ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ.

ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ ದಾಖಲೆಯನ್ನು ತೆಗೆದುಕೊಂಡು ಹೋಗಬೇಕು.

ಹುಟ್ಟಿದ ದಿನಾಂಕ ಬದಲಾವಣೆಗೆ ಇನ್ನೊಂದು ಷರತ್ತು ವಿಧಿಸಲಾಗಿದೆ. ಆಧಾರ್ ಕಾರ್ಡ್ ಮುದ್ರಣಗೊಂಡು ಮೂರು ವರ್ಷದ ನಂತ್ರ ಜನ್ಮ ದಿನಾಂಕ ಬದಲಾವಣೆ ಕಷ್ಟ. ಮೂರು ವರ್ಷಕ್ಕಿಂತ ಮೊದಲು ಒಮ್ಮೆ ದಿನಾಂಕ ಬದಲಾವಣೆ ಮಾಡಬಹುದು. ಆಧಾರ್ ನಲ್ಲಿರುವ ವಿಳಾಸ, ಇಮೇಲ್ ಐಡಿ, ದೂರವಾಣಿ ನವೀಕರಣಕ್ಕೆ 50 ರೂಪಾಯಿ ನೀಡಬೇಕಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…
ಕೆಮಿಕಲ್ ಗೋಡಾನ್ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಬ್ರಿಡ್ಜ್ನಲ್ಲಿ ನಡೆದಿದೆ. ಇಂದು ನಸುಕಿನ ಜಾವ 2 ಗಂಟೆಗೆ ಗೋಡಾನ್ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವಿಷಯ ತಿಳಿದು 20 ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಜಗನ್ನಾಥ್ ಘಾಟ್ನಲ್ಲಿ ಗೋಡಾನ್ ಇದ್ದು, ಇಂದು ಬೆಳಗ್ಗೆ ಬೆಂಕಿ ಹೊತ್ತಿಗೊಂಡಿದೆ. ಈಗ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಸಚಿವ…
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ…
ಇತಿಹಾಸ ಸೃಷ್ಟಿಸಿದ RRR ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…
ಈ ಕೆಳಕಂಡ ಸಮಸ್ಯೆಯಿಂದ ಬಳಲುತ್ತಿರುವವರು ಕರಬೂಜ ಸೇವನೆ ಮಾಡುವುದು ಉತ್ತಮ. ಕರಬೂಜ ಹಲವು ಸಮಸ್ಯೆಗಳಿಗೆ ನಿವಾರಣಾ ಗುಣ ಹೊಂದಿದೆ. ನಾವು ಇದರ ಸೇವನೆಯನ್ನು ಮಾಡುವುದು ಉತ್ತಮ ಇದರಿಂದ ದೇಹಕ್ಕೆ ಹಲವು ಲಾಭಗಳು ಲಭಿಸಲಿವೆ. ಕರಬೂಜದಲ್ಲಿ ಪಿಟೋಕೆಮಿಕಲ್ಸ್ ಎನ್ನುವ ಪದಾರ್ಥ ಇದೆ. ಈ ಪದಾರ್ಥಕ್ಕೆ ಉರಿಯೂತದ ವಿರುದ್ಧ ಹೊರಡುವ ಹೂನವಿದೆ. ಇದನ್ನ ತಿನ್ನುವುದರಿಂದ ಮೊಣಕೈ, ಮೊಣಕಾಲು ದೇಹದಲ್ಲಿರೋ ಸಂದಿಗಳಲ್ಲಿ ಬರುವ ನೋವು ಕಡಿಮೆಯಾಗುತ್ತದೆ. ಕರಬೂಜ ಹಣ್ಣು ತಿನ್ನುವುದರಿಂದ ಸಂದಿವಾತ ಬರುವುದನ್ನ ಸಹ ತಡೆಯಬಹುದು. ಕರಬೂಜದಲ್ಲಿ ರೋಗ ನೀರೋದಕ ಶಕ್ತಿ…