ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ.

ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ ದಾಖಲೆಯನ್ನು ತೆಗೆದುಕೊಂಡು ಹೋಗಬೇಕು.

ಹುಟ್ಟಿದ ದಿನಾಂಕ ಬದಲಾವಣೆಗೆ ಇನ್ನೊಂದು ಷರತ್ತು ವಿಧಿಸಲಾಗಿದೆ. ಆಧಾರ್ ಕಾರ್ಡ್ ಮುದ್ರಣಗೊಂಡು ಮೂರು ವರ್ಷದ ನಂತ್ರ ಜನ್ಮ ದಿನಾಂಕ ಬದಲಾವಣೆ ಕಷ್ಟ. ಮೂರು ವರ್ಷಕ್ಕಿಂತ ಮೊದಲು ಒಮ್ಮೆ ದಿನಾಂಕ ಬದಲಾವಣೆ ಮಾಡಬಹುದು. ಆಧಾರ್ ನಲ್ಲಿರುವ ವಿಳಾಸ, ಇಮೇಲ್ ಐಡಿ, ದೂರವಾಣಿ ನವೀಕರಣಕ್ಕೆ 50 ರೂಪಾಯಿ ನೀಡಬೇಕಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ? ತೂಕ ನಷ್ಟ ಮತ್ತು ವ್ಯಾಯಾಮ :- ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ. ಮಲಗುವ ಸ್ಥಿತಿ ಬದಲಿಸಿ :- ಒಂದು ಬದಿಯಲ್ಲಿ ನಿದ್ರಿಸುವುದನ್ನು…
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….
ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು…
ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…