ಸುದ್ದಿ

ಗಾರ್ಮೆಂಟ್ಸ್ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ …!

61

ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ  ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ  ಪರಿಣಾಮ ಬಸ್ ಪಲ್ಟಿ ಹೊಡೆದಿದೆ.


ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ.

ಈ ಘಟನೆಯಲ್ಲಿ  ನಡೆದ  ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲಿಸ್ ನವರು  ವಿಚಾರಣೆ  ನಡೆಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕವಿ

    ಮಾಸ್ತಿ ವೆಂಕಟೇಶ ಅಯ್ಯಂಗಾರರು ಕನ್ನಡಿಗರಿಗೆ ಒಂದು ಆದರ್ಶ..!ತಿಳಿಯಲು ಈ ಲೇಖನ ಓದಿ..

    ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.

  • ಸುದ್ದಿ

    ಸದ್ಯದಲ್ಲೇ ಜೆಡಿಎಸ್‍ಗೆ ಮತ್ತೊಂದು ಬಿಗ್ ಶಾಕ್ ಕೊಡಲು ಬಿಜೆಪಿ ತಯಾರಿ…!

    ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್‍ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್‍ನ ಎಲ್ಲ 23 ಶಾಸಕರನ್ನು ಒಂದೇ ಬಂಚ್‍ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…

  • ರೆಸಿಪಿ

    ಚಳಿಗಾಲಕ್ಕೆ ಬಿಸಿ ಬಿಸಿ ಹಳ್ಳಿ ಶೈಲಿಯ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಮಾಡುವ ವಿಧಾನ ನೋಡಿ…

    ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…

  • ಆರೋಗ್ಯ

    ನಮ್ಮ ಹಿರಿಯರು ಆಹಾರವನ್ನು ಸೇವಿಸುವಾಗ ಮಾತನಾಡಬಾರದು ಎಂದು ಹೇಳುತ್ತಾರೆ..!ಏಕೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.

  • ಆಟೋಮೊಬೈಲ್ಸ್

    ಭಾರತದಲ್ಲಿ ಲಾಂಚ್ ಆಗಲಿದೆ ಆಸೂಸ್ ‘ಝೆನ್‌ಫೋನ್ 6’!..ಟು ಇನ್‌ ಒನ್‌ ಕ್ಯಾಮೆರಾ!

    ಟೆಕ್‌ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್‌ ಮಾರುಕಟ್ಟೆಗೆ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್‌ ಸೆಲ್ಫಿ ಕ್ಯಾಮೆರಾ ಫೀಚರ್‌ ಹೊಂದಿರುವ ಈ ಸ್ಮಾರ್ಟ್‌ಫೋನ್‌ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್‌ ಮಾಡಿಕೊಂಡಿದೆ ಹೌದು, ಆಸೂಸ್‌ ಕಂಪನಿಯು ತನ್ನ ಹೊಸ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌…

  • ಸುದ್ದಿ

    ಸ್ಪೋಟಕ ಮಾಹಿತಿ;ಪಬ್‌ಜಿ ವ್ಯಸನದಿಂದಾಗಿ ಯುವಕನ ಜೀವನವಾಯ್ತು ನರಕ!

    ಜನಪ್ರಿಯ ಆನ್‌ಲೈನ್ ಆಟಗಳಲ್ಲಿ ಒಂದಾದ ಪಬ್‌ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್‌ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್‌ನಲ್ಲಿವರದಿಯಾಗಿದೆ. ಹೌದು, ಪಬ್‌ಜಿ ಆಟದ ಕಾರಣದಿಂದಾಗಿ ಹೈದರಾಬಾದ್‌ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್‌ಜಿಗೆವ್ಯಸನಿಯಾಗಿದ್ದ ಹೈದರಾಬಾದ್‌ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…