ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.
ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ. ಅಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸತ್ಯಭಾಮ ಪಾತ್ರದ ಮೂಲಕ ಜಮುನಾ ಹೆಚ್ಚು ಗುರುತಿಸಲ್ಪಟ್ಟರು. ಕನ್ನಡದಲ್ಲಿ ಜಮುನಾ 8 ಚಿತ್ರಗಳಲ್ಲಿ ನಟಿಸಿದ್ದರು. ‘ತೆನಾಲಿ ರಾಮಕೃಷ್ಣ’, ‘ಭೂಕೈಲಾಸ’ ಮೊದಲಾದ ಸಿನಿಮಾಗಳಲ್ಲಿ ಜಮುನಾ ಬಣ್ಣ ಹಚ್ಚಿದ್ದರು. ತೆಲುಗಿನಲ್ಲಿ ಸುಮಾರು 100 ಚಿತ್ರಗಳಲ್ಲಿ ಅವರು ನಟಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.
ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .
ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…