ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ಛತ್ತಿಸ್ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ.

ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ ಒದ್ದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು, ಮಹಿಳೆಯನ್ನು ಹೊರಸಿನ ಸಮೇತ ಎತ್ತಿಕೊಂಡು, ರಸ್ತೆವರೆಗೆ ಹೆಗಲ ಮೇಲೆ ಹೊತ್ತೊಯ್ದಿದ್ದಾರೆ. ಮಹಿಳೆಯ ಮನೆಯಿದ್ದ ಕಾಡಿನ ಪ್ರದೇಶ ಪಡೇಡಾದಿಂದ ಸುಮಾರು 6ಕಿ.ಮೀ. ದೂರದಲ್ಲಿ ರಸ್ತೆ ಇದ್ದು, ಅಲ್ಲಿಯವರೆಗೂ ಯೋಧರು ಮಹಿಳೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ.
ರಸ್ತೆವರೆಗೆ ಮಹಿಳೆಯನ್ನು ಹೊತ್ತುಕೊಂಡು ಹೋಗಿ, ನಂತರ ವಾಹನದ ಮೂಲಕ ಮಹಿಳೆಯನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯೋಧರ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.
ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ ಗುಜರಾತ್ ಪೊಲೀಸರು ಹೊಸ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…
ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…
ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…
ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…
ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.