News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಆಧಾರ್ ಕಾರ್ಡ್ ನಲ್ಲಿರುವ ಈ ಮಾಹಿತಿಯನ್ನು ತಿದ್ದುಪಡಿ ಮಾಡಲು ಇರುವುದೇ ಒಂದೇ ಅವಕಾಶ ನಿಮಗೆ?

726

ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ.

ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ ದಾಖಲೆಯನ್ನು ತೆಗೆದುಕೊಂಡು ಹೋಗಬೇಕು.

ಹುಟ್ಟಿದ ದಿನಾಂಕ ಬದಲಾವಣೆಗೆ ಇನ್ನೊಂದು ಷರತ್ತು ವಿಧಿಸಲಾಗಿದೆ. ಆಧಾರ್ ಕಾರ್ಡ್ ಮುದ್ರಣಗೊಂಡು ಮೂರು ವರ್ಷದ ನಂತ್ರ ಜನ್ಮ ದಿನಾಂಕ ಬದಲಾವಣೆ ಕಷ್ಟ. ಮೂರು ವರ್ಷಕ್ಕಿಂತ ಮೊದಲು ಒಮ್ಮೆ ದಿನಾಂಕ ಬದಲಾವಣೆ ಮಾಡಬಹುದು. ಆಧಾರ್ ನಲ್ಲಿರುವ ವಿಳಾಸ, ಇಮೇಲ್ ಐಡಿ, ದೂರವಾಣಿ ನವೀಕರಣಕ್ಕೆ 50 ರೂಪಾಯಿ ನೀಡಬೇಕಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಾಲೆಂಜಿಂಗ್ ಸ್ಟಾರ್ ದರ್ಶನ್ :ಅಂಬರೀಶ್ ನಂತರ ಶಿವಣ್ಣರಿಗೆ ಅಪ್ಪಾಜಿ ಸ್ಥಾನ ಕೊಟ್ಟಿದ್ಯಾಕೆ? ದರ್ಶನ್ ಹೇಳಿದ ಈ ಮಾತುಗಳನ್ನು ಕೇಳಿ,

    ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ  ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು.‌ ಧ್ರುವನ್ ಅವರು‌…

  • ತಂತ್ರಜ್ಞಾನ

    ವಾಟ್ಸ್ಆಫ್ ಗ್ರೂಪ್ ನಲ್ಲಿ ಯಾರನ್ನಾದರು ಟ್ಯಾಗ್ ಮಾಡಬೇಕೇ…? ತಿಳಿಯಲು ಈ ಲೇಖನ ಓದಿ..

    ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?

  • ಸುದ್ದಿ

    ʼಚಿನ್ನʼ ಪ್ರಿಯರಿಗೆ ಬಿಗ್‌ ಶಾಕ್: 39 ಸಾವಿರ‌ ರೂ. ಗಡಿ ದಾಟಿದ ಚಿನ್ನದ ಬೆಲೆ

    ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…

  • ಉಪಯುಕ್ತ ಮಾಹಿತಿ

    ಭಾರತ ಸೇರಿದಂತೆ ಜಗತ್ತಿನಾದ್ಯಂತ ಕೆಲಕಾಲ ವಾಟ್ಸಪ್ ಕ್ರ್ಯಾಶ್ ಆಗಿದೆ..!ತಿಳಿಯಲು ಇದನ್ನು ಓದಿ..

    ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

  • ಸುದ್ದಿ

    ಮೈಸೂರು ದಸರಾ ವೇದಿಕೆಯಲ್ಲೇ ದಾಂಪತ್ಯ ಜೀವನಕ್ಕೆ ಮುನ್ನುಡಿ ಬರೆದ ‘ಬಿಗ್ ಬಾಸ್’ ಖ್ಯಾತಿಯ ಚಂದನ್ ಶೆಟ್ಟಿ ಹಾಗು ನಿವೇದಿತಾ….!

    ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ವಿಶೇಷ ಘಟನೆಗೆ ಸಾಕ್ಷಿಯಾಗಿದೆ. ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನಕ್ಕೆ ಕಾಲಿಡಲು ಮೈಸೂರು ದಸರಾ ವೇದಿಕೆಯಲ್ಲೇ ಮುನ್ನುಡಿ ಬರೆದಿದ್ದಾರೆ. ಯುವ ದಸರಾದಲ್ಲಿ ನಿವೇದಿತಾ ಅವರಿಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ರಂಗೇರಿದ್ದು ಕಾರ್ಯಕ್ರಮ ಮುಗಿಯುವ ವೇಳೆಯಲ್ಲಿ ಚಂದನ್ ಶೆಟ್ಟಿ ವೇದಿಕೆಯಲ್ಲಿಯೇ ಐ ಲವ್ ಯು ಹೇಳಿದ್ದಾರೆ….

  • ಸುದ್ದಿ, ಸ್ಪೂರ್ತಿ

    ಅಡುಗೆ ಎಣ್ಣೆಯನ್ನು ಬಳಸಿ ಲಾಭದಾಯಕ ಕೃಷಿ ಮಾಡಿದ ರೈತರು. ಈ ಸುದ್ದಿ ನೋಡಿ.!

    ಕೆಲ  ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ  ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ  ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…