News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ಕು ಜನರ ಸಾವು…!

54

ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್‍ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕರು ರಸ್ತೆಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾಗ ವೇಗವಾಗಿ ಬಂದ ಅಪರಿಚಿತ ವಾಹನ ಇವರ ಮೇಲೆ ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ನಾಲ್ವರು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಹುಮ್ನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಆರಂಭಿಸಿದ್ದಾರೆ.ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ರೈತರಿಂದ ನೇರವಾಗಿ ಬೆಳೆ ಖರೀದಿಗೆ ಮುಂದಾದ ಉಪೇಂದ್ರ

    Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…

  • ಆರೋಗ್ಯ

    ಯುವಜನರು ಕುಡಿತದ ಪ್ರಮಾಣ ಸಾಕು ಎಂದು ನಿರ್ಧರಿಸುತ್ತಾರೆ, ಹೇಗೆ ಗೊತ್ತಾ???

    ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.

  • ಉಪಯುಕ್ತ ಮಾಹಿತಿ

    “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಆದರೆ ಇದರ ಔಷಧೀಯ ಗುಣವನ್ನು ನೀವು ತಿಳಿದರೆ ಶಾಕ್ ಆಗ್ತೀರಾ..!

    ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ

  • ಉಪಯುಕ್ತ ಮಾಹಿತಿ

    ರಾವಣ ಸಾಯೋಕೆ ಮುಂಚೆ ಲಕ್ಶ್ಮಣನಿಗೆ ಕಲಿಯುಗದ ಬಗ್ಗೆ ಹೇಳಿದ ಘೋರ ಸತ್ಯ. ಏನದು ಗೊತ್ತಾ?

    ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ  ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…

  • ಜ್ಯೋತಿಷ್ಯ

    ಶಿರಡಿ ಸಾಯಿಬಾಬಾ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭ…ನಿಮ್ಮ ರಾಶಿ ಇದೆಯಾ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…

  • ಸಿನಿಮಾ

    ದರ್ಶನ್ ಅಭಿಮಾನಿಗಳಿಗೆ ಸಖತ್ ಸಿಹಿ ಸುದ್ದಿ!ಫಿಕ್ಸ್ ಆಯ್ತು ಕುರುಕ್ಷೇತ್ರ ಚಿತ್ರದ ರಿಲೀಜ್ ಡೇಟ್…ಯಾವಾಗ ಗೊತ್ತಾ?

    ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು. ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ….