ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ.
ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು ಸಮರ್ಥ ಮತ್ತು ಸಮೃದ್ಧ ಭಾರತದ ಕನಸು ಕಂಡು, ದೇಶಕ್ಕೆ ಅದ್ಭುತ ಕೊಡುಗೆಗಳನ್ನು ನೀಡಿ ಎಲ್ಲರ ಪ್ರೀತಿ ಗಳಿಸಿದ್ದರು. ಅವರ ಆದರ್ಶ ಜೀವನ ಸದಾ ದೇಶವಾಸಿಗಳಿಗೆ ಸ್ಪೂರ್ತಿದಾಯಕ. ಕಲಾಂ ಅವರ ಜಯಂತೋತ್ಸವದಂದು ಇಡೀ ಭಾರತವೇ ಅವರಿಗೆ ನಮಿಸುತ್ತಿದೆ ಎಂದು ಮೋದಿ ಹಾಡಿ ಹೊಗಳಿದ್ದಾರೆ.
ಕಲಾಂ ಅವರಿಗೆ ವಿದ್ಯಾರ್ಥಿಗಳೆಂದರೆ ವಿಶೇಷ ಕಾಳಜಿ, ಅಕ್ಕರೆ. ಹೀಗಾಗಿ ಭವ್ಯ ಭಾರತದ ಭವಿಷ್ಯವಾದ ವಿದ್ಯಾರ್ಥಿಗಳೊಂದಿಗೆ ಅವರು ಹೆಚ್ಚಿನ ಸಮಯ ಕಳೆಯುತ್ತಿದ್ದರು. 2015ರ ಜುಲೈ 27 ರಂದು ಶಿಲ್ಲಾಂಗ್ ಐಐಎಂನಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡುತ್ತಿದ್ದಾಗಲೇ ಹೃದಯಾಘಾತದಿಂದ ಕಲಾಂ ಎಲ್ಲರನ್ನು ಅಗಲಿದರು.
ವಿದ್ಯಾರ್ಥಿಗಳ ಮೇಲಿನ ಕಲಾಂ ಅವರ ಪ್ರೀತಿ, ಕಾಳಾಜಿ ಇಡೀ ವಿಶ್ವದ ಗಮನ ಸೆಳೆದಿತ್ತು. ದೇಶ ಕಂಡ ಒಂದೊಳ್ಳೆ ವಿಜ್ಞಾನಿಯಾಗಿ, ರಾಷ್ಟ್ರಪತಿಯಾಗಿ ಉನ್ನತ ಜವಾಬ್ದಾರಿಯನ್ನು ನಿಭಾಯಿಸಿ ಮೆಚ್ಚುಗೆ ಪಡೆದಿದ್ದರೂ, ತಮ್ಮನ್ನು ತಾವು ಮೊದಲು ಶಿಕ್ಷಕನಾಗಿ ಗುರುತಿಸಿಕೊಳ್ಳಲು ಅವರು ಬಯಸುತ್ತಿದ್ದರು. ಆದ್ದರಿಂದ ಅವರ ಜನ್ಮದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವನ್ನಾಗಿ ಆಚರಿಸಬೇಕೆಂದು 2015ರಲ್ಲಿ ವಿಶ್ವಸಂಸ್ಥೆ ಕರೆ ನೀಡಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…
ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…
ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್ರೈಸರ್ಸ್ ಹೈದರಾಬಾದ್ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….