News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಆಧಾರ್ ಕಾರ್ಡ್ ನಲ್ಲಿರುವ ಈ ಮಾಹಿತಿಯನ್ನು ತಿದ್ದುಪಡಿ ಮಾಡಲು ಇರುವುದೇ ಒಂದೇ ಅವಕಾಶ ನಿಮಗೆ?

726

ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ.

ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ ದಾಖಲೆಯನ್ನು ತೆಗೆದುಕೊಂಡು ಹೋಗಬೇಕು.

ಹುಟ್ಟಿದ ದಿನಾಂಕ ಬದಲಾವಣೆಗೆ ಇನ್ನೊಂದು ಷರತ್ತು ವಿಧಿಸಲಾಗಿದೆ. ಆಧಾರ್ ಕಾರ್ಡ್ ಮುದ್ರಣಗೊಂಡು ಮೂರು ವರ್ಷದ ನಂತ್ರ ಜನ್ಮ ದಿನಾಂಕ ಬದಲಾವಣೆ ಕಷ್ಟ. ಮೂರು ವರ್ಷಕ್ಕಿಂತ ಮೊದಲು ಒಮ್ಮೆ ದಿನಾಂಕ ಬದಲಾವಣೆ ಮಾಡಬಹುದು. ಆಧಾರ್ ನಲ್ಲಿರುವ ವಿಳಾಸ, ಇಮೇಲ್ ಐಡಿ, ದೂರವಾಣಿ ನವೀಕರಣಕ್ಕೆ 50 ರೂಪಾಯಿ ನೀಡಬೇಕಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೇತುವೆ ಮೇಲಿಂದ ಬಸ್ ಪಲ್ಟಿ…..29 ಪ್ರಯಾಣಿಕರ ಮರಣ…..!

    ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…

  • ಸುದ್ದಿ

    ತೃತೀಯ ಲಿಂಗ ವರ್ಗಕ್ಕೆ ಮಾದರಿಯಾದ ರಾಣಿ ಕಿಣ್ಣರ್,.!! ಯಾಕೆ ಗೊತ್ತೇ,.?

    ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….

  • inspirational

    ಬಯಲಾಯ್ತು ದಾಸ ದರ್ಶನ್ ರವರ ಮತ್ತೊಂದು ಮುಖ..?

    ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ. ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್…

  • ಸುದ್ದಿ

    ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ದೃಶ್ಯ.

    ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ  ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ.  ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ…

  • ಸಿನಿಮಾ

    ಈ ನಟಿಯ ಮದುವೆಗೆ ಬೆತ್ತಲೆಯಾಗಿ ಹೋದ್ರೆ ಮಾತ್ರ ಪ್ರವೇಶವಂತೆ..!

    ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…

  • ಸುದ್ದಿ

    ಕುಷ್ಠ ರೋಗಿಯ ಅನ್ನ, ಪಿಂಚಣಿ ಕಿತ್ತುಕೊಂಡ ಆಧಾರ್..! ಓದಿ ಈ ಮನಕಲುಕುವ ಸ್ಟೋರಿ…

    ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!