ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ.
ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ ಪೊಲೀಸ್ ಕಾನ್ಸಟೇಬಲ್ ಮಗಳು ಇವರು ಒಂದು ಬುಡಕಟ್ಟು ಸಮುದಾಯಕ್ಕೆ ಸೇರಿದವರು.
ಚಿಕ್ಕ ವಯಸ್ಸಿನಲ್ಲೇ ತಾನು ಆಕಾಶದ ಎತ್ತರಕ್ಕೆ ಹಾರುವ ಕನಸನ್ನು ಬೆನ್ನಿಗೆ ಕಟ್ಟಿಕೊಂಡು ಬೆಳೆದವಳು ಆದ್ರೆ ತನ್ನ ಕನಸನ್ನು ಕನಸಾಗಿಯೇ ಉಳಿಸಿಕೊಳ್ಳದೆ ಅದನ್ನು ನನಸಾಗಿಸಿಕೊಂಡು ಸಾಧನೆಯ ಹಾದಿಯನ್ನು ತುಳಿದಿರುವ ದಿಟ್ಟ ಮಹಿಳೆ ಈ ಅನುಪ್ರಿಯಾ.
ಓಡಿಶಾದ ಬುಡಕಟ್ಟು ಸಮುದಾಯದ ಯುವತಿ ತಾನು ಕಡೆಗೂ ಪೈಲಟ್ ಆಗುವುದನ್ನು ಸಾಧಿಸಿ ತೋರಿಸಿದ್ದಾರೆ. ಸರಿಯಾದ ರಸ್ತೆ ಸಂಪರ್ಕವೂ ಇಲ್ಲದ ನಕ್ಸಲ್ ಬಾಂಧಿತ ಪ್ರದೇಶವಾಗಿದ್ದ ಮಲ್ಕಂಗಿರಿ ಜಿಲ್ಲೆಯವರಾಗಿರುವ ಅನುಪ್ರಿಯಾ ಅವರೀಗ ವಾಣಿಜ್ಯ ವಿಮಾನವೊಂದರ ಪೈಲಟ್ ಆಗಿದ್ದಾರೆ. ಈ ಮೂಲಕ ದೇಶದಲ್ಲಿ ಈ ಸಾಧನೆ ಮಾಡಿರುವ ಮೊದಲ ಬುಡಕಟ್ಟು ಮಹಿಳೆಯೆಂದು ಗುರುತಿಸಿಕೊಂಡಿದ್ದಾರೆ.
ಆರು ವರ್ಷಗಳ ಕಾಲ ಬೆಂಗಳೂರು, ಮುಂಬೈ ಮತ್ತು ದೆಹಲಿಯ ವಿವಿಧ ತರಬೇತಿ ಸಂಸ್ಥೆಗಳಲ್ಲಿ ವಾಣಿಜ್ಯ ಪೈಲಟ್ ತರಬೇತಿ ಕೋರ್ಸ್ಗೆ ಸೇರಿ ತರಬೇತಿ ಹೊಂದಿದರು.ಇದಾಗಿ ಸುಮಾರು 200 ವೈಮಾನಿಕ ಗಂಟೆಗಳ ತರಬೇತಿ ಬಳಿಕ ವರು ಅಂತಿಮವಾಗಿ ಕಳೆದ ತಿಂಗಳು ವಾಣಿಜ್ಯ ಪೈಲಟ್ನ ಪ್ರಮಾಣಪತ್ರವನ್ನು ಪಡೆದರು. ಶೀಘ್ರದಲ್ಲೇ ಇಂಡಿಗೊ ವಿಮಾನಯಾನ ಸಂಸ್ಥೆಯಲ್ಲಿ ಸಹ ಪೈಲಟ್ ಆಗಿ ಸೇರಲು ಆಕೆ ಸಿದ್ದವಾಗಿದ್ದಾರೆ. ಇನ್ನು ಅನುಪ್ರಿಯಾ ತನ್ನ ಪೈಲಟ್ ತರಬೇತಿಗಾಗಿ ಕೇಂದ್ರ ಸರ್ಕಾರದಿಂದ ನೆರವು ಪಡೆಇದ್ದರು.
ಇವರ ಸಾಧನೆಯ ಬಗ್ಗೆ ತಂದೆ ಹೇಳಿದ್ದು ಹೀಗೆ ನಮ್ಮ ಮಗಳು ಚಿಕ್ಕಂದಿನಿಂದಲೂ ಪೈಲಟ್ ಆಗ್ವ ಕನಸನ್ನು ಕಂಡವಳು ಆದರೆ ಇದನ್ನು ಬರಿ ಕನಸಾಗಿ ಬಿಡದೆ ಕಷ್ಟಪಟ್ಟು ಸಾಧನೆ ಅಂದಿದ್ದಾಳೆ ಹಾಗೂ ನಾನು ಸಾಮಾನ್ಯ ಪೊಲೀಸ್ ಪೇದೆ ಆದ್ರೆ ಈ ವಿಚಾರದಲ್ಲಿ ತುಂಬಾನೇ ಖುಷಿ ಇದೆ ಹಾಗೂ ನಮ್ಮ ಊರು ಹಾಗೂ ದೇಶವೇ ಖುಷಿ ಪಡೆಯುವ ವಿಚಾರ ಅನ್ನೋದನ್ನ ತಮ್ಮ ಮನೆಯವರು ಹೇಳಿದ್ದಾರೆ.
ಇದೀಗ ಅಂತರರಾಷ್ಟ್ರೀಯ ವಿಮಾನದ ಪ್ರಾಯೋಗಿಕ ತರಬೇತಿಗಾಗಿ ಅನುಪ್ರಿಯಾ ಸ್ಪೇನ್ಗೆ ಹೋಗಲು ಯೋಜಿಸಿದ್ದು ಇದಕ್ಕಾಗಿ ಸುಮಾರು 20 ಲಕ್ಷ ರೂ. ಹಣ ಅಗತ್ಯವಿದೆ.ಆಕೆಯ ಕುಟುಂಬವು ಆಕೆಗಾಗಿ ಎಲ್ಲಾ ಉಳಿತಾಯಗಳನ್ನು ಉಪಯೋಗಿಸಿರುವ ಕಾರಣ , ರಾಜ್ಯದಲ್ಲಿ ಮಹಿಳೆಯರ ಸಬಲೀಕರಣವನ್ನು ಖಾತ್ರಿಪಡಿಸಿಕೊಳ್ಳುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಸಹಾಯ ಹಸ್ತ ನೀಡಬೇಕೆಂದು ಅನುಪ್ರಿಯಾ ಪೋಷಕರು ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…
ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.
ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ. ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…
ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…