inspirational, ದೇಶ-ವಿದೇಶ, ಸುದ್ದಿ

ಗರ್ಭಿಣಿಯನ್ನು 6 ಕಿ.ಮೀ ಹೆಗಲ ಮೇಲೆಯೇ ಹೊತ್ತು ನಡೆದು ಮಾನವೀಯತೆ ಮೆರೆದ ಯೋಧರು.

46

ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಛತ್ತಿಸ್‍ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ.

ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ ಒದ್ದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು, ಮಹಿಳೆಯನ್ನು ಹೊರಸಿನ ಸಮೇತ ಎತ್ತಿಕೊಂಡು, ರಸ್ತೆವರೆಗೆ ಹೆಗಲ ಮೇಲೆ ಹೊತ್ತೊಯ್ದಿದ್ದಾರೆ. ಮಹಿಳೆಯ ಮನೆಯಿದ್ದ ಕಾಡಿನ ಪ್ರದೇಶ ಪಡೇಡಾದಿಂದ ಸುಮಾರು 6ಕಿ.ಮೀ. ದೂರದಲ್ಲಿ ರಸ್ತೆ ಇದ್ದು, ಅಲ್ಲಿಯವರೆಗೂ ಯೋಧರು ಮಹಿಳೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ.

ರಸ್ತೆವರೆಗೆ ಮಹಿಳೆಯನ್ನು ಹೊತ್ತುಕೊಂಡು ಹೋಗಿ, ನಂತರ ವಾಹನದ ಮೂಲಕ ಮಹಿಳೆಯನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯೋಧರ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ಬ್ರೆಕಿಂಗ್ ನ್ಯೂಸ್!ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ರೈಡ್!ಅಲ್ಲಿ ಸಿಕ್ಕಿದ್ದು ಏನು ಗೊತ್ತಾ?

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್‍ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್‍ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ…

  • ಆಧ್ಯಾತ್ಮ

    ತಾಪತ್ರಯ ನಿವಾರಣೆಗೆ ಬಿಲ್ವಪತ್ರೆ, ಈ ಮಾಹಿತಿ ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…

  • ನೆಲದ ಮಾತು

    ಮೋದಿಯ ತಂತ್ರಗಾರಿಕೆಯಿಂದಾಗಿ, ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!

    ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.