News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational, ದೇಶ-ವಿದೇಶ, ಸುದ್ದಿ

ಗರ್ಭಿಣಿಯನ್ನು 6 ಕಿ.ಮೀ ಹೆಗಲ ಮೇಲೆಯೇ ಹೊತ್ತು ನಡೆದು ಮಾನವೀಯತೆ ಮೆರೆದ ಯೋಧರು.

51

ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಛತ್ತಿಸ್‍ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ.

ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ ಒದ್ದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು, ಮಹಿಳೆಯನ್ನು ಹೊರಸಿನ ಸಮೇತ ಎತ್ತಿಕೊಂಡು, ರಸ್ತೆವರೆಗೆ ಹೆಗಲ ಮೇಲೆ ಹೊತ್ತೊಯ್ದಿದ್ದಾರೆ. ಮಹಿಳೆಯ ಮನೆಯಿದ್ದ ಕಾಡಿನ ಪ್ರದೇಶ ಪಡೇಡಾದಿಂದ ಸುಮಾರು 6ಕಿ.ಮೀ. ದೂರದಲ್ಲಿ ರಸ್ತೆ ಇದ್ದು, ಅಲ್ಲಿಯವರೆಗೂ ಯೋಧರು ಮಹಿಳೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ.

ರಸ್ತೆವರೆಗೆ ಮಹಿಳೆಯನ್ನು ಹೊತ್ತುಕೊಂಡು ಹೋಗಿ, ನಂತರ ವಾಹನದ ಮೂಲಕ ಮಹಿಳೆಯನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯೋಧರ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • India, Sports

    ಕಪಿಲ್ ದೇವ್ ಹುಟ್ಟುಹಬ್ಬದ ಸಂಭ್ರಮ ಇಂದು

    ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್‌ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…

    Loading

  • ಆರೋಗ್ಯ

    ಒಂದೆಲಗದಲ್ಲಿ ಇರುವ ಮದ್ದಿನ ಗುಣಗಳನ್ನು ತಿಳಿಯಬೇಕೆ…..! ಹಾಗಾದ್ರೆ ಈ ಲೇಖನ ಓದಿ…..!

    ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.

  • ಉಪಯುಕ್ತ ಮಾಹಿತಿ

    50ರುಪಾಯಿ ರಿಯಾಯಿತಿಯನ್ನು, ಪ್ರತಿ ತಿಂಗಳು ನಿಮ್ಮ ಕರೆಂಟ್ ಬಿಲ್’ನಲ್ಲಿ ತಪ್ಪದೇ ಕೇಳಿ ಪಡೆಯಿರಿ..ಹೇಗೆಂದು ತಿಳಿಯಲು ಈ ಲೇಖನ ಓದಿ,ಶೇರ್ ಮಾಡಿ…

    ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ.  ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ. ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್‌.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ.. 1.ಮನೆಯಲ್ಲಿ…

  • ಉಪಯುಕ್ತ ಮಾಹಿತಿ, ಸುದ್ದಿ

    ಹಾವೇರಿ ರೈತನ ಈ ಟೆಕ್ನಿಕ್ ನೋಡಲು ಓಡೋಡಿ ಬರುತ್ತಿರುವ ಜನರು, ಅಷ್ಟಕ್ಕೂ ಆತ ಮಾಡಿದ್ದೇನು ನೋಡಿ.

    ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು