ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್ನ ಗಹ್ರ್ವಾದಲ್ಲಿ ನಡೆದಿದೆ.
ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು.
ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಆಸ್ಪತ್ರೆಗೆ ದಾಖಲಾದ ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿ ಆಗಿದೆ.
ಬಸ್ ಕಂದಕಕ್ಕೆ ಉರುಳಿದ್ದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ತಲುಪಿದ ಪೊಲೀಸರು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಬಸ್ ಕೆಳಗೆ ಇನ್ನು ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳೀಯರು ಸಹ ರಕ್ಷಣಾ ಕಾರ್ಯಕ್ಕೆ ಪೊಲೀಸರಿಗೆ ಸಾಥ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…
ಶಿವ,
ನೆನಪಾಗುವೆ ನೀನು ಪ್ರತಿಕ್ಷಣವೂ
ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….