ಸುದ್ದಿ

ಮಾರಕ ಕಾಯಿಲೆಯಾದ ಏಡ್ಸ್ ಮತ್ತು ಕ್ಯಾನ್ಸರ್‌ಗೆ ಔಷಧಿಯನ್ನು ಕಂಡುಹಿಡಿದು ಎಲ್ಲರ ಮೆಚ್ಚುಗೆ ಪಡೆದ ರೈತ…!

136

ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್‌ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ.

ಎಷ್ಟೋ ಮಂದಿ ಮಾರಣಾಂತಿಕ ಕಾಯಿಲೆಗೆ ಬಲಿಯಾಗುವ ಬದಲು ಕಾಯಿಲೆ ಬಂದಿದೆ ಎಂದು ತಿಳಿದಾಗಲೇ ಕೊರಗಿ ಮೃತಪಡುವಂತಹ ಕಾಯಿಲೆಗಳಲ್ಲಿ ಒಂದು ಎಚ್ಐವಿ ಏಡ್ಸ್. ವಿಜ್ಞಾನಿಗಳೂ ಕೂಡ ಏಡ್ಸ್ನನ್ನು ಸಂಪೂರ್ಣವಾಗಿ ಗುಣಪಡಿಸುವಲ್ಲಿ ಇನ್ನೂ ಸಫಲವಾಗದಿರುವುದು ಕಣ್ಮುಂದೆಯೇ ಇರುವಾಗಲೇ ನಮ್ಮ ರೈತ ಮುಖಂಡ ಮಹೇಶ್ ಕುಮಾರ್ ಅದಕ್ಕೊಂದು ರಾಮಬಾಣವನ್ನು ಕಂಡುಹಿಡಿದಿದ್ದಾರೆ. ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿ ಸಮೀಪದ ಹೆಗ್ಗವಾಡಿಪುರದ ಸಾವಯವ ರೈತ ಮತ್ತು ಚಳವಳಿಗಾರ ಹನುಮಫಲದ ಮೂಲಕ ಎಚ್ಐವಿ ಸೋಂಕಿಗೆ ರಾಮಬಾಣ ಆವಿಷ್ಕರಿಸಿದ್ದಾರೆ.

ಈಗಾಗಲೇ ಕ್ಯಾನ್ಸರ್ ರೋಗಕ್ಕೆ ಹನುಮಫಲದ ಮೂಲಕ ಹಲವರನ್ನು ಗುಣಪಡಿಸಿರುವ ಮಹೇಶ್ ಕುಮಾರ್ ಎಚ್ಐವಿ ಸೋಂಕಿಗೂ ಕೂಡ ಹನುಮಫಲದ ಮೂಲಕವೇ ಮದ್ದು ಕಂಡುಹಿಡಿದಿದ್ದು ಈಗಾಗಲೇ ಗೌಪ್ಯವಾಗಿ ನೂರಾರು ಮಂದಿ ಇದರ ಲಾಭ ಪಡೆದಿದ್ದಾರೆ. ಬಿಳಿರಕ್ತ ಕಣಗಳ ಸಂಖ್ಯೆ ಹೆಚ್ಚಿಸಿಕೊಂಡು ಸೋಂಕಿನ ಬಾಧೆಯಿಂದ ಬಿಡುಗಡೆಯಾಗುತ್ತಿದ್ದಾರೆ. 16 ಹನುಮಫಲದ ಎಲೆ ಮತ್ತು ಕೆಲವು ಬೇರುಗಳನ್ನು 4 ಲೀಟರ್ ನೀರಿನಲ್ಲಿ ಕುದಿಸುತ್ತಾ 1 ಲೀಟರ್ ಮಾಡಿಕೊಳ್ಳಬೇಕು ಅದನ್ನು ಬೆಳಗ್ಗೆ ಸಂಜೆ ನಿಯಮಿತವಾಗಿ 50 ml. ಯಂತೆ 80 ದಿನ ಸೇವಿಸುತ್ತಾ ಬಂದರೇ ಕ್ಯಾನ್ಸರ್ ಕೋಶಗಳೇ ಇಲ್ಲದಂತಾಗುತ್ತದೆ‌. ಶೇ.99 ಮಂದಿಗೆ ಗುಣಮುಖವಾಗಿದೆ, ಯಾವುದೇ ಹಣದಾಸೆಯಿಲ್ಲದೇ ಹಿಮಾಲಯದ ಗುರುಗಳ ಮಾತಿನಂತೆ ಈ ಸೇವೆ ಮಾಡುತ್ತಿದ್ದು ಕೊನೇ ಹಂತದ ಕ್ಯಾನ್ಸರ್ ರೋಗಿಗಳೂ ಚೇತರಿಕೆ ಕಂಡಿದ್ದಾರೆ ಎಂಬುದು ರೈತ ಮಹೇಶ್ ಕುಮಾರ್ ಮಾತು.

35 ಸಾವಿರ ಮಂದಿಗೆ ಔಷಧಿ ವಿತರಣೆ! : ಕಳೆದ 8 ವರ್ಷಗಳಿಂದ ಕ್ಯಾನ್ಸರ್ ರೋಗಿಗಳಿಗೆ ದೇಶದ ನಾನಾ ಭಾಗಗಳಲ್ಲಿನ 35 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ರೋಗಿಗಳಿಗೆ ಹನುಮಫಲದ ಔಷದಿ ನೀಡಿದ್ದು ಕೆಲವು ದಿನಗಳಿಂದೀಚೆಗೆ ನೂರಾರು ಎಚ್ಐವಿ ಪೀಡಿತರಿಗೂ ಕೂಡ ಔಷದಿ ನೀಡುತ್ತಾ ಬಂದಿದ್ದಾರೆ. ಇವರ ಸೇವೆಯು ಸಂಪೂರ್ಣ ಉಚಿತವಾಗಿದ್ದು ಆತ್ಮತೃಪ್ತಿ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣ ಇವರ ಕನಸಾಗಿದೆ.
ದೂರದ ಬಾಂಬೆ, ದೆಹಲಿಯಿಂದಲೂ ಪ್ರತಿನಿತ್ಯ ಒಂದಿಲ್ಲೊಬ್ಬರು ಇಲ್ಲಿಗೆ ಬಂದು ಚಿಕಿತ್ಸೆ ಪಡೆದು ಹೋಗುತ್ತಿದ್ದಾರೆ. ಜೊತೆಗೆ ಇಲ್ಲಿಂದ ಹೋದ ನಂತರ ಮತ್ತೆ ಅವರ ಆರೋಗ್ಯದಲ್ಲಿ ಚೇತರಿಕೆಯೂ ಕೂಡ ಆಗಿರುವ ರಿಪೋರ್ಟ್ ಕಾರ್ಡ್ ಕಳಿಸಿಕೊಟ್ಟು,ಕೆಲವರು ತಮ್ಮ ಆರೋಗ್ಯದಲ್ಲಾದ ಬದಲಾವಣೆಯನ್ನು ಕಂಡುಕೊಂಡಿದ್ದಾರೆ.

ಒಟ್ನಲ್ಲಿ ಡಾಕ್ಟರ್ ಅಂತ ಹೇಳಿಕೊಂಡು ಅದೆಷ್ಟೋ ಮಂದಿ ಜನರ ಬಳಿ ಹಣ ಲಪಟಾಯಿಸುವ ಈ ಕಾಲದಲ್ಲಿ ಯಾವ ಫಲಾಪೇಕ್ಷೇ ಇಲ್ಲದೆ ಕಷ್ಟ ಹೇಳಿಕೊಂಡು ಬರುವ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ಕೊಡುವ ಈ ಅನ್ನದಾತನಿಗೆ ಒಂದು ಸಲಾಂ ಹೇಳಲೇಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…

  • ಸುದ್ದಿ

    ಅಬಿಗೈಲ್ ಪಾಂಡೆ ಟಾಪ್‍ಲೆಸ್ ಯೋಗಾ ಪೋಸ್‍ನಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ …!

    ಮುಂಬೈ  ನ  ಕಿರುತೆರೆ ನಟಿ ಹಾಗೂ ನಚ್ ಬಲ್ಲಿಯೆ ಸೀಸನ್ 8ರ ಸ್ಪರ್ಧಿ ಅಬಿಗೈಲ್ ಪಾಂಡೆ ಟಾಪ್‍ಲೆಸ್ ಯೋಗಾ ಪೋಸ್‍ನಿಂದಾಗಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಾಗಿದ್ದಾರೆ.ಟಾಪ್‍ಲೆಸ್ ಆಗಿ ಯೋಗ ಮಾಡಿದ ಬ್ಯಾಕ್ ಪೋಸ್ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಅಬಿಗೈಲ್ ಪಾಂಡೆ ಹಂಚಿಕೊಂಡಿದ್ದು, ಈ ಪೋಸ್ಟ್ ಸದ್ಯ ಸಖತ್ ವೈರಲ್ ಆಗಿದೆ. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಪ್ರೇರೆಪಿಸಲು ಈ ರೀತಿ ಪೋಸ್ಟ್ ಮಾಡಿದ್ದಾರೆ. ಫೋಟೋದಲ್ಲಿ ನಟಿ ಟಾಪ್‍ಲೆಸ್ ಆಗಿ ಬೆನ್ನಿನ ಹಿಂದೆ ಎರಡು ಕೈಗಳಿಂದ ನಮಸ್ಕಾರ ಮಾಡಿದ್ದಾರೆ….

  • ಸುದ್ದಿ

    ನಡೆದಾಡುವ ದೇವರ ಆರೋಗ್ಯ ಗಂಭೀರ!ಚಿಕಿತ್ಸೆ ಫಲಕಾರಿ ಆಗತ್ತೋ ಇಲ್ವೋ ಎಂದ ಡಾ. ಪರಮೇಶ್?

    ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್‍ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…

  • ಸುದ್ದಿ

    ಸ್ನೇಹಿತರು ಕೊಟ್ಟ ಬರ್ತ್ ಡೇ ಬಂಪ್ಸ್ ನಿಂದಾಗಿ ಹುಟ್ಟುಹಬ್ಬದ ದಿನವೇ ಸಾವನಪ್ಪಿದ ವಿಧ್ಯಾರ್ಥಿ…

    ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ…

  • ಸುದ್ದಿ

    ಮಳೆಯಿಂದಾಗಿ ಈರುಳ್ಳಿ ಪೂರೈಕೆ ಕುಸಿತವಾದ ಕಾರಣ; ಗಗನಕ್ಕೇರಿದ ಈರುಳ್ಳಿ ದರ,.! ಇಲ್ಲಿದೆ ಮಾಹಿತಿ,…

    ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್‌, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…

  • ಸುದ್ದಿ

    ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…