inspirational, ದೇಶ-ವಿದೇಶ, ಸುದ್ದಿ

ಗರ್ಭಿಣಿಯನ್ನು 6 ಕಿ.ಮೀ ಹೆಗಲ ಮೇಲೆಯೇ ಹೊತ್ತು ನಡೆದು ಮಾನವೀಯತೆ ಮೆರೆದ ಯೋಧರು.

49

ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಛತ್ತಿಸ್‍ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ.

ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ ಒದ್ದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು, ಮಹಿಳೆಯನ್ನು ಹೊರಸಿನ ಸಮೇತ ಎತ್ತಿಕೊಂಡು, ರಸ್ತೆವರೆಗೆ ಹೆಗಲ ಮೇಲೆ ಹೊತ್ತೊಯ್ದಿದ್ದಾರೆ. ಮಹಿಳೆಯ ಮನೆಯಿದ್ದ ಕಾಡಿನ ಪ್ರದೇಶ ಪಡೇಡಾದಿಂದ ಸುಮಾರು 6ಕಿ.ಮೀ. ದೂರದಲ್ಲಿ ರಸ್ತೆ ಇದ್ದು, ಅಲ್ಲಿಯವರೆಗೂ ಯೋಧರು ಮಹಿಳೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ.

ರಸ್ತೆವರೆಗೆ ಮಹಿಳೆಯನ್ನು ಹೊತ್ತುಕೊಂಡು ಹೋಗಿ, ನಂತರ ವಾಹನದ ಮೂಲಕ ಮಹಿಳೆಯನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯೋಧರ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಾಂಶುಪಾಲರ ಮೂರು ಷರತ್ತು ಒಪ್ಪಿ ಎಂಜಿನಿಯರಿಂಗ್ ಸೇರಿದ್ದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ

    ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್‍ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪಾಲಕ್ ಸೊಪ್ಪಿನಲ್ಲಿರುವ ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ.?ತಿಳಿಯಲು ಈ ಲೇಕನ ಓದಿ ಶೇರ್ ಮಾಡಿ..

    ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.

  • inspirational, ಸುದ್ದಿ

    ಬಿಗ್ ಶಾಕ್..!ಅಡುಗೆ ಅನಿಲ ಬಳಕೆದಾರರ ಜೇಬಿಗೆ ಬೀಳಲಿದೆ ಕತ್ತರಿ…ತಿಳಿಯಲು ಈ ಲೇಖನ ಓದಿ…

    ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…

  • ಸುದ್ದಿ

    ಅಂಬೇಡ್ಕರ್ ಸಂಘಗಳಿಂದ ಚೈತ್ರ ಕೋಟೂರು ವಿರುದ್ಧ ಹೋರಾಟ..!ಯಾಕೆ ಗೊತ್ತಾ?

    ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…

  • ಸುದ್ದಿ

    ಸಾಕಿದ ನಾಯಿಯಿಂದ ಉಳಿಯಿತು ಮನೆಯವರೆಲ್ಲರ ಪ್ರಾಣ..!

    ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 1 ಫೆಬ್ರವರಿ, 2019 ನೀವು ಇಂದು ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಇಂದು…