ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ.
ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ ಪೊಲೀಸ್ ಕಾನ್ಸಟೇಬಲ್ ಮಗಳು ಇವರು ಒಂದು ಬುಡಕಟ್ಟು ಸಮುದಾಯಕ್ಕೆ ಸೇರಿದವರು.

ಚಿಕ್ಕ ವಯಸ್ಸಿನಲ್ಲೇ ತಾನು ಆಕಾಶದ ಎತ್ತರಕ್ಕೆ ಹಾರುವ ಕನಸನ್ನು ಬೆನ್ನಿಗೆ ಕಟ್ಟಿಕೊಂಡು ಬೆಳೆದವಳು ಆದ್ರೆ ತನ್ನ ಕನಸನ್ನು ಕನಸಾಗಿಯೇ ಉಳಿಸಿಕೊಳ್ಳದೆ ಅದನ್ನು ನನಸಾಗಿಸಿಕೊಂಡು ಸಾಧನೆಯ ಹಾದಿಯನ್ನು ತುಳಿದಿರುವ ದಿಟ್ಟ ಮಹಿಳೆ ಈ ಅನುಪ್ರಿಯಾ.
ಓಡಿಶಾದ ಬುಡಕಟ್ಟು ಸಮುದಾಯದ ಯುವತಿ ತಾನು ಕಡೆಗೂ ಪೈಲಟ್ ಆಗುವುದನ್ನು ಸಾಧಿಸಿ ತೋರಿಸಿದ್ದಾರೆ. ಸರಿಯಾದ ರಸ್ತೆ ಸಂಪರ್ಕವೂ ಇಲ್ಲದ ನಕ್ಸಲ್ ಬಾಂಧಿತ ಪ್ರದೇಶವಾಗಿದ್ದ ಮಲ್ಕಂಗಿರಿ ಜಿಲ್ಲೆಯವರಾಗಿರುವ ಅನುಪ್ರಿಯಾ ಅವರೀಗ ವಾಣಿಜ್ಯ ವಿಮಾನವೊಂದರ ಪೈಲಟ್ ಆಗಿದ್ದಾರೆ. ಈ ಮೂಲಕ ದೇಶದಲ್ಲಿ ಈ ಸಾಧನೆ ಮಾಡಿರುವ ಮೊದಲ ಬುಡಕಟ್ಟು ಮಹಿಳೆಯೆಂದು ಗುರುತಿಸಿಕೊಂಡಿದ್ದಾರೆ.

ಆರು ವರ್ಷಗಳ ಕಾಲ ಬೆಂಗಳೂರು, ಮುಂಬೈ ಮತ್ತು ದೆಹಲಿಯ ವಿವಿಧ ತರಬೇತಿ ಸಂಸ್ಥೆಗಳಲ್ಲಿ ವಾಣಿಜ್ಯ ಪೈಲಟ್ ತರಬೇತಿ ಕೋರ್ಸ್ಗೆ ಸೇರಿ ತರಬೇತಿ ಹೊಂದಿದರು.ಇದಾಗಿ ಸುಮಾರು 200 ವೈಮಾನಿಕ ಗಂಟೆಗಳ ತರಬೇತಿ ಬಳಿಕ ವರು ಅಂತಿಮವಾಗಿ ಕಳೆದ ತಿಂಗಳು ವಾಣಿಜ್ಯ ಪೈಲಟ್ನ ಪ್ರಮಾಣಪತ್ರವನ್ನು ಪಡೆದರು. ಶೀಘ್ರದಲ್ಲೇ ಇಂಡಿಗೊ ವಿಮಾನಯಾನ ಸಂಸ್ಥೆಯಲ್ಲಿ ಸಹ ಪೈಲಟ್ ಆಗಿ ಸೇರಲು ಆಕೆ ಸಿದ್ದವಾಗಿದ್ದಾರೆ. ಇನ್ನು ಅನುಪ್ರಿಯಾ ತನ್ನ ಪೈಲಟ್ ತರಬೇತಿಗಾಗಿ ಕೇಂದ್ರ ಸರ್ಕಾರದಿಂದ ನೆರವು ಪಡೆಇದ್ದರು.
ಇವರ ಸಾಧನೆಯ ಬಗ್ಗೆ ತಂದೆ ಹೇಳಿದ್ದು ಹೀಗೆ ನಮ್ಮ ಮಗಳು ಚಿಕ್ಕಂದಿನಿಂದಲೂ ಪೈಲಟ್ ಆಗ್ವ ಕನಸನ್ನು ಕಂಡವಳು ಆದರೆ ಇದನ್ನು ಬರಿ ಕನಸಾಗಿ ಬಿಡದೆ ಕಷ್ಟಪಟ್ಟು ಸಾಧನೆ ಅಂದಿದ್ದಾಳೆ ಹಾಗೂ ನಾನು ಸಾಮಾನ್ಯ ಪೊಲೀಸ್ ಪೇದೆ ಆದ್ರೆ ಈ ವಿಚಾರದಲ್ಲಿ ತುಂಬಾನೇ ಖುಷಿ ಇದೆ ಹಾಗೂ ನಮ್ಮ ಊರು ಹಾಗೂ ದೇಶವೇ ಖುಷಿ ಪಡೆಯುವ ವಿಚಾರ ಅನ್ನೋದನ್ನ ತಮ್ಮ ಮನೆಯವರು ಹೇಳಿದ್ದಾರೆ.

ಇದೀಗ ಅಂತರರಾಷ್ಟ್ರೀಯ ವಿಮಾನದ ಪ್ರಾಯೋಗಿಕ ತರಬೇತಿಗಾಗಿ ಅನುಪ್ರಿಯಾ ಸ್ಪೇನ್ಗೆ ಹೋಗಲು ಯೋಜಿಸಿದ್ದು ಇದಕ್ಕಾಗಿ ಸುಮಾರು 20 ಲಕ್ಷ ರೂ. ಹಣ ಅಗತ್ಯವಿದೆ.ಆಕೆಯ ಕುಟುಂಬವು ಆಕೆಗಾಗಿ ಎಲ್ಲಾ ಉಳಿತಾಯಗಳನ್ನು ಉಪಯೋಗಿಸಿರುವ ಕಾರಣ , ರಾಜ್ಯದಲ್ಲಿ ಮಹಿಳೆಯರ ಸಬಲೀಕರಣವನ್ನು ಖಾತ್ರಿಪಡಿಸಿಕೊಳ್ಳುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಸಹಾಯ ಹಸ್ತ ನೀಡಬೇಕೆಂದು ಅನುಪ್ರಿಯಾ ಪೋಷಕರು ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…
ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…
ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ.
ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….
ಬಿಸಿ ಬಿಸಿ ರುಚಿ ರುಚಿಯಾದ ಬಾದುಷ ಮಾಡುವ ವಿಧಾನ…
ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…