News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಆಧಾರ್ ಕಾರ್ಡ್ ನಲ್ಲಿರುವ ಈ ಮಾಹಿತಿಯನ್ನು ತಿದ್ದುಪಡಿ ಮಾಡಲು ಇರುವುದೇ ಒಂದೇ ಅವಕಾಶ ನಿಮಗೆ?

726

ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ.

ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ ದಾಖಲೆಯನ್ನು ತೆಗೆದುಕೊಂಡು ಹೋಗಬೇಕು.

ಹುಟ್ಟಿದ ದಿನಾಂಕ ಬದಲಾವಣೆಗೆ ಇನ್ನೊಂದು ಷರತ್ತು ವಿಧಿಸಲಾಗಿದೆ. ಆಧಾರ್ ಕಾರ್ಡ್ ಮುದ್ರಣಗೊಂಡು ಮೂರು ವರ್ಷದ ನಂತ್ರ ಜನ್ಮ ದಿನಾಂಕ ಬದಲಾವಣೆ ಕಷ್ಟ. ಮೂರು ವರ್ಷಕ್ಕಿಂತ ಮೊದಲು ಒಮ್ಮೆ ದಿನಾಂಕ ಬದಲಾವಣೆ ಮಾಡಬಹುದು. ಆಧಾರ್ ನಲ್ಲಿರುವ ವಿಳಾಸ, ಇಮೇಲ್ ಐಡಿ, ದೂರವಾಣಿ ನವೀಕರಣಕ್ಕೆ 50 ರೂಪಾಯಿ ನೀಡಬೇಕಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀರಿಗಾಗಿ ಕಾದು ಕುಳಿತಿದ್ದವರು ನಲ್ಲಿ ತಿರುವಿದ ತಕ್ಷಣ ಬಂತು ರಕ್ತ…ಕಾರಣ?

    ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…

  • ದೇವರು-ಧರ್ಮ

    ಇಸ್ಕಾನ್ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಗೋವರ್ಧನ ಪೂಜೆ…!ಇದರ ಇನ್ನಳೆಯೇನು ಗೊತ್ತಾ?

    ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…

  • ಉಪಯುಕ್ತ ಮಾಹಿತಿ

    2018 ರಲ್ಲಿ ಸರ್ಕಾರಿ ರಜೆ ಬಯಸುವವರಿಗೆ ಬಂಪರ್ ಆಫರ್..!ತಿಳಿಯಲು ಈ ಲೇಖನ ಓದಿ..

    ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..

    2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..

  • ಜ್ಯೋತಿಷ್ಯ

    ಈ ದಿನದ ಭವಿಷ್ಯ ಹೇಗಿದೆ ಇಲ್ಲಿ ನೋಡಿ ತಿಳಿಯಿರಿ…

    ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ.  ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…

  • ದೇವರು-ಧರ್ಮ

    ಇಲ್ಲಿ ಎಲ್ಲರೂ ಕೋಮುವಾದಿಗಳೇ..!!! ಹೇಗೆ ಗೊತ್ತಾ? ಈ ಲೇಖನಿ ಓದಿ…

    ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.

  • ಸುದ್ದಿ

    ಶಿವಸೇನಾ ಬೆಂಬಲಿಗರ ಒತ್ತಾಯ ; ಆದಿತ್ಯ ಠಾಕ್ರೆಗೆ ಮುಖ್ಯಮಂತ್ರಿ ಸ್ಥಾನ,.!!

    ಶಿವಸೇನೆ ಮುಖ್ಯಸ್ಥ ಉದ್ಧವ್​ಠಾಕ್ರೆ ಮಗ ಆದಿತ್ಯ ಠಾಕ್ರೆ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವನ್ನು   ದಾಖಲಿಸಿದ  ಮತ್ತು ಅವರಿಗೆ  ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಕೂಗು ಬೆಂಬಲಿಗರಿಂದ ಜೋರಾಗಿ  ಕೇಳಿ ಬಂದಿದೆ. ಇನ್ನು ಇದನ್ನು  ಕುರಿತು ಮುಂಬೈನ ಅನೇಕ ಕಡೆ ಶಿವಸೇನಾ ಕಾರ್ಯಕರ್ತರು ಬ್ಯಾನರ್​ ಹಾಕಿದ್ದು, ಅದರಲ್ಲಿ ಶಿವಸೇನೆಯ ಯುವನಾಯಕ, ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಘೋಷಣೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿ ಸ್ಥಾನವನ್ನು  ಉದ್ಧವ್​ ಠಾಕ್ರೆ ಮುನ್ನಡೆಸುತ್ತಿದ್ದು, ಅವರು  ಇರುವಾಗಲೇ ಅವರ ಮಗನಿಗೆ ಸಿಎಂ ಸ್ಥಾನ ನೀಡಬೇಕು…