾಗೂ ದಂಡ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ ಜಾರಿಯಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಿಯಮ ಉಲ್ಲಂಘನೆ, ದಂಡ ಹಾಗೂ ನೂತನ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನೂತನ ಟ್ರಾಫಿಕ್ ನಿಯಮ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜಾರಿಯಾಗಿದೆ. ಸರ್ಕಾರದಿಂದ ಯಾವುದೇ ನೊಟಿಫಿಕೇಶನ್ ಬಾರದ ಹಿನ್ನಲೆಯಲ್ಲಿ ಆರಂಭಿಕ 4 ದಿನ ಹಳೆ ನಿಯಮ ಮುಂದುವರಿದಿತ್ತು. ಇದೀಗ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಶುಂಠಿ ನೀರನ್ನು ಕುಡಿಯೋದ್ರಿಂದ ಆಗೋ ಪ್ರಯೋಜನಗಳನ್ನು ಕೇಳಿದ್ರೆ ಈಗ್ಲೇ ಕುಡಿಯೋದಕ್ಕೆ ಸ್ಟಾರ್ಟ್ ಮಾಡ್ತೀರಾ..!

    ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…