ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ.

ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ ದಾಖಲೆಯನ್ನು ತೆಗೆದುಕೊಂಡು ಹೋಗಬೇಕು.

ಹುಟ್ಟಿದ ದಿನಾಂಕ ಬದಲಾವಣೆಗೆ ಇನ್ನೊಂದು ಷರತ್ತು ವಿಧಿಸಲಾಗಿದೆ. ಆಧಾರ್ ಕಾರ್ಡ್ ಮುದ್ರಣಗೊಂಡು ಮೂರು ವರ್ಷದ ನಂತ್ರ ಜನ್ಮ ದಿನಾಂಕ ಬದಲಾವಣೆ ಕಷ್ಟ. ಮೂರು ವರ್ಷಕ್ಕಿಂತ ಮೊದಲು ಒಮ್ಮೆ ದಿನಾಂಕ ಬದಲಾವಣೆ ಮಾಡಬಹುದು. ಆಧಾರ್ ನಲ್ಲಿರುವ ವಿಳಾಸ, ಇಮೇಲ್ ಐಡಿ, ದೂರವಾಣಿ ನವೀಕರಣಕ್ಕೆ 50 ರೂಪಾಯಿ ನೀಡಬೇಕಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.
ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.
ತಾಮ್ರದ ಬಾಟೆಲ್ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…
ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…
ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.