ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ಛತ್ತಿಸ್ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ.
ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ ಒದ್ದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು, ಮಹಿಳೆಯನ್ನು ಹೊರಸಿನ ಸಮೇತ ಎತ್ತಿಕೊಂಡು, ರಸ್ತೆವರೆಗೆ ಹೆಗಲ ಮೇಲೆ ಹೊತ್ತೊಯ್ದಿದ್ದಾರೆ. ಮಹಿಳೆಯ ಮನೆಯಿದ್ದ ಕಾಡಿನ ಪ್ರದೇಶ ಪಡೇಡಾದಿಂದ ಸುಮಾರು 6ಕಿ.ಮೀ. ದೂರದಲ್ಲಿ ರಸ್ತೆ ಇದ್ದು, ಅಲ್ಲಿಯವರೆಗೂ ಯೋಧರು ಮಹಿಳೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ.
ರಸ್ತೆವರೆಗೆ ಮಹಿಳೆಯನ್ನು ಹೊತ್ತುಕೊಂಡು ಹೋಗಿ, ನಂತರ ವಾಹನದ ಮೂಲಕ ಮಹಿಳೆಯನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯೋಧರ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.
ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…
ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…
ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್ಪತಿ 11’ರ (ಕೆಬಿಸಿ) ಹಾಟ್ ಸೀಟ್ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….