ಸುದ್ದಿ

ವಿಂಗ್ ಕಮಾಂಡರ್ ಅಭಿನಂದನ್ ಅಭಿನಂದನ್ ಬಿಜೆಪಿಗೆ ವೋಟ್ ಮಾಡಿದ್ರಾ?ಅಸಲಿ ಸತ್ಯ ಏನು ಗೊತ್ತಾ?

377

ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ.

ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ ಪರಿಶೀಲಿಸಿರುವ ಸುದ್ದಿಸಂಸ್ಥೆ, ಅಭಿನಂದನ್ ಅವರನ್ನೇ ಹೋಲುವ ವ್ಯಕ್ತಿ ಈತ ಎಂದು ತಿಳಿಸಿದ್ದು, ಮುಖದಲ್ಲಿನ ವ್ಯತ್ಯಾಸಗಳು ಸ್ಪಷ್ಟವಾಗಿ ಗೋಚರಿಸಬಾರದೆಂಬ ಕಾರಣಕ್ಕೆ ಆತನಿಗೆ ದೊಡ್ಡದಾದ ಕನ್ನಡಕವನ್ನು ಹಾಕಿಸಲಾಗಿದೆ ಎಂದು ಹೇಳಿದೆ.

ಅಲ್ಲದೆ ಅಭಿನಂದನ್ ತಮಿಳುನಾಡು ಮೂಲದವರಾಗಿದ್ದು, ಅವರ ಮತ ಅಲ್ಲಿಯೇ ಇರುವ ಸಾಧ್ಯತೆ ಇದೆ. ಜೊತೆಗೆ ತಮಿಳುನಾಡಿನಲ್ಲಿ ಮೊದಲ ಹಂತದಲ್ಲಿ ಮತದಾನ ನಡೆದಿಲ್ಲ ಎಂಬುದು ಗಮನಾರ್ಹ ಸಂಗತಿ.

ಸೇವಾ ನಿಯಮಾವಳಿಗಳ ಪ್ರಕಾರ ಅಧಿಕಾರಿಗಳು ರಾಜಕೀಯ ಪಕ್ಷವೊಂದರ ಪರ ಪ್ರಚಾರ ಮಾಡುವ ಸಾಧ್ಯತೆಗಳಿಲ್ಲ. ಹೀಗಾಗಿ ಅಭಿನಂದನ್ ಅವರನ್ನು ಹೋಲುವ ವ್ಯಕ್ತಿಯ ಫೋಟೋ ಹಾಕಿ ಆತನನ್ನೇ ವಿಂಗ್ ಕಮಾಂಡರ್ ಅಭಿನಂದನ್ ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ಸುದ್ದಿ ಸಂಸ್ಥೆ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಟ್ರೈಲರ್ ಗೆ ಸ್ಟಾರ್ ನಟರ ಅಭಿಪ್ರಾಯವೇನು ಗೊತ್ತಾ,.!

    ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….

  • ಆರೋಗ್ಯ

    ಬೆಳ್ಳುಳ್ಳಿಯಲ್ಲಿರುವ ಪ್ರಮುಖ ಆರೋಗ್ಯಗುಣಗಳು ತಿಳಿಯಲು…! ಈ ಲೇಖನವನ್ನು ಓದಿ…

    ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

  • ಉಪಯುಕ್ತ ಮಾಹಿತಿ

    ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

    ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…

  • ಸುದ್ದಿ

    ದಿನ ಬೈಗಳ – ರೊಚ್ಚಿಗೆದ್ದು ತಂದೆಯನ್ನು 25 ಪೀಸ್ ಮಾಡಿ 4 ಬ್ಯಾಗ್‍ನಲ್ಲಿ ತುಂಬಿ ಪ್ಯಾಕ್ ಮಾಡಿದ ಮಗ…!

    ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್‍ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್‍ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…

  • Sports, ಕ್ರೀಡೆ

    ಹಿರಿಯರ ಆಟ ನೋಡಲು ತುಂಬಾ ಕಾತುರರಾಗೀದ್ದೀರಾ ನೋಡಿ ಲೆಜೆಂಡ್ಸ್ ಲೀಗ್

    ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್‌ನ ಮಸ್ಕತ್‌ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ.       LLC ಎರಡು ಸುತ್ತುಗಳು ಮತ್ತು ಫೈನಲ್‌ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…

    Loading

  • inspirational

    ಕಾಲೇಜು ಸ್ನೇಹಿತರು ಪ್ರಾರಂಭಿಸಿದ ಯಶಸ್ವಿ ಉದ್ಯಮಗಳು

    ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್‌ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…