ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ.

ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ ದಾಖಲೆಯನ್ನು ತೆಗೆದುಕೊಂಡು ಹೋಗಬೇಕು.

ಹುಟ್ಟಿದ ದಿನಾಂಕ ಬದಲಾವಣೆಗೆ ಇನ್ನೊಂದು ಷರತ್ತು ವಿಧಿಸಲಾಗಿದೆ. ಆಧಾರ್ ಕಾರ್ಡ್ ಮುದ್ರಣಗೊಂಡು ಮೂರು ವರ್ಷದ ನಂತ್ರ ಜನ್ಮ ದಿನಾಂಕ ಬದಲಾವಣೆ ಕಷ್ಟ. ಮೂರು ವರ್ಷಕ್ಕಿಂತ ಮೊದಲು ಒಮ್ಮೆ ದಿನಾಂಕ ಬದಲಾವಣೆ ಮಾಡಬಹುದು. ಆಧಾರ್ ನಲ್ಲಿರುವ ವಿಳಾಸ, ಇಮೇಲ್ ಐಡಿ, ದೂರವಾಣಿ ನವೀಕರಣಕ್ಕೆ 50 ರೂಪಾಯಿ ನೀಡಬೇಕಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….
ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…
ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.