ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
our website provides news in Kannada. it has top stories ,sports, business, entertainment, politics, and more in Kannada.
This site mainly focus on success stories on people who grew up in villages across the country.
we promote your products in Facebook as instant articles through our website. we are providing information through articles about products in regional languages – English,Hindi,Telugu,Tamil and Kannada.
Those articles will reach to customer & clients in short period of time. It’s a good platform to promote your business.
To help our clients and customers meet their goals through our services and solutions.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ವು ರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.
ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…
ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…
ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…