ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕರು ರಸ್ತೆಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾಗ ವೇಗವಾಗಿ ಬಂದ ಅಪರಿಚಿತ ವಾಹನ ಇವರ ಮೇಲೆ ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ನಾಲ್ವರು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಹುಮ್ನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಆರಂಭಿಸಿದ್ದಾರೆ.ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.
ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…
ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.
ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.