ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ.

ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು ಸಮರ್ಥ ಮತ್ತು ಸಮೃದ್ಧ ಭಾರತದ ಕನಸು ಕಂಡು, ದೇಶಕ್ಕೆ ಅದ್ಭುತ ಕೊಡುಗೆಗಳನ್ನು ನೀಡಿ ಎಲ್ಲರ ಪ್ರೀತಿ ಗಳಿಸಿದ್ದರು. ಅವರ ಆದರ್ಶ ಜೀವನ ಸದಾ ದೇಶವಾಸಿಗಳಿಗೆ ಸ್ಪೂರ್ತಿದಾಯಕ. ಕಲಾಂ ಅವರ ಜಯಂತೋತ್ಸವದಂದು ಇಡೀ ಭಾರತವೇ ಅವರಿಗೆ ನಮಿಸುತ್ತಿದೆ ಎಂದು ಮೋದಿ ಹಾಡಿ ಹೊಗಳಿದ್ದಾರೆ.

ಕಲಾಂ ಅವರಿಗೆ ವಿದ್ಯಾರ್ಥಿಗಳೆಂದರೆ ವಿಶೇಷ ಕಾಳಜಿ, ಅಕ್ಕರೆ. ಹೀಗಾಗಿ ಭವ್ಯ ಭಾರತದ ಭವಿಷ್ಯವಾದ ವಿದ್ಯಾರ್ಥಿಗಳೊಂದಿಗೆ ಅವರು ಹೆಚ್ಚಿನ ಸಮಯ ಕಳೆಯುತ್ತಿದ್ದರು. 2015ರ ಜುಲೈ 27 ರಂದು ಶಿಲ್ಲಾಂಗ್ ಐಐಎಂನಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡುತ್ತಿದ್ದಾಗಲೇ ಹೃದಯಾಘಾತದಿಂದ ಕಲಾಂ ಎಲ್ಲರನ್ನು ಅಗಲಿದರು.

ವಿದ್ಯಾರ್ಥಿಗಳ ಮೇಲಿನ ಕಲಾಂ ಅವರ ಪ್ರೀತಿ, ಕಾಳಾಜಿ ಇಡೀ ವಿಶ್ವದ ಗಮನ ಸೆಳೆದಿತ್ತು. ದೇಶ ಕಂಡ ಒಂದೊಳ್ಳೆ ವಿಜ್ಞಾನಿಯಾಗಿ, ರಾಷ್ಟ್ರಪತಿಯಾಗಿ ಉನ್ನತ ಜವಾಬ್ದಾರಿಯನ್ನು ನಿಭಾಯಿಸಿ ಮೆಚ್ಚುಗೆ ಪಡೆದಿದ್ದರೂ, ತಮ್ಮನ್ನು ತಾವು ಮೊದಲು ಶಿಕ್ಷಕನಾಗಿ ಗುರುತಿಸಿಕೊಳ್ಳಲು ಅವರು ಬಯಸುತ್ತಿದ್ದರು. ಆದ್ದರಿಂದ ಅವರ ಜನ್ಮದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವನ್ನಾಗಿ ಆಚರಿಸಬೇಕೆಂದು 2015ರಲ್ಲಿ ವಿಶ್ವಸಂಸ್ಥೆ ಕರೆ ನೀಡಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್ನಿಂದ ಅಕ್ಟೋಬರ್ 1 ರಿಂದ…
ನೆಲಮಂಗಲದಲ್ಲಿ ನಟ ವಿನೋದ್ ರಾಜ್ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.ಕಳೆದ ತಿಂಗಳು ಅಭಿಮಾನಿಗಳ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್ ಅವರನ್ನು ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿದ್ದರು, ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು. ಈ ಗ್ಯಾಂಗ್ನ ಬೆನ್ನಟ್ಟಿದ್ದ ನೆಲಮಂಗಲ ಪೊಲೀಸರು ಕೊನೆಗೆ ಓಜಿಕುಪ್ಪಂ ಗ್ಯಾಂಗ್ನ ರಾಜು ಹೈಟೆಕ್ ರಾಜುನನ್ನ ಬಂಧಿಸಿದ್ದಾರೆ. ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ಐಷಾರಾಮಿ ಜೀವನ ಮಾಡುತ್ತಿದ್ದ.ಇವನು ಧರಿಸುತ್ತಿದ್ದ ಶರ್ಟ್, ಪ್ಯಾಂಟ್ಗಳು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಮಾರ್ಚ್, 2019) ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ…
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..