News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಆಧಾರ್ ಕಾರ್ಡ್ ನಲ್ಲಿರುವ ಈ ಮಾಹಿತಿಯನ್ನು ತಿದ್ದುಪಡಿ ಮಾಡಲು ಇರುವುದೇ ಒಂದೇ ಅವಕಾಶ ನಿಮಗೆ?

726

ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ.

ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ ದಾಖಲೆಯನ್ನು ತೆಗೆದುಕೊಂಡು ಹೋಗಬೇಕು.

ಹುಟ್ಟಿದ ದಿನಾಂಕ ಬದಲಾವಣೆಗೆ ಇನ್ನೊಂದು ಷರತ್ತು ವಿಧಿಸಲಾಗಿದೆ. ಆಧಾರ್ ಕಾರ್ಡ್ ಮುದ್ರಣಗೊಂಡು ಮೂರು ವರ್ಷದ ನಂತ್ರ ಜನ್ಮ ದಿನಾಂಕ ಬದಲಾವಣೆ ಕಷ್ಟ. ಮೂರು ವರ್ಷಕ್ಕಿಂತ ಮೊದಲು ಒಮ್ಮೆ ದಿನಾಂಕ ಬದಲಾವಣೆ ಮಾಡಬಹುದು. ಆಧಾರ್ ನಲ್ಲಿರುವ ವಿಳಾಸ, ಇಮೇಲ್ ಐಡಿ, ದೂರವಾಣಿ ನವೀಕರಣಕ್ಕೆ 50 ರೂಪಾಯಿ ನೀಡಬೇಕಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಸಮುದ್ರದಲ್ಲಿ ವಿಚಿತ್ರಗಳು! ಹೌದು ಸಮುದ್ರದಲ್ಲಿ ಹೀಗೂ ಇರುತ್ತೆ. ಮುಂದೆ ಓದಿ ಶಾಕ್ ಆಗ್ತೀರಾ!!!

    ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ

  • ಸ್ಪೂರ್ತಿ

    ಆಟೋದಲ್ಲಿ ಸಿಕ್ಕ 80,000 ರೂಪಾಯಿಗಳನ್ನು ಮರಳಿಸಿದ್ದ ಡ್ರೈವರ್’ಗೆ ಆಕೆ ನೀಡಿದ್ದು ಏನು ಗೊತ್ತಾ..?ತಿಳಿಯಲು ಇದನ್ನು ಓದಿ…

    ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.

  • ಆಧ್ಯಾತ್ಮ

    ಹಿಂದೂ ಧರ್ಮ ಮಂತ್ರಗಳನ್ನು ಸರಿಯಾದ ರೀತಿಯಲ್ಲಿ ಓದಿದ ಮಹತ್ವ.

    ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…

  • ಸುದ್ದಿ

    ಅಳಿಯ ಚಿರು ಸರ್ಜಾ ಕುರಿತು ಅರ್ಜುನ್ ಸರ್ಜಾ ಅವರ ನೋವಿನ ಮಾತು.

    ನಟ ಚಿರಂಜೀವಿ ಸರ್ಜಾ ಅವರ ಹಠಾತ್‌ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್‌ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್‌ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…

  • ಆಧ್ಯಾತ್ಮ

    ಈ 5 ವಸ್ತುಗಳಿಂದ ಭಗವಾನ್ ಶಿವ ಲಿಂಗವನ್ನು ಎಂದಿಗೂ ಪೂಜಿಸಬಾರದು..!

    ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.

  • inspirational

    ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?

    ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್‌ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್‌ನಲ್ಲಿ:ಐಸ್ ಟ್ರೇ ಅಥವಾ ಏರ್‌ಟೈಟ್ ಡಬ್ಬಿಯಲ್ಲಿ…