News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಬಸ್ ಕಂದಕಕ್ಕೆ ಬಿದ್ದು 6 ಮಂದಿ ಸಾವು, 39 ಜನರಿಗೆ ತೀವ್ರ ಗಾಯ….!

48

ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್‍ನ ಗಹ್ರ್ವಾದಲ್ಲಿ ನಡೆದಿದೆ.

ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು.

ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಆಸ್ಪತ್ರೆಗೆ ದಾಖಲಾದ ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿ ಆಗಿದೆ.

ಬಸ್ ಕಂದಕಕ್ಕೆ ಉರುಳಿದ್ದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ತಲುಪಿದ ಪೊಲೀಸರು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಬಸ್ ಕೆಳಗೆ ಇನ್ನು ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳೀಯರು ಸಹ ರಕ್ಷಣಾ ಕಾರ್ಯಕ್ಕೆ ಪೊಲೀಸರಿಗೆ ಸಾಥ್ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    15 ನಿಮಿಷಗಳಲ್ಲಿ ಫಟಾಫಟ್ ‘ಎಗ್ ಪಲಾವ್’ ಮಾಡೋದು ಹೇಗೆ ಗೊತ್ತಾ..?

    ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…

  • ಉಪಯುಕ್ತ ಮಾಹಿತಿ

    ಮುಖೇಶ್ ಅಂಬಾನಿ ಕಾರ್ ಡ್ರೈವರ್‌ಗೆ ಕೊಡೋ ಸಂಬಳ ಎಷ್ಟು ಗೊತ್ತಾ? ಕೇಳಿದ್ರೆ ಶಾಕ್ ಆಗ್ತೀರಿ..! ತಿಳಿಯಲು ಇದನ್ನು ಓದಿ..

    ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್‌ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?

  • ಸುದ್ದಿ

    ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾರಂತೆ ಸ್ಯಾಂಡಲ್ ವುಡ್ ರಾಧಿಕಾ….!

    ಸ್ಯಾಂಡಲ್‍ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್…

  • ಸುದ್ದಿ

    ಸೆಕ್ಯೂರಿಟಿ ಕಪಾಳಕ್ಕೆ ಹೊಡೆದ ಸಲ್ಮಾನ್ ಖಾನ್…..!ಕಾರಣ ಏನು…?

      ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಮಂಗಳವಾರ ರಾತ್ರಿ ಸಲ್ಮಾನ್ ತಾವು ನಟಿಸಿದ ‘ಭಾರತ್’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್‍ಗೆ ಹೋಗಿದ್ದರು. ಹೀಗಾಗಿ ಸಲ್ಮಾನ್‍ಗಾಗಿ ಸೆಕ್ಯೂರಿಟಿ ಗಾರ್ಡ್ ದಾರಿ ಮಾಡಿಕೊಡುತ್ತಿದ್ದರು. ಈ ವೇಳೆ ಮಕ್ಕಳ ಜೊತೆ ಖಾರವಾಗಿ ವರ್ತಿಸಿದ್ದಕ್ಕೆ ಸಲ್ಮಾನ್ ಖಾನ್ ಸೆಕ್ಯೂರಿಟಿಯ ಕಪಾಳಕ್ಕೆ ಹೊಡೆದಿದ್ದಾರೆ. ಸಲ್ಮಾನ್ ಖಾನ್ ಸೆಕ್ಯೂರಿಟಿಗೆ ಹೊಡೆದ ಫೋಟೋ ಮೊದಲು ಪೀಪಿಂಗ್…

  • inspirational

    ರೆಬೆಲ್ ಆಗಿ ಹೋದವರು ಸೈಲೆಂಟ್ ಆಗಿ ಬಂದರು; ರಾತ್ರೋರಾತ್ರಿ ಬೆಂಗಳೂರಿಗೆ ಬಂದಿಳಿದ ಅನರ್ಹ ಶಾಸಕರು…!

    ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.  ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…

  • ಸುದ್ದಿ

    ರಣಂ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ದುರ್ಮರಣ ಪ್ರಕರಣ- ತನಿಖೆ ನಡೆಸುವವೇಳೆ ಸ್ಫೋಟಕ ಟ್ವಿಸ್ಟ್…….!

    ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…