ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ.

ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ ದಾಖಲೆಯನ್ನು ತೆಗೆದುಕೊಂಡು ಹೋಗಬೇಕು.

ಹುಟ್ಟಿದ ದಿನಾಂಕ ಬದಲಾವಣೆಗೆ ಇನ್ನೊಂದು ಷರತ್ತು ವಿಧಿಸಲಾಗಿದೆ. ಆಧಾರ್ ಕಾರ್ಡ್ ಮುದ್ರಣಗೊಂಡು ಮೂರು ವರ್ಷದ ನಂತ್ರ ಜನ್ಮ ದಿನಾಂಕ ಬದಲಾವಣೆ ಕಷ್ಟ. ಮೂರು ವರ್ಷಕ್ಕಿಂತ ಮೊದಲು ಒಮ್ಮೆ ದಿನಾಂಕ ಬದಲಾವಣೆ ಮಾಡಬಹುದು. ಆಧಾರ್ ನಲ್ಲಿರುವ ವಿಳಾಸ, ಇಮೇಲ್ ಐಡಿ, ದೂರವಾಣಿ ನವೀಕರಣಕ್ಕೆ 50 ರೂಪಾಯಿ ನೀಡಬೇಕಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…
ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…
ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ
ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.